Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಆಡಳಿತ ಅಂತ್ಯಗೊಂಡರೆ ಭಾರತ...

ಬಿಜೆಪಿ ಆಡಳಿತ ಅಂತ್ಯಗೊಂಡರೆ ಭಾರತ ಭ್ರಷ್ಟಾಚಾರ ಮುಕ್ತವಾಗುತ್ತದೆ: ಕೇಜ್ರಿವಾಲ್

“ಎಲ್ಲ ಕಳ್ಳರು, ಲೂಟಿಕೋರರು ಮತ್ತು ಭ್ರಷ್ಟರು ಒಂದೇ ಪಕ್ಷದಲ್ಲಿದ್ದಾರೆ”

29 March 2023 10:57 PM IST
share
ಬಿಜೆಪಿ ಆಡಳಿತ ಅಂತ್ಯಗೊಂಡರೆ ಭಾರತ ಭ್ರಷ್ಟಾಚಾರ ಮುಕ್ತವಾಗುತ್ತದೆ: ಕೇಜ್ರಿವಾಲ್
“ಎಲ್ಲ ಕಳ್ಳರು, ಲೂಟಿಕೋರರು ಮತ್ತು ಭ್ರಷ್ಟರು ಒಂದೇ ಪಕ್ಷದಲ್ಲಿದ್ದಾರೆ”

ಹೊಸದಿಲ್ಲಿ,ಮಾ.29: ಸಿಬಿಐ ಮತ್ತು ಈ.ಡಿ.ದಾಳಿಗಳು ಎಲ್ಲ ಭ್ರಷ್ಟರನ್ನು ‘ಒಂದೇ ಪಕ್ಷದ’ ತೆಕ್ಕೆಗೆ ತಂದಿವೆ ಎಂದ ಬುಧವಾರ ಆರೋಪಿಸಿದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಬಿಜೆಪಿ ಆಡಳಿತವು ಅಂತ್ಯಗೊಂಡಾಗ ದೇಶವು ಭ್ರಷ್ಟಾಚಾರ ಮುಕ್ತವಾಗುತ್ತದೆ ಎಂದು ಹೇಳಿದರು.

ದಿಲ್ಲಿ ವಿಧಾನಸಭೆಯಲ್ಲಿ ತಾನು ಮಂಡಿಸಿದ ವಿಶ್ವಾಸಮತ ನಿರ್ಣಯದ ಮೇಲೆ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ತುಳಿಯುವ ಯಾವುದೇ ಅವಕಾಶವನ್ನು ಬಿಜೆಪಿ ಬಿಟ್ಟಿಲ್ಲ ಎಂದು ಆರೋಪಿಸಿದರು.

ಎಲ್ಲ ಕಳ್ಳರು, ಲೂಟಿಕೋರರು ಮತ್ತು ಭ್ರಷ್ಟರು ಒಂದು ಪಕ್ಷದಲ್ಲಿದ್ದಾರೆ. ಬಿಜೆಪಿ ಸರಕಾರದ ಆಡಳಿತ ಅಂತ್ಯಗೊಂಡು ಬಿಜೆಪಿಗರು ಜೈಲು ಸೇರಿದಾಗ ದೇಶವು ಭ್ರಷ್ಟಾಚಾರ ಮುಕ್ತವಾಗಲಿದೆ ಎಂದರು.

ಸಿಬಿಐ ಮತ್ತು ಈ.ಡಿ.ದಾಳಿಗಳ ಮೂಲಕ ತನ್ನ ಶಾಸಕರಿಗೆ ಬೆದರಿಸಲಾಗಿತ್ತು ಮತ್ತು 25 ಕೋ.ರೂ.ಗಳ ಲಂಚದ ಆಮಿಷವನ್ನು ಒಡ್ಡಲಾಗಿತ್ತು. ಆದರೆ ಇದ್ಯಾವುದೂ ಅವರನ್ನು ಮಣಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ ಕೇಜ್ರಿವಾಲ್,‘ನಿಮ್ಮಲ್ಲಿ ಪ್ರತಿಯೊಬ್ಬರೂ ರತ್ನಗಳಾಗಿದ್ದೀರಿ, ಹೆದರಬೇಡಿ. ನೀವು ಜೈಲಿಗೆ ಹೋದರೂ ಸಹ ನಾನು ನಿಮ್ಮ ಕುಟುಂಬದ ಕಾಳಜಿಯನ್ನು ವಹಿಸುತ್ತೇನೆ ’ಎಂದರು.

ದಿಲ್ಲಿ ವಿಧಾನಸಭೆಯಲ್ಲಿ ನಡೆಯುತ್ತಿರುವುದು ಇಂದು ಪ್ರಜಾಪ್ರಭುತ್ವಕ್ಕಾಗಿ ಧನಾತ್ಮಕ ಸಂದೇಶವನ್ನು ರವಾನಿಸುತ್ತದೆ ಎಂದು ಅವರು ಹೇಳಿದರು.

‘ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಹೊಂದಿದ್ದೇವೆ, ಹೀಗಾಗಿ ಬಿಜೆಪಿ ಸದಸ್ಯರಿಗೆ ನಮ್ಮ ಸರಕಾರದ ವಿರುದ್ಧ ಅವಿಶ್ವಾಸ ಸೂಚನೆಯನ್ನು ತರಲು ಸಾಧ್ಯವಾಗಲಿಲ್ಲವಾದರೂ ನಾವು ಅವರಿಗೆ ಮಾತನಾಡಲು ಅವಕಾಶ ನೀಡಿದ್ದೆವು, ನಾವು ಟೀಕೆಗಳನ್ನು ಸ್ವಾಗತಿಸುತ್ತೇವೆ. ಆದರೆ ಈ ಜನರಿಗೆ ಜಗಳವಾಡುವುದು ಮತ್ತು ನಿಂದಿಸುವುದು ಮಾತ್ರ ತಿಳಿದಿದೆ. 2025ರ ವಿಧಾನಸಭಾ ಚುನಾವಣೆಯನ್ನು ಬಿಡಿ, 2050ರಲ್ಲಿಯೂ ದಿಲ್ಲಿಯಲ್ಲಿ ಗೆಲ್ಲುವುದು ಬಿಜೆಪಿಗೆ ಸಾಧ್ಯವಿಲ್ಲ ’ ಎಂದರು.

ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ತಾನು ಅವಿಶ್ವಾಸ ನಿರ್ಣಯವನ್ನು ಮಂಡಿಸುವುದಾಗಿ ಬಿಜೆಪಿ ಪ್ರಕಟಿಸಿತ್ತು. ಆದರೆ ಇಂತಹ ನಿರ್ಣಯ ಮಂಡಿಸಲು ಕನಿಷ್ಠ ಶೇ.20ರಷ್ಟು ಶಾಸಕರ ಸಹಿಗಳು ಅಗತ್ಯವಾಗಿವೆ. ಹೀಗಾಗಿ ಅವರು ಅದಕ್ಕಾಗಿ ನಮ್ಮ ಶಾಸಕರಿಗೆ ಬೆದರಿಕೆಯೊಡ್ಡಿದ್ದರು. ಭೀತಿ ಮತ್ತು ಬೆದರಿಕೆಗಳಿಗೆ ಆಪ್ ಶಾಸಕರು ಮಣಿಯುವುದಿಲ್ಲ. ನಮ್ಮ ವಿಶ್ವಾಸಮತ ನಿರ್ಣಯವು ಭಾರೀ ಬಹುಮತದಿಂದ ಗೆದ್ದಿದೆ ’ಎಂದು ಹೇಳಿದರು.

share
Next Story
X