Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ,...

ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ: ​ಬೆಂಗಳೂರಿನಲ್ಲಿ ಅಮಾನುಷ ಘಟನೆ

30 March 2023 10:55 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ: ​ಬೆಂಗಳೂರಿನಲ್ಲಿ ಅಮಾನುಷ ಘಟನೆ

ಬೆಂಗಳೂರು, ಮಾ.29: ಮನೆಯಿಂದ ಕಾಲೇಜಿಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಆಕೆಯ ಪರಿಚಯಸ್ಥ ಯುವಕನೇ ಎಳೆದೊಯ್ದು ಅತ್ಯಾಚಾರವೆಸಗಿ, ಕೊಲೆಗೈದಿರುವ ಘಟನೆ ಇಲ್ಲಿನ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಗರ ರಸ್ತೆಯ ನಿವಾಸಿ, ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೊಲೆಯಾಗಿದ್ದು, ಕೃತ್ಯವೆಸಗಿದ ಆರೋಪದಡಿ ವೆಂಕಟೇಶ್ ಎಂಬಾತನನ್ನು ಬಂಧಿಸಲಾಗಿದೆ ಪೊಲೀಸರು ಹೇಳಿದ್ದಾರೆ.

ಅಪ್ರಾಪ್ತ ಯುವತಿಯೂ, ದ್ವಿತೀಯ ಪಿಯುಸಿ ಮೊದಲನೆ ತರಗತಿಗೆ ಹಾಜರಾಗುವ ಸಲುವಾಗಿ ಮಾ.24ರಂದು ಬೆಳಗ್ಗೆ 8:30ಕ್ಕೆ ಮನೆಯಿಂದ ಹೊರಹೋಗಿದ್ದಾರೆ. ಈ ವೇಳೆ ಆಕೆಗೆ ಪರಿಚಯಸ್ಥನೇ ಆಗಿರುವ ಬಸಪ್ಪನಪಾಳ್ಯದ ವೆಂಕಟೇಶ್ ಆಕೆಯನ್ನು ಕಾಲೇಜು ಮುಗಿದ ಬಳಿಕ ಬಲವಂತವಾಗಿ ಭೈರಸಂದ್ರ ಲೇಔಟ್‍ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ. ಆನಂತರ, ಆಕೆಯನ್ನು ಕೊಲೆಗೈದಿದ್ದಾನೆ ಎಂದು ಹೇಳಲಾಗುತ್ತಿದೆ.

ಇನ್ನೂ, ಈ ಸಂಬಂಧ ಸಂತ್ರಸ್ತ ಯುವತಿಯ ತಂದೆ ದೂರು ನೀಡಿದ್ದು, ಘಟನೆ ನಡೆದ ದಿನದಂದು ಸ್ವತಃ ಆರೋಪಿ ವೆಂಕಟೇಶ್, ಆಕೆಯ ಕುಟುಂಬಸ್ಥರಿಗೆ ಕರೆ ಮಾಡಿ ತಮ್ಮ ಮಗಳು ತಲೆಸುತ್ತಿ ಬಿದ್ದಿದ್ದಾಳೆ. ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ನೀವೂ ಬರಬೇಕೆಂದು ಹೇಳಿದ್ದಾನೆ.ಇದರಿಂದ ಗಾಬರಿಗೊಂಡು ಆಸ್ಪತ್ರೆಗೆ ತೆರೆಳಿದಾಗ ಆಕೆಯ ಕಾಲುಗಳ ಬಳಿ ರಕ್ತಸ್ರಾವ ಕಂಡುಬಂದಿದೆ. ಅಷ್ಟೇ ಅಲ್ಲದೆ, ಆಕೆಯ ಮೇಲೆ ಹಲ್ಲೆ ನಡೆಸಿರುವ ಗುರುತುಗಳು ಇದ್ದವು ಎಂದು ತಿಳಿಸಿದ್ದಾರೆ.

ಈ ಹಿಂದೆಯೇ ತಮ್ಮ ಮಗಳನ್ನು ವೆಂಕಟೇಶ್ ಸಂಪರ್ಕಿಸಿ ಪ್ರೀತಿಸುತ್ತಿದ್ದೇನೆ ಎಂದು ಕತೆಕಟ್ಟಿದ್ದ. ಆದರೆ, ಇದೆಲ್ಲವೂ ಬೇಡ, ಓದಿನ ಕಡೆ ಗಮನ ನೀಡುವಂತೆ ಸಲಹೆ ನೀಡಿದ್ದೇವು.ಜತೆಗೆ, ಮಗಳಿಗೆ ಮೊಬೈಲ್ ನೀಡುವುದನ್ನು ನಿಲ್ಲಿಸಿದ್ದೇವು.ಆದರೂ, ಆಕೆಯನ್ನು ಸಂಪರ್ಕಿಸಿ ಬಲವಂತವಾಗಿ ಕರೆದೊಯ್ದು ಈ ಕೃತ್ಯವೆಸಗಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಂಡು ಆರೋಪಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಯುವತಿಯ ತಂದೆ ಮನವಿ ಮಾಡಿದರು.

ಇದನ್ನೂ ಓದಿ: ಬಳ್ಳಾರಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ: 23 ವರ್ಷದ ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X