Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಶಿಷ್ಟ ಕುಟುಂಬಕ್ಕೆ ಚಿತ್ರಮಂದಿರ...

ಪರಿಶಿಷ್ಟ ಕುಟುಂಬಕ್ಕೆ ಚಿತ್ರಮಂದಿರ ಪ್ರವೇಶ ನಿರಾಕರಣೆ: ಆರೋಪ

30 March 2023 7:02 PM IST
share
ಪರಿಶಿಷ್ಟ ಕುಟುಂಬಕ್ಕೆ ಚಿತ್ರಮಂದಿರ ಪ್ರವೇಶ ನಿರಾಕರಣೆ: ಆರೋಪ

ಚೆನ್ನೈ: ಪರಿಶಿಷ್ಟ ವರ್ಗಕ್ಕೆ ಸೇರಿದ ಕುಟುಂಬವೊಂದಕ್ಕೆ ಟಿಕೆಟ್‌ ಹೊಂದಿದ್ದರೂ ಚಿತ್ರಮಂದಿರಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ವಿಚಾರವೀಗ ವಿವಾದಕ್ಕೀಡಾಗಿದೆ.

ಈ ಕುಟುಂಬ ನಾರಿಕುರವರ್‌ ಸಮುದಾಯಕ್ಕೆ ಸೇರಿದೆಯೆಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಯಿತೇ ಎಂಬ ಕುರಿತು ಹಲವು ಸಾಮಾಜಿಕ ಜಾಲತಾಣಿಗರು ಪ್ರಶ್ನಿಸಿದ್ದರು. ಸೆನ್ಸಾರ್‌ ನಿಯಮಗಳಾನುಸಾರ ಈ ಕ್ರಮ ಕೈಗೊಳ್ಳಳಾಯಿತು ಎಂದು ಆರಂಭದಲ್ಲಿ ಹೇಳಿದ್ದ ಚಿತ್ರಮಂದಿರ ಆಡಳಿತ ನಂತರ ಕುಟುಂಬಕ್ಕೆ ಸಿಲ್ಮಬರಸನ್‌ ಟಿ ಆರ್‌ ನಟನೆಯ ತಮಿಳು ಚಿತ್ರ ʻಪತ್ತು ತಲʼ ವೀಕ್ಷಿಸಲು ಅನುಮತಿಸಿದೆ.

ಕುಟುಂಬಕ್ಕೆ ಚಿತ್ರಮಂದಿರಕ್ಕೆ ಪ್ರವೇಶ ನಿರಾಕರಿಸಿ ಅಲ್ಲಿನ ಸಿಬ್ಬಂದಿ ಹೊರಗಟ್ಟುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಅವರನ್ನು ಒಳ ಹೋಗಲು ಅನುಮತಿಸಿ ಎಂದು ಕೆಲವರು ಹೇಳುತ್ತಿರುವುದೂ ಕೇಳಿಸುತ್ತದೆ.

ಈ ಕುರಿತು ಸ್ಪಷ್ಟೀಕರಣ ನೀಡಿದ ರೋಹಿಣಿ ಸಿಲ್ವರ್‌ ಸ್ಕ್ರೀನ್ಸ್‌ ಥಿಯೇಟರ್, ಈ ಘಟನೆ ಪರಾಮರ್ಶಿಸಲಾಗುತ್ತಿದೆ. "ಈ ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಕಾನೂನಿನ ಅನುಸಾರ 12 ವರ್ಷ ಕೆಳಗಿನ ಮಕ್ಕಳಿಗೆ ಈ ಚಿತ್ರ ವೀಕ್ಷಿಸಲು ಅನುಮತಿಸಲು ಸಾಧ್ಯವಿಲ್ಲ," ಎಂದು ಹೇಳಿದೆ.

"ಈ ನಿರ್ದಿಷ್ಟ ಕುಟುಂಬ ತನ್ನ 2, 6, 8 ಹಾಗೂ 10 ವರ್ಷದ ಮಕ್ಕಳೊಂಧಿಗೆ ಆಗಮಿಸಿತ್ತು. ಆದರೆ ಅಲ್ಲಿದ್ದ ಜನರು ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಬೇರೆಯೇ ಅರ್ಥ ಕಲ್ಪಿಸಿದ್ದರಿಂದ ಸಮಸ್ಯೆ ತಪ್ಪಿಸಲು ಇಡೀ ಕುಟುಂಬಕ್ಕೆ ಚಿತ್ರ ವೀಕ್ಷಿಸಲು ಅನುಮತಿಸಲಾಯಿತು," ಎಂದು ಚಿತ್ರಮಂದಿರದ ಆಡಳಿತ ಹೇಳಿದೆ.

ಕುಟುಂಬ ಚಲನಚಿತ್ರವನ್ನು ಆನಂದದಿಂದ ವೀಕ್ಷಿಸುವ ವೀಡಿಯೋವನ್ನೂ ಚಿತ್ರಮಂದಿರದ ಆಡಳಿತ ನಂತರ ಬಿಡುಗಡೆಗೊಳಿಸಿದೆ.

pic.twitter.com/dvfewZsxuN

— Rohini SilverScreens (@RohiniSilverScr) March 30, 2023

காசு கொடுத்து டிக்கெட் வாங்கினப்புறம் என்னடா இது @RohiniSilverScr pic.twitter.com/bWcxyn8Yg5

— Sonia Arunkumar (@rajakumaari) March 30, 2023
share
Next Story
X