Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಸ್‌ ಢಿಕ್ಕಿಯಾಗಿ ಮಹಿಳೆ ಸಾವು:...

ಬಸ್‌ ಢಿಕ್ಕಿಯಾಗಿ ಮಹಿಳೆ ಸಾವು: ಪ್ರತಿಭಟನಾ ನಿರತರನ್ನು ಭೇಟಿಯಾದ ಮಂಗಳೂರು ಪೊಲೀಸ್ ಆಯುಕ್ತ

ಇಸ್ಮಾಯಿಲ್ ಝೌರೇಝ್ಇಸ್ಮಾಯಿಲ್ ಝೌರೇಝ್30 March 2023 10:17 PM IST
share
ಬಸ್‌ ಢಿಕ್ಕಿಯಾಗಿ ಮಹಿಳೆ ಸಾವು: ಪ್ರತಿಭಟನಾ ನಿರತರನ್ನು ಭೇಟಿಯಾದ ಮಂಗಳೂರು ಪೊಲೀಸ್ ಆಯುಕ್ತ

ಮಂಗಳೂರು: ನಗರದಲ್ಲಿ ಟ್ರಾಫಿಕ್ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಗುರುವಾರ ಸಂಜೆ ಬೆಂದೂರ್‌ವೆಲ್ ವೃತ್ತದಲ್ಲಿ ಭೇಟಿಯಾಗಿ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

ಬೆಂದೂರ್‌ವೆಲ್‌ ಜಂಕ್ಷನ್‌ನಲ್ಲಿ 55 ವರ್ಷದ ಮಹಿಳೆಯೊಬ್ಬರು ಖಾಸಗಿ ಬಸ್‌ ಅಡಿಗೆ ಬಿದ್ದು ಮೃತಪಟ್ಟ ಬಳಿಕ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಪೊಲೀಸ್‌ ಇಲಾಖೆಯೇ ಈ ಸಾವಿಗೆ ಹೊಣೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.

ಸಂಜೆ ವೇಳೆಗೆ ಪ್ರತಿಭಟನಾಕಾರರನ್ನು ಭೇಟಿಯಾದ ಜೈನ್, ಜಂಕ್ಷನ್‌ಗೆ ಆಗಮಿಸಿ ಟ್ರಾಫಿಕ್ ಪರಿಸ್ಥಿತಿಯನ್ನು ಅವಲೋಕಿಸಿ ಬಳಿಕ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಪ್ರತಿಭಟನಾಕಾರರಿಗೆ ಬೆಂಬಲವಾಗಿ ಮಾಜಿ ಶಾಸಕ ಮೊಯ್ದೀನ್ ಬಾವಾ, ಎಂಸಿಸಿ ವಿರೋಧ ಪಕ್ಷದ ನಾಯಕ ನವೀನ್, ಕನ್ನಡ ಚಲನಚಿತ್ರ ನಟ ಅವಿನಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಟ್ರಾಫಿಕ್ ಡಿಸಿಪಿ ದಿನೇಶ್ ಕುಮಾರ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಜೈನ್ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಿದರು. ಈ ವೇಳೆ, ಕಂಕನಾಡಿ ಜಂಕ್ಷನ್‌ನಲ್ಲಿರುವ ಸಿಗ್ನಲ್ ಅನ್ನು ತಕ್ಷಣವೇ ತೆರವುಗೊಳಿಸಲು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. 

ಬೆಂದೂರ್‌ವೆಲ್‌ ಮತ್ತು ಕಂಕನಾಡಿ ಜಂಕ್ಷನ್‌ಗಳಲ್ಲಿ ಜೀಬ್ರಾ ಕ್ರಾಸಿಂಗ್‌ ಅಳವಡಿಸಬೇಕು ಹಾಗೂ ಖಾಸಗಿ ಬಸ್‌ ಚಾಲಕರ ಅತಿರೇಕ ಮತ್ತು ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಮತ್ತು ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಜೈನ್ ಭರವಸೆ ನೀಡಿದರು. ಅದಾಗ್ಯೂ, ಕಂಕನಾಡಿ ಜಂಕ್ಷನ್‌ನಲ್ಲಿರುವ ಸಿಗ್ನಲ್ ರದ್ದುಗೊಳಿಸುವುದು ಸೂಕ್ತವಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಿಟಿ ಬಸ್ ಚಾಲಕರ ದುಡುಕಿನ ಮತ್ತು ನಿರ್ಲಕ್ಷ್ಯದ ಚಾಲನೆಯನ್ನು ನಿಗ್ರಹಿಸಲು ಕಠಿಣ ಕ್ರಮ ಮತ್ತು ಕ್ರಮಗಳ ಬಗ್ಗೆ ಜೈನ್ ಭರವಸೆ ನೀಡಿದ್ದು, ತಪ್ಪಿತಸ್ಥರೆಂದು ಕಂಡುಬಂದಲ್ಲಿ ಬಸ್ ಚಾಲಕರ ವಿರುದ್ಧ ಇಲಾಖೆಯು ಪ್ರಕರಣಗಳನ್ನು ದಾಖಲಿಸುತ್ತದೆ ಎಂದು ಹೇಳಿದರು.

share
ಇಸ್ಮಾಯಿಲ್ ಝೌರೇಝ್
ಇಸ್ಮಾಯಿಲ್ ಝೌರೇಝ್
Next Story
X