Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ...

60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಎಪಿ

ಹೊಸ ಪಕ್ಷದಿಂದ ಹೊಸ ಮುಖಗಳಿಗೆ ಅವಕಾಶ: ಪೃಥ್ವಿ ರೆಡ್ಡಿ

31 March 2023 6:11 PM IST
share
60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಎಪಿ
ಹೊಸ ಪಕ್ಷದಿಂದ ಹೊಸ ಮುಖಗಳಿಗೆ ಅವಕಾಶ: ಪೃಥ್ವಿ ರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ನಡೆದ ಸಮೀಕ್ಷೆಯಲ್ಲಿ ಶೇ.46 ಜನರು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಬದಲು ಹೊಸ ಪಕ್ಷ ಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ನಾವು ಹೊಸ ಪಕ್ಷ ಮಾತ್ರವಲ್ಲದೇ ಹೊಸ ಮುಖಗಳನ್ನು ರಾಜಕೀಯಕ್ಕೆ ಕರೆತಂದು ಜನರಿಗೆ ಆಯ್ಕೆ ನೀಡಿದ್ದೇವೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅಭಿಪ್ರಾಯಪಟ್ಟರು.

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ 60 ಅಭ್ಯರ್ಥಿಗಳ ಎರಡನೆ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಬೇರೆಲ್ಲ ಪಕ್ಷಗಳಿಗಿಂತ ಮೊದಲೇ ನಾವು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದೆವು. ನಂತರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದೆವು. ಈಗ 60 ಅಭ್ಯರ್ಥಿಗಳ ಎರಡನೆ ಪಟ್ಟಿಯನ್ನೂ ಬಿಡುಗಡೆ ಮಾಡಿದ್ದೇವೆ. ಬೇರೆಲ್ಲ ಪಕ್ಷಗಳಿಗಿಂತ ನಾವು ಮುಂದಿದ್ದೇವೆ ಎಂಬುದನ್ನು ಇದು ಸೂಚಿಸುತ್ತದೆ ಎಂದರು. 

ಎಎಪಿ ಜನಸಾಮಾನ್ಯರಿಗೆ ಅವಕಾಶ ನೀಡುತ್ತಿದ್ದು, ಮೊದಲ ಪಟ್ಟಿಯಂತೆ ಎರಡನೆ ಪಟ್ಟಿಯಲ್ಲಿಯೂ ಅಭ್ಯರ್ಥಿಗಳ ಸರಾಸರಿ ವಯಸ್ಸು 45 ದಾಟಿಲ್ಲ. ಎರಡು ಪಟ್ಟಿಯಲ್ಲಿ ಒಟ್ಟು 14 ರೈತರಿಗೆ, 11 ಮಹಿಳೆಯರಿಗೆ, 18 ವಕೀಲರು, 6 ವೈದ್ಯರು, 23 ಇಂಜಿನಿಯರ್‍ಗಳು ಹಾಗೂ 4 ಐಟಿ ವೃತ್ತಿಪರರು ಹಾಗೂ ಐದು ಮಂದಿ ಡಾಕ್ಟರೇಟ್ ಪಡೆದವರು ಇದ್ದಾರೆ. 29 ಜನರ ಸ್ನಾತಕೋತ್ತರ ಪದವೀಧರರು, 68 ಪದವೀಧರರು, 6 ಎಂಬಿಎ ಪದವೀಧರರನ್ನು ಈ ಎರಡು ಪಟ್ಟಿಗಳು ಒಳಗೊಂಡಿವೆ ಎಂದು ಹೇಳಿದರು.

ಬಿಎಂಟಿಸಿ ಮಾಜಿ ಕಂಡಕ್ಟರ್‍ಗೆ ಕೂಡ ನಾವು ಟಿಕೆಟ್ ಕೊಡುತ್ತಿದ್ದು, ಇದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಮಹತ್ವದ ಬೆಳವಣಿಗೆಯಾಗಿದೆ. ಎರಡನೇ ಪಟ್ಟಿಯ 60 ಅಭ್ಯರ್ಥಿಗಳಲ್ಲಿ 59 ಅಭ್ಯರ್ಥಿಗಳು ಇದೇ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದು ಅವರು ಹೇಳಿದರು.  

ಪಂಜಾಬ್ ಚುನಾವಣೆಯಲ್ಲಿ ಅಲ್ಲಿನ ಆಗಿನ ಮುಖ್ಯಮಂತ್ರಿಯನ್ನು ಮೊಬೈಲ್ ಶಾಪ್‍ನಲ್ಲಿ ಕೆಲಸ ಮಾಡುವವರೊಬ್ಬರು ಸೋಲಿಸಿದ್ದರು. ನಾವು ಅದರಿಂದ ಸ್ಫೂರ್ತಿ ಪಡೆದಿದ್ದು, ಇಲ್ಲಿಯೂ ಅಂತಹ ಮ್ಯಾಜಿಕ್‍ಗಳು ನಡೆಯುವ ನಿರೀಕ್ಷೆಯಿದೆ ಎಂದು ಹೇಳಿದರು.

share
Next Story
X