Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ದೇಶದಲ್ಲಿ ಶೇ.7.8 ಕ್ಕೇರಿದ ನಿರುದ್ಯೋಗ...

​ದೇಶದಲ್ಲಿ ಶೇ.7.8 ಕ್ಕೇರಿದ ನಿರುದ್ಯೋಗ ಪ್ರಮಾಣ

ಮೂರು ತಿಂಗಳುಗಳಲ್ಲೇ ಗರಿಷ್ಠ ► ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಶೇ.2.3

1 April 2023 10:27 PM IST
share
​ದೇಶದಲ್ಲಿ ಶೇ.7.8 ಕ್ಕೇರಿದ ನಿರುದ್ಯೋಗ ಪ್ರಮಾಣ
ಮೂರು ತಿಂಗಳುಗಳಲ್ಲೇ ಗರಿಷ್ಠ ► ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಶೇ.2.3

ಮುಂಬೈ,ಎ.1: ಭಾರತದಲ್ಲಿ ನಿರುದ್ಯೋಗವು ಮಾರ್ಚ್ ತಿಂಗಳಲ್ಲಿ 7.8 ಶೇಕಡಕ್ಕೆ ತಲುಪಿದ್ದು, ಇದು ಮೂರು ತಿಂಗಳುಗಳಲ್ಲೇ ಅತ್ಯಧಿಕವಾಗಿದೆಯೆಂದು ಭಾರತೀಯ ಆರ್ಥಿಕತೆಗಾಗಿನ ಕಣ್ಗಾವಲು ಕೇಂದ್ರ (ಸಿಎಂಐಇ) ಶನಿವಾರ ತಿಳಿಸಿದೆ.

2022ರ ಡಿಸೆಂಬರ್ನಲ್ಲಿ ನಿರುದ್ಯೋಗ ಪ್ರಮಾಣವು ಶೇ.8.30ಕ್ಕೆ ತಲುಪಿತ್ತು, ಆದರೆ 2023ರ ಜನವರಿಯಲ್ಲಿ 7.14 ಶೇ.ಕ್ಕೆ ತಲುಪಿತ್ತು. ಫೆಬ್ರವರಿಯಲ್ಲಿ ಅದು ಮತ್ತೆ ಶೇ.7.45ಕ್ಕೇರಿತು ಎಂದು ಶನಿವಾರ ಬಿಡುಗಡೆಯಾದ ಸಿಎಂಐಇ ದತ್ತಾಂಶಗಳು ಬಹಿರಂಗಪಡಿಸಿವೆ.

 ಮಾರ್ಚ್ ನಲ್ಲಿ ನಗರ ಪ್ರದೇಶಗಳಲ್ಲಿನ ನಿರುದ್ಯೋಗ ಪ್ರಮಾಣವು ಶೇ.8.4 ಆಗಿದ್ದರೆ, ಗ್ರಾಮೀಣ ಪ್ರದೇಶಗಳಲ್ಲಿ ಅದು ಶೇ.7.5 ಆಗಿದೆ.

‘‘ 2023ರಲ್ಲಿ ಭಾರತದ ಕಾರ್ಮಿಕ ಮಾರುಕಟ್ಟೆ ಹದಗೆಟ್ಟಿತ್ತು. ಫೆಬ್ರವರಿಯಲ್ಲಿ ಶೇ.7.5ರಷ್ಟಿದ್ದ ನಿರುದ್ಯೋಗ ಪ್ರಮಾಣವು ಮಾರ್ಚ್ನಲ್ಲಿ 7.8 ಶೇ.ಕ್ಕೇರಿತು. ಕಾರ್ಮಿಕ ಶಕ್ತಿಯ ಪಾಲ್ಗೊಳ್ಳುವಿಕೆಯ ಪ್ರಮಾಣವು 39.9ರಿಂದ 39.8ಕ್ಕೆ ಕುಸಿದಿರುವುದು ಇದಕ್ಕೆ ಪೂರಕವಾಯಿತು’’ ಎಂದು ಸಿಎಂಐಇನ ಆಡಳಿತ ನಿರ್ದೇಶಕ ಮಹೇಶ್ ವ್ಯಾಸ್ ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ 36.9ರಷ್ಟಿದ್ದ ಉದ್ಯೋಗ ಪ್ರಮಾಣವು ಮಾರ್ಚ್ ನಲ್ಲಿ 36.7ಕ್ಕೆ ಕುಸಿದಿದೆ ಹಾಗೂ ದೇಶದಲ್ಲಿನ ಉದ್ಯೋಗಗಳ ಸಂಖ್ಯೆಯು 40.99 ಕೋಟಿಯಿಂದ 47.60 ಕೋಟಿಗೆ ಕುಸಿದಿದೆ.

ಹರ್ಯಾಣದಲ್ಲಿ ನಿರುದ್ಯೋಗ ಪ್ರಮಾಣವು ಗರಿಷ್ಠವಾಗಿದ್ದು ಶೇ.26.8 ರಷ್ಟಿದೆ. ರಾಜಸ್ತಾನ (26.4 ಶೇ.) ಜಮ್ಮುಕಾಶ್ಮೀರ (23.1 ಶೇ.) ಸಿಕ್ಕಿಂ (20.7 ಶೇ.), ಬಿಹಾರ (17.6 ಶೇ.) ಹಾಗೂ ಜಾರ್ಖಂಡ್ (17.5 ಶೇ.) ಕ್ರಮವಾಗಿ ಆನಂತರದ ಸ್ಥಾನಗಳಲ್ಲಿವೆ.

ನಿರುದ್ಯೋಗ ಪ್ರಮಾಣವ ಉತ್ತರಾಖಂಡ ಹಾಗೂ ಚತ್ತೀಸ್ಗಡ್ ದಲ್ಲಿ ಅತ್ಯಂತ ಕನಿಷ್ಠವಾಗಿದ್ದು, ತಲಾ ಶೇ.0.8ರಷ್ಟಿದೆ. ಪುದುಚೇರಿ (1.5 ಶೇ.), ಗುಜರಾತ್ (1.8 ಶೇ.), ಕರ್ನಾಟಕ (2.3 ಶೇ.) ಹಾಗೂ ಮೇಘಾಲಯ ಮತ್ತು ಒಡಿಶಾ ( ತಲಾ 2.6 ಶೇ.) ನಿರುದ್ಯೋಗ ಕಡಿಮೆ ಪ್ರಮಾಣದಲ್ಲಿರುವ ಇತರ ರಾಜ್ಯಗಳಾಗಿವೆ ಎಂದು ಸಿಐಎಂಐಇ ವರದಿ ತಿಳಿಸಿದೆ.

share
Next Story
X