Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಆರೋಪ:...

ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಆರೋಪ: ಅಧಿಕಾರಿಗಳ ವಿರುದ್ಧ ಕುಮಾರಸ್ವಾಮಿ ಆಕ್ರೋಶ

2 April 2023 12:17 AM IST
share
ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಆರೋಪ: ಅಧಿಕಾರಿಗಳ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಎ. 1: ‘ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಮಾಡಿದರೆ ಸಹಿಸುವ ಪ್ರಶ್ನೆಯೇ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಯಶವಂತಪುರ ಕ್ಷೇತ್ರದಲ್ಲಿ ‘ಪಂಚರತ್ನ’ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕಾರ್ಯಕರ್ತರಿಗೆ ಧಮ್ಕಿ ಹಾಕುವುದು, ಕಿರುಕುಳ ಕೊಡುವುದು ನಡೆಯುತ್ತಿದೆ. ವಿಧಾನಸಭೆ ಚುನಾವಣೆ ಬಂದಾಗಿನಿಂದ ಅದು ಇನ್ನೂ ಜಾಸ್ತಿಯಾಗಿದೆ. ಬೇರೆ ಪಕ್ಷದಿಂದ ಬೇಸತ್ತು ನಮ್ಮ ಪಕ್ಷಕ್ಕೆ ಬರುವವರನ್ನು  ಕೆಲ ಕಡೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಹೆದರಿಸಿ ಅವರನ್ನು ಪುನಃ ಅದೇ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

‘ಒಂದು ತಿಂಗಳು ಅಷ್ಟೇ ನಿಮ್ಮ ಸಮಯ. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡಬೇಕು. ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಜೂನ್ ಬಳಿಕ ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ’ಎಂದು ಎಚ್ಚರಿಸಿದ ಅವರು, ‘ರಾಜ್ಯದ ಜನತೆಯ ತೆರಿಗೆ ಹಣದಿಂದ ನೀವು ಕೆಲಸ ಮಾಡ್ತಿದ್ದೀರಿ ಎನ್ನುವುದನ್ನು ಅಧಿಕಾರಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು. ನಾನೂ ಎರಡು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದೇನೆ. ಎಂದೂ ಇಂತಹ ದ್ವೇಷದ ರಾಜಕೀಯಕ್ಕೆ ನಾನು ಪ್ರೋತ್ಸಾಹ ಕೊಟ್ಟಿಲ್ಲ. ಅಧಿಕಾರಿಗಳು ತಮ್ಮ ನಡವಳಿಕೆ ಬದಲಾವಣೆ ಮಾಡಿಕೊಳ್ಳಬೇಕಿದೆ’ ಎಂದು ನಿರ್ದೇಶನ ನೀಡಿದರು.

‘ನಾರಾಯಣಗೌಡರನ್ನು ಬೆಳೆಸೋಕೆ ನನ್ನ ಪಕ್ಷವನ್ನು ಹಾಳು ಮಾಡಿಕೊಳ್ಳಬೇಕಾ? ಇವರು ಮಹಾನ್ ಕೆಲಸ ಮಾಡಿದ್ದಾರೆಂದು ಹೇಳಿ ನಾನು ಅಭ್ಯರ್ಥಿ ಹಾಕದೇ ಇರಲಾ? ಕೃಷ್ಣ ವಿರುದ್ದ ಅಭ್ಯರ್ಥಿ ಆಗಬೇಕು ಎಂದು ಬಂದಾಗ ಅವತ್ತು ಈ ಪರಿಜ್ಞಾನ ಇರಲಿಲ್ಲವಾ ಇವರಿಗೆ? ಕೃಷ್ಣ ವಿರುದ್ದ ಅಭ್ಯರ್ಥಿ ಆಗೋಕೆ ಏಕೆ ಬಂದರು ಇವರು. ಎರಡನೇ ಬಾರಿ ನಿನಗೆ ಟಿಕೆಟ್ ಕೊಡಬಾರದು ಅಂತ ಇದ್ದಿದ್ದು. ಆದರೂ ಟಿಕೆಟ್ ಕೊಟ್ಟೆವು. ನಾನು ಟಿಕೆಟ್ ಕೊಡಿಸಿದ್ದು ನಾನು. ಕುತ್ತಿಗೆ ಕೊಯ್ದು ಹೋದವನು ಈ ವ್ಯಕ್ತಿ ಎಂದು ಕುಮಾರಸ್ವಾಮಿ, ಸಚಿವ ನಾರಾಯಣಗೌಡ ವಿರುದ್ಧ ವಾಗ್ದಾಳಿ ನಡೆಸಿದರು.

 

share
Next Story
X