Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಶಿಕ್ಷಣದ ಮೂಲಭೂತ ಹಕ್ಕಿಗಾಗಿ’ ದಕ್ಷಿಣ...

‘ಶಿಕ್ಷಣದ ಮೂಲಭೂತ ಹಕ್ಕಿಗಾಗಿ’ ದಕ್ಷಿಣ ಭಾರತದ ಸಮನ್ವಯ

2 April 2023 9:32 PM IST
share
‘ಶಿಕ್ಷಣದ ಮೂಲಭೂತ ಹಕ್ಕಿಗಾಗಿ’ ದಕ್ಷಿಣ ಭಾರತದ ಸಮನ್ವಯ

ಬೆಂಗಳೂರು, ಎ. 2: ‘ಶಿಕ್ಷಣವು ಸಾಮಾಜಿಕ ವಸ್ತುವಾಗಿದ್ದು, ವಿಮೋಚನೆ ಮತ್ತು ಸಾಮಾಜಿಕ ಪರಿವರ್ತನೆಗೆ ಸಾಧನವಾಗಿದೆ. ಶಿಕ್ಷಣವು ಸಂವಿಧಾನದಿಂದ ಖಾತರಿಪಡಿಸಲಾದ ಮೂಲಭೂತ ಹಕ್ಕು ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳು ಮತ್ತು ಗುರಿಗಳನ್ನು ಸಾಧಿಸಲು ಅತ್ಯಗತ್ಯವಾಗಿದೆ’ ಎಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ದಕ್ಷಿಣ ಭಾರತದ ಸಮನ್ವಯ ಒಕ್ಕೂಟ ತಿಳಿಸಿದೆ.

ರವಿವಾರ ನಗರದಲ್ಲಿ ಆಂಧ್ರ, ಗೋವಾ, ಕರ್ನಾಟಕ, ಕೇರಳ, ಪುದುಚೇರಿ, ತೆಲಂಗಾಣ ಮತ್ತು ತಮಿಳುನಾಡಿನ ಪ್ರತಿನಿಧಿಗಳು ಸಾಮಾನ್ಯವಾಗಿ ಮಕ್ಕಳ ಹಕ್ಕುಗಳ ಬಗ್ಗೆ ಮತ್ತು ವಿಶೇಷವಾಗಿ ಶಿಕ್ಷಣದ ಹಕ್ಕಿನ ಬಗ್ಗೆ ಕೆಲಸ ಮಾಡುವ ಪ್ರತಿನಿಧಿಗಳು ನಗರದಲ್ಲಿ ಎರಡು ದಿನಗಳ ಕಾಲ ಸಂವಾದವನ್ನು ನಡೆಸಿದರು.

‘ಸಂವಾದದಲ್ಲಿ ಆರ್‍ಟಿಇ ಕಾಯಿದೆ ಮತ್ತು ಕಾಯಿದೆಯ ಅನುಷ್ಠಾನದ ಸ್ಥಿತಿಯ ಬಗ್ಗೆ ಚರ್ಚಿಸಲಾಗಿದೆ. ಶಿಕ್ಷಣದ ಮೂಲಭೂತ ಹಕ್ಕುಗಳ ಅನುಷ್ಠಾನವು ಕಳಪೆಯಾಗಿದೆ ಮತ್ತು ಅನುಸರಣೆ ತೃಪ್ತಿಕರವಾಗಿಲ್ಲ. ಶಿಕ್ಷಣದ ಮೂಲಭೂತ ಹಕ್ಕಿಗಾಗಿ ದಕ್ಷಿಣ ಭಾರತದ ಒಕ್ಕೂಟವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಪ್ರತಿ ಸರಕಾರಿ ಶಾಲೆಯನ್ನು ನೆರೆಹೊರೆಯ ಸಾಮಾನ್ಯ ಶಾಲೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದೆ.

ಆಂಧ್ರಪ್ರದೇಶದ ಎನ್.ಪ್ರಕಾಶ ರಾವ್, ಕೊಮ್ಮು ರಮಣ ಮೂರ್ತಿ, ಗೋವಾದ ಎಲ್ವಿಸ್ ಗೊನ್ಸಾಲ್ವೆಸ್, ಕರ್ನಾಟಕದ ಬಾಬು ಮ್ಯಾಥ್ಯೂ, ನಿರಂಜನಾರಾಧ್ಯ ವಿ.ಪಿ. ತಿಮ್ಮಯ್ಯ ಪುರ್ಲೆ, ಕುಮಾರಸ್ವಾಮಿ, ಬಸವರಾಜ ಗುರಕಾರ್ ಸೇರಿದಂತೆ ಮತ್ತಿತರರು ಸಂವಾದದಲ್ಲಿ ಭಾಗವಹಿಸಿದ್ದರು.

share
Next Story
X