Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆಗೆ...

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆಗೆ ವಿದೇಶಗಳ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

2 April 2023 10:52 PM IST
share
ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆಗೆ ವಿದೇಶಗಳ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

ಬೆಂಗಳೂರು, ಎ.2: ಪಾಶ್ಚಾತ್ಯ ರಾಷ್ಟ್ರಗಳು ತಮ್ಮ ಹಿತಾಸಕ್ತಿಗೆ ಅನುಗುಣವಾದ ಅಭಿಪ್ರಾಯಗಳನ್ನು ಇತರ ದೇಶಗಳ ಮೇಲೆ ಹೇರುವುದನ್ನು ನಿಲ್ಲಿಸುವ ಅಗತ್ಯವಿದೆ ಎಂದು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ. 

ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನ ಅನರ್ಹಗೊಳಿಸಿರುವ ಬಗ್ಗೆ ಅಮೆರಿಕ ಮತ್ತು ಜರ್ಮನಿ ಸ್ಪಂದನೆ ಅನಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್ ನೇತೃತ್ವದಲ್ಲಿ ಕಬ್ಬನ್ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದ ಮೀಟ್ ಅಂಡ್ ಗ್ರೀಟ್ ಸಂವಾದದಲ್ಲಿ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಪಾಲ್ಗೊಂಡರು.  

ಈ ವೇಳೆ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಅಮೆರಿಕ ಮತ್ತು ಜರ್ಮನಿ ನೀಡಿರುವ ಪ್ರತಿಕ್ರಿಯೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಸಚಿವ ಜೈಶಂಕರ್ ಅವರು, ಪಾಶ್ಚಿಮಾತ್ಯ ರಾಷ್ಟ್ರಗಳು ಹಿಂದಿನಿಂದಲೂ ಬೇರೆ ದೇಶಗಳ ಸಾರ್ವಭೌಮತ್ವ, ಸಾಂವಿಧಾನಿಕ ಅಧಿಕಾರಿಗಳ ಕುರಿತಾದ ಆಂತರಿಕ ವಿಷಯಗಳ ಮೇಲೆ ತಮ್ಮ ಅಭಿಪ್ರಾಯವೇ ಶ್ರೇಷ್ಠ ಎಂಬ ಮನಸ್ಥಿತಿ ಹೊಂದಿವೆ. ಇದರಿಂದ ಆ ದೇಶಗಳು ಇನ್ನೂ ಹೊರಬಂದಿಲ್ಲ ಎಂದರು. 

ಇದೇ ಪರಿಸ್ಥಿತಿ ಮುಂದುವರೆದರೆ ಬೇರೆ ರಾಷ್ಟ್ರಗಳೂ ಕೂಡ ಪಶ್ಚಿಮದ ದೇಶಗಳ ಕುರಿತಾಗಿಯೂ ಸಮನಾದ ದೃಷ್ಟಿಕೋನದಿಂದ ಪ್ರತಿಕ್ರಿಯೆ ನೀಡಲು ಆರಂಭಿಸುತ್ತದೆ. ಹಿಂದೆಂದಿಗಿಂತಲೂ ಪ್ರಸ್ತುತ ಸಂದರ್ಭದಲ್ಲಿ ಇಂತಹ ಮನಸ್ಥಿತಿಯನ್ನು ವಿಶ್ವದಾದ್ಯಂತ ನಾವು ಕಾಣಬಹುದು ಎಂದು ಹೇಳಿದರು.

ಇನ್ನೊಂದು ಆಯಾಮದ ಮೂಲಕ ಗಮನಿಸಿದರೆ, ನಮ್ಮಲ್ಲಿಯೇ ಇರುವ ಕೆಲವರು ಪಶ್ಚಿಮದ ರಾಷ್ಟ್ರಗಳಿಗೆ ತೆರಳಿ ಭಾರತದ ಕುರಿತಾಗಿ ಅವಮಾನಕರ ಅಭಿಪ್ರಾಯಗಳನ್ನು ವಿವರಿಸುತ್ತಾರೆ. ಜೊತೆಗೆ ಇಂತಹ ರಾಷ್ಟ್ರಗಳಿಗೆ ಆಹ್ವಾನ ನೀಡಿರುವುದರ ಪರಿಣಾಮದಿಂದ ಮಾತ್ರ ಇಂತಹ ಹೇಳಿಕೆಗಳು ಅಲ್ಲಿಂದ ಬರಲು ಸಾಧ್ಯ. ಈ ರೀತಿಯ ಮನಸ್ಥಿತಿಯ ದೇಶದ ಒಳಗಿನ ಹಾಗೂ ಹೊರಗಿನ ಇಬ್ಬರಲ್ಲೂ ಇರುವ ಮೂಲ ಸಮಸ್ಯೆಯನ್ನು ಪರಿಹರಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು. ಸುಮಾರು 500ಕ್ಕೂ ಅಧಿಕ ಯುವ ಮತದಾರರು ಮತ್ತು ವಾಯು ವಿಹಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
 

share
Next Story
X