Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತದಾರರನ್ನು ಸೆಳೆಯಲು ‘ಸ್ವೀಪ್ ಸಮಿತಿ’...

ಮತದಾರರನ್ನು ಸೆಳೆಯಲು ‘ಸ್ವೀಪ್ ಸಮಿತಿ’ ಹೊಸ ಹೆಜ್ಜೆ: ದ.ಕ.ಜಿಲ್ಲೆಗೆ ಹರೇಕಳ ಹಾಜಬ್ಬ ಸಹಿತ ಆರು ಮಂದಿ ‘ಐಕನ್’ಗಳು

3 April 2023 7:35 PM IST
share
ಮತದಾರರನ್ನು ಸೆಳೆಯಲು ‘ಸ್ವೀಪ್ ಸಮಿತಿ’ ಹೊಸ ಹೆಜ್ಜೆ: ದ.ಕ.ಜಿಲ್ಲೆಗೆ ಹರೇಕಳ ಹಾಜಬ್ಬ ಸಹಿತ ಆರು ಮಂದಿ ‘ಐಕನ್’ಗಳು

ಮಂಗಳೂರು: ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿಯುವ ಮತದಾರರನ್ನು ಸೆಳೆಯುವ ಸಲುವಾಗಿ ದ.ಕ.ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯ ಪ್ರಮುಖ ಆರು ಮಂದಿ ‘ಐಕನ್’ (ಜನಪ್ರಿಯರು)ಗಳನ್ನು ಬಳಸಿಕೊಳ್ಳಲು ಮುಂದಾಗಿವೆ.

ಶಿಕ್ಷಣ, ಕಲೆ, ಸಮಾಜ ಸೇವೆ, ಕ್ರೀಡೆ, ಭಿನ್ನ ಸಾಮಥ್ಯ ಮೊದಲಾದ ಕ್ಷೇತ್ರಗಳಲ್ಲಿ ತಮ್ಮ ಸಾಧನೆ ಮೂಲಕ ಗುರುತಿಸಿಕೊಂಡಿರುವ ಪದ್ಮಶ್ರೀ ಹರೇಕಳ ಹಾಜಬ್ಬ, ಚಲನಚಿತ್ರ ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ನಟಿ-ನಿರೂಪಕಿ ಅನುಶ್ರೀ ಎಸ್., ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಆಳ್ವಾಸ್ ಕಾಲೇಜಿನ ಮಕ್ಕಳ ಕಲ್ಯಾಣ ಅಧಿಕಾರಿ ಸಬಿತಾ ಮೋನಿಸ್ ಹಾಗೂ ನಟಿ ಸಂಗೀತ ಶೃಂಗೇರಿ ಅವರನ್ನು ಮತದಾನ ಜಾಗೃತಿಯ ಐಕಾನ್‌ಗಳನ್ನಾಗಿ ಆಯ್ಕೆ ಮಾಡಲಾಗಿದೆ. ಈ ಐಕಾನ್‌ಗಳ ಮೂಲಕ ಮತದಾನದ ಮಹತ್ವದ ಜಾಗೃತಿ ಅಭಿಯಾನದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

‘ಮತದಾನಕ್ಕಿಂತ ಇನ್ನೊಂದಿಲ್ಲ-ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಆಶಯ ವಾಕ್ಯದೊಂದಿಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಯುವ ಸಮೂಹದ ಸಹಿತ ಮತದಾರರಲ್ಲಿ ಮತದಾನದ ಮಹತ್ವವನ್ನು ಸಾರಲು ಈ ‘ಐಕಾನ್’ಗಳನ್ನು ಬಳಸಲು ಮುಂದಾಗಿವೆ.

‘ಒಂದು ಮೊಟ್ಟೆಯ ಕಥೆ’ಯ ಚಿತ್ರ ಖ್ಯಾತಿಯ ರಾಜ್ ಬಿ. ಶೆಟ್ಟಿ, ಶೈಕ್ಷಣಿಕ ಕ್ರಾಂತಿ ನಡೆಸಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಯಕ್ಷಗಾನದಲ್ಲಿ ಮೇರುಸ್ತರದ ಭಾಗವತರಾಗಿ ಗುರುತಿಸಿಕೊಂಡಿರುವ ಸತೀಶ್ ಪಟ್ಲ. ತನ್ನೆರಡು ಕೈಗಳಿಲ್ಲದಿದ್ದರೂ ಕಾಲುಗಳಲ್ಲೇ ಪರೀಕ್ಷೆ ಬರೆದು ಸ್ನಾತಕೋತ್ತರ ಪದವಿ ಪಡೆದಿರುವ ಬೆಳ್ತಂಗಡಿ ಗರ್ಡಾಡಿಯ ಸಬಿತಾ ಮೊನಿಸ್, ನಟನೆಯ ಜೊತೆ ದೃಶ್ಯ ಮಾಧ್ಯಮದಲ್ಲಿ ಗುರುತಿಸಿಕೊಂಡಿರುವ ಅನುಶ್ರೀ, ಸೌಂದರ್ಯ ಸ್ಪರ್ಧೆ, ನಟನೆ, ಕ್ರೀಡೆಯಲ್ಲಿ ಸಕ್ರಿಯರಾಗಿರುವ ಸಂಗೀತಾ ಅವರ ಮೂಲಕ ಮತದಾನದ ಮಹತ್ವ ಸಾರುವುದು ಸ್ವೀಪ್‌ನ ತಂತ್ರವಾಗಿದೆ.

ಮತದಾನದ ಮಹತ್ವವನ್ನು ಒಳಗೊಂಡ ಇವರ ಮಾತುಗಳು ವೀಡಿಯೋ, ಆಡಿಯೋ ಸಂದೇಶಗಳ ಮೂಲಕ ಸಾಮಾಜಿಕ ಜಾಲತಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಪ್ರಸಾರಮಾಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿದೆ.

‘ಜಿಲ್ಲೆಯ ಪ್ರಮುಖ ಐಕಾನ್‌ಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಗ್ರಾಮಾಂತರ ಪ್ರದೇಶವಲ್ಲದೆ ಮತದಾನದಿಂದ ದೂರ ಉಳಿಯುವ ಯುವ ಹಾಗೂ ನಗರದ ಮತದಾರನ್ನು ಮತಗಟ್ಟೆಗಳಿಗೆ ಸೆಳೆಯಲು ‘ಐಕಾನ್’ಗಳನ್ನು ಪರಿಣಾಮಕಾರಿಯಾಗಿ ಬಳಸಲಾಗುತ್ತದೆ ಎಂದು ದ.ಕ. ಜಿಲ್ಲಾ ಸ್ವೀಪ್ ಮುಖ್ಯಸ್ಥ ಹಾಗೂ ಜಿಪಂ ಸಿಇಒ ಡಾ. ಕುಮಾರ್ ತಿಳಿಸಿದ್ದಾರೆ.

share
Next Story
X