Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಧಿಕೃತ ಸಂವಹನಕ್ಕೆ ಇಂಗ್ಲಿಷ್ ಭಾಷೆ ಬಳಕೆ...

ಅಧಿಕೃತ ಸಂವಹನಕ್ಕೆ ಇಂಗ್ಲಿಷ್ ಭಾಷೆ ಬಳಕೆ ಮಾಡುವುದನ್ನು ನಿಷೇಧಿಸಿದ ಇಟಲಿ

3 April 2023 11:16 PM IST
share
ಅಧಿಕೃತ ಸಂವಹನಕ್ಕೆ ಇಂಗ್ಲಿಷ್ ಭಾಷೆ ಬಳಕೆ ಮಾಡುವುದನ್ನು ನಿಷೇಧಿಸಿದ ಇಟಲಿ

ರೋಮ್, ಎ.3: ಇಟಲಿ ಪ್ರಧಾನಿ ಜಾರ್ಜಿಯಾ  ಮೆಲೋನಿಯವರ `ಬ್ರದರ್ಸ್ ಆಫ್ ಇಟಲಿ' ಪಕ್ಷ ಪ್ರಸ್ತಾಪಿಸಿರುವ ಹೊಸ ನಿಯಮದಂತೆ, ಇಂಗ್ಲಿಷ್ ಅಥವಾ ಇತರ ವಿದೇಶಿ ಭಾಷೆಗಳನ್ನು ಅಧಿಕೃತ ಸಂವಹನದ ಸಂದರ್ಭ ಬಳಸುವ ಇಟಲಿ ನಾಗರಿಕರಿಗೆ ಸುಮಾರು 82 ಲಕ್ಷ ರೂ. ದಂಡ ವಿಧಿಸಲಾಗುವುದು.
‌
ಸಂಸತ್ತಿನ ಕೆಳಮನೆಯ ಸದಸ್ಯ ಫಾಬಿಯೊ ರಾಂಪೆಲಿ ಮಂಡಿಸಿದ ಮಸೂದೆಯನ್ನು ಪ್ರಧಾನಿ ಜಾರ್ಜಿಯಾ ಮೆಲೋನಿ ಅನುಮೋದಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಹೊಸ ಕಾನೂನಿನಲ್ಲಿ ಎಲ್ಲಾ ಭಾಷೆಗಳನ್ನೂ ಸೇರಿಸಲಾಗಿದ್ದರೂ,  ಇಂಗ್ಲಿಷ್ ಭಾಷೆಯು ಇಟಾಲಿಯನ್ ಭಾಷೆಗೆ ಮಾರಕವಾಗಿದೆ ಮತ್ತು ಅವಮಾನಿಸುತ್ತದೆ ಎಂದು  ವಿಶೇಷವಾಗಿ ಉಲ್ಲೇಖಿಸಲಾಗಿದೆ.

ಸಾರ್ವಜನಿಕ ಆಡಳಿತದಲ್ಲಿ ಹುದ್ದೆ ಹೊಂದಿರುವ ವ್ಯಕ್ತಿಯು ಇಟಾಲಿಯನ್ ಭಾಷೆಯ ಲಿಖಿತ ಮತ್ತು ಮೌಖಿಕ ಜ್ಞಾನವನ್ನು ಹೊಂದಿರಬೇಕು. ವಿದೇಶದ ಸಂಸ್ಥೆಗಳು ತಮ್ಮ ಆಂತರಿಕ ಕಾರ್ಯನೀತಿ ಹಾಗೂ ಉದ್ಯೋಗಿಗಳ ಗುತ್ತಿಗೆಯ ಒಪ್ಪಂದ ಪತ್ರದ ಇಟಾಲಿಯನ್ ಭಾಷೆಯ ಆವೃತ್ತಿಯನ್ನೂ ಹೊಂದಿರಬೇಕು. ಎಲ್ಲಾ ಕಚೇರಿಗಳಲ್ಲೂ ಇಟಾಲಿಯನ್ ಭಾಷೆಯನ್ನು  ಪ್ರಾಥಮಿಕ ಭಾಷೆಯಾಗಿ ಬಳಸಬೇಕು ಎಂದು ಕಾನೂನಿನಲ್ಲಿ ಸ್ಪಷ್ಟಪಡಿಸಲಾಗಿದೆ.

share
Next Story
X