Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಹಿತಿ ಆಯೋಗದಿಂದಲೇ ‘ಮಾಹಿತಿ ಹಕ್ಕು...

ಮಾಹಿತಿ ಆಯೋಗದಿಂದಲೇ ‘ಮಾಹಿತಿ ಹಕ್ಕು ಕಾಯ್ದೆ’ ಉಲ್ಲಂಘನೆ

3 April 2023 11:39 PM IST
share
ಮಾಹಿತಿ ಆಯೋಗದಿಂದಲೇ ‘ಮಾಹಿತಿ ಹಕ್ಕು ಕಾಯ್ದೆ’ ಉಲ್ಲಂಘನೆ

ಬೆಂಗಳೂರು, ಮಾ.6: ರಾಜ್ಯ ಮಾಹಿತಿ ಹಕ್ಕು ಆಯೋಗದ ನಿರ್ವಹಣೆಗೆ ಕೋಟಿಗಟ್ಟಲೇ ಹಣವನ್ನು ರಾಜ್ಯ ಸರಕಾರವು ಖರ್ಚು ಮಾಡಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಆಯೋಗದ ನಿರ್ವಹಣೆಯ ವೆಚ್ಚವನ್ನು ಒದಗಿಸುವಲ್ಲಿ ವಿಫಲವಾಗಿದೆ. ಈ ಮೂಲಕ ಮಾಹಿತಿ ಹಕ್ಕು ಕಾಯ್ದೆಯನ್ನು ರಾಜ್ಯ ಮಾಹಿತಿ ಆಯೋಗವೇ ದುರ್ಬಲಗೊಳಿಸಿರುವುದು ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲೇ ಬಹಿರಂಗವಾಗಿದೆ. 

ಇಲಾಖೆಗಳು ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 12ರ ಅನ್ವಯ ಸಾರ್ವಜನಿಕರಿಗೆ ಲಭ್ಯವಾಗುವ ರೀತಿಯಲ್ಲಿ(ವೆಬ್‍ಸೈಟ್ ಮೂಲಕ) ಅಗತ್ಯ ಮಾಹಿತಿಯನ್ನು ಪ್ರಕಟಿಸಬೇಕು. ಆದರೆ ರಾಜ್ಯ ಮಾಹಿತಿ ಆಯೋಗವು ಇದನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ. 

ರಾಜ್ಯ ಮಾಹಿತಿ ಆಯೋಗದಲ್ಲಿ ವಾರ್ಷಿಕವಾರು ಸ್ವೀಕೃತವಾಗಿರುವ ದ್ವಿತೀಯ ಮೇಲ್ಮನವಿ ಅರ್ಜಿಗಳ ಸಂಖ್ಯೆ, ಅವುಗಳಲ್ಲಿ ಇತ್ಯಾರ್ಥ ಆದ ಅರ್ಜಿಗಳ ಸಂಖ್ಯೆ, ತಿರಸ್ಕರಿಸಿದ ಅರ್ಜಿಗಳ ಸಂಖ್ಯೆ, ಪ್ರಸ್ತುತ ವಿಚಾರಣೆ ಹಂತದಲ್ಲಿರುವ ಅರ್ಜಿಗಳ ಮಾಹಿತಿಯನ್ನು ಸೇರಿ ಪ್ರತಿವರ್ಷ ಆಯೋಗದ ನಿರ್ವಹಣೆಗೆ ಖರ್ಚಾಗುತ್ತಿರುವ ವಿವರಗಳನ್ನು ಆಯೋಗ ವೆಬ್‍ಸೈಟ್‍ನಲ್ಲಿ ಪ್ರಕಟಿಸಿರುವ ಕುರಿತು ಮಾಹಿತಿಯನ್ನು ಒದಗಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಮಾಹಿತಿ ಆಯೋಗವು ಇದಕ್ಕೆ ಯಾವುದೇ ಪ್ರತ್ಯುತ್ತರವನ್ನು ನೀಡಲಿಲ್ಲ. 

ಬಹುಮುಖ್ಯವಾಗಿ ರಾಜ್ಯ ಮಾಹಿತಿ ಹಕ್ಕು ಆಯೋಗದ ನಿರ್ವಹಣೆಗಾಗಿ ವಿನಿಯೋಗಿಸಿದ ಹಣದ ಬಗ್ಗೆಯೂ ಮಾಹಿತಿ ಆಯೋಗವು ಇದುವರೆಗೂ ಎಲ್ಲಯೂ ಪ್ರಕಟಿಸುತ್ತಿಲ್ಲ. ಇದು ಸಾರ್ವಜನಿಕರನ್ನು ದಿಕ್ಕು ತಪ್ಪಿಸುತ್ತಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. 
.
‘ರಾಜ್ಯದ ಬಹುತೇಕ ಇಲಾಖೆಗಳಲ್ಲಿ ಭ್ರಷ್ಟಾಚಾರವು ತಾಂಡವಾಡುತ್ತಿದ್ದು, ಸರಕಾರಿ ಅಧಿಕಾರಿಗಳು ಇತ್ತೀಚ್ಚಿಗೆ ಮಾಹಿತಿಯನ್ನು ಒದಗಿಸುತ್ತಿಲ್ಲ. ಮಾಹಿತಿ ಆಯೋಗವೇ ಮಾಹಿತಿ ಹಕ್ಕು ಕಾಯ್ದೆಯನ್ನು ಉಲ್ಲಂಘನೆ ಮಾಡುತ್ತಿರುವಾಗ ಸರಕಾರದ ಅಧಿಕಾರಿಗಳು ಮಾಹಿತಿಯನ್ನು ನೀಡುತ್ತಾರೆಯೇ?’ 

-ಬಸವರಾಜ ಕುಂಬಾರ ಬಳಚಕ್ರ, ಮಾಹಿತಿ ಹಕ್ಕು ಕಾರ್ಯಕರ್ತ

‘ಮಾಹಿತಿ ಹಕ್ಕು ಅರ್ಜಿಯನ್ನು ಹಾಕುವಾಗ 10 ರೂ.ಪೋಸ್ಟಲ್ ಆರ್ಡರ್(ಐಪಿಓ) ಅನ್ನು ಅರ್ಜಿ ಶುಲ್ಕವಾಗಿ ಸಲ್ಲಿಸಬೇಕಾಗಿದೆ. ಆದರೆ ಬೆಂಗಳೂರಿನ ಯಾವುದೇ ಅಂಚೆ ಕಚೇರಿಗಳಲ್ಲಿ 10 ರೂ.ಗಳ ಪೋಸ್ಟಲ್ ಆರ್ಡರ್ ಅನ್ನು ನೀಡುತ್ತಿಲ್ಲ. ವಿಧಾನಸೌಧ ಬಳಿಯಿರುವ ಜನರಲ್ ಪೋಸ್ಟ್ ಆಫೀಸ್‍ನಲ್ಲಿಯೇ 10 ರೂ.ಗಳ ಐಪಿಓಗಳು ಇಲ್ಲದೆ ಇರುವುದು ಕಂಡುಬಂದಿದೆ. ನಾವು ಅರ್ಜಿ ಶುಲ್ಕವನ್ನು ಹೇಗೆ ತುಂಬುವುದು ಎಂದು ತಿಳಿಯುತ್ತಿಲ್ಲ’

-ಪ್ರದೀಪ್ ಕುಮಾರ್, ಮಾಹಿತಿ ಹಕ್ಕು ಕಾರ್ಯಕರ್ತ 

share
Next Story
X