Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂ...

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂ ವತಿಯಿಂದ ಇಫ್ತಾರ್ ಕೂಟ

3 April 2023 6:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂ ವತಿಯಿಂದ ಇಫ್ತಾರ್ ಕೂಟ

ಅಬುಧಾಬಿ: ಅನಿವಾಸಿ ಬ್ಯಾರಿ ಸಮುದಾಯದ ಅಭ್ಯುದಯಕ್ಕಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಬುಧಾಬಿಯಲ್ಲಿ ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ (BWF) ವತಿಯಿಂದ ಶುಕ್ರವಾರ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. 25 ಪ್ರತಿನಿಧಿಗಳನ್ನೊಳಗೊಂಡ BWF ಸಂಸ್ಥೆಯು ಮುಹಮ್ಮದ್ ಅಲಿ ಉಚ್ಚಿಲ್ ಹಾಗೂ ಅಬ್ದುಲ್ಲಾ ಮದುಮೂಲೆ ಅವರ ಸಾರಥ್ಯದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳೊಂದಿಗೆ  ಮುನ್ನಡೆಯುತ್ತಿದೆ.

ಸಂಸ್ಥೆಯ ಪ್ರತಿನಿಧಿ ಅಬ್ದುಲ್ ಮುಜೀಬ್ ಉಚ್ಚಿಲರವರ ಕಿರಾಅತ್ ಪಠಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಕೆ.ಎಂ ಮುಸ್ತಫಾ ನಯೀಮಿ ಹಾವೇರಿ ಉಸ್ತಾದ್ ನೆರೆದಿದ್ದ ಸಮೂಹಕ್ಕೆ  ಧಾರ್ಮಿಕ ಸಂದೇಶವನ್ನು ನೀಡಿದರು. ಅಬೂ ಸುಫಿಯಾನ್ (ಎಚ್.ಎ. ಇಬ್ರಾಹಿಂ ಮದನಿ) ಉಸ್ತಾದರು ಆಶೀರ್ವಚನಗೈದರು.

ಸಂಸ್ಥೆಯ ಅಧ್ಯಕ್ಷರಾದ ಮುಹಮ್ಮದ್ ಅಲಿ ಉಚ್ಚಿಲ್ ಸರ್ ಪ್ರಾಸ್ತಾವಿಕ ಭಾಷಣ ಮಾಡಿ ಸಂಸ್ಥೆಯ ಕಾರ್ಯವೈಖರಿಗಳ ಬಗ್ಗೆ ವಿವರಿಸಿದರು. ಬಿಡಬ್ಲ್ಯೂಫ್  ಕಳೆದ 20 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಜೀವ ಕಾರುಣ್ಯ ಚಟುವಟಿಕೆಗಳ ಕಿರು ಪರಿಚಯ ನೀಡಿದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮದುಮೂಲೆ  ರಮಝಾನ್ ಸಂದೇಶ ನೀಡಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಸಲಹೆ ಹಾಗೂ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸುಮಾರು ನೂರಾರು ಬ್ಯಾರಿ ಸಮುದಾಯದವರು ಭಾಗವಹಿಸಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷರಾದ ಅಬ್ದುಲ್ ರವೂಫ್ ಹಾಜಿ ಕೈಕಂಬರವರು ಕಾರ್ಯಕ್ರಮವನ್ನು ನಿರೂಪಿಸಿದರು. ಅಬ್ದುಲ್ ರಶೀದ್ ವಿ.ಕೆ ರವರು ಧನ್ಯವಾದ ಸಮರ್ಪಿಸಿದರು.

ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ (BWF) ಸಂಸ್ಥೆ ಸಾಮೂಹಿಕ ವಿವಾಹ, ಅಶಕ್ತರ ಮನೆ ದುರಸ್ಥಿ, ಪ್ರತಿಭಾನ್ವಿತರ ವಿದ್ಯಾರ್ಜನೆಗೆ ಆರ್ಥಿಕ ಸಹಾಯಗಳಂತಹ ಸಾಮುದಾಯಿಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. BWF ಈವರೆಗೆ ಸುಮಾರು 110 ಜೋಡಿ ವಿವಾಹಗಳನ್ನು ನಡೆಸಿಕೊಟ್ಟಿದೆ. 

ಬಿಡಬ್ಲ್ಯೂಫ್ ನ ಪದಾಧಿಕಾರಿಗಳಾದ ಹಂಝ ಕಣ್ಣಗಾರ್, ಮೊಹಮ್ಮದ್ ಕಲ್ಲಾಪು, ಹಮೀದ್ ಗುರುಪುರ, ಇಮ್ರಾನ್ ಕುದ್ರೋಳಿ, ನವಾಝ್ ಉಚ್ಚಿಲ್, ಜಲೀಲ್ ಬಜ್ಪೆ, ಹನೀಫ್ ಉಳ್ಳಾಲ್, ಸಿರಾಜುದ್ದೀನ್ ಪಾರಲಡ್ಕ, ಅಬ್ದುಲ್ ಮಜೀದ್, ಮಜೀದ್ ಆತೂರ್, ಬಷೀರ್ ಬಜ್ಪೆ, ಇರ್ಫಾನ್ ಕುದ್ರೋಳಿ, ಬಷೀರ್ ಉಚ್ಚಿಲ್, ಮೊಯಿನುದ್ದೀನ್ ಹಂಡೇಲ್, ಇಮ್ರಾನ್ ಕೃಷ್ಣಾಪುರ, ನಝೀರ್ ಉಬರ್, ನಿಜಾಮುದ್ದೀನ್ ವಿಟ್ಲ, ಯಾಹ್ಯಾ ಕೊಡ್ಲಿಪೇಟ್, ರಶೀದ್ ಬಿಜೈ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X