Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರು...

ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರು ಬದಲಿಸಿದ ಚೀನಾ!

4 April 2023 8:18 AM IST
share
ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರು ಬದಲಿಸಿದ ಚೀನಾ!

ಹೊಸದಿಲ್ಲಿ: ದಕ್ಷಿಣ ಟಿಬೆಟ್ ಎಂದು ಚೀನಾ ಪ್ರತಿಪಾದಿಸುತ್ತಾ ಬಂದಿರುವ ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರುಗಳನ್ನು ಇದೀಗ ಆ ದೇಶ ಬದಲಿಸಿದ್ದು, ಚೀನಾದ ಈ ನಡೆಯಿಂದ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಹದಗೆಡುವ ನಿರೀಕ್ಷೆ ಇದೆ. ಹಲವು ದಶಕಗಳಿಂದ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೂದಿಮುಚ್ಚಿದ ಕೆಂಡವಾಗಿಯೇ ಉಳಿದಿದ್ದು, ಮರು ನಾಮಕರಣ ಕ್ರಮದಿಂದ ಸ್ಫೋಟಗೊಳ್ಳುವ ಸಾಧ್ಯತೆ ಇದೆ.

ಪರ್ವತ ಶಿಖರಗಳು, ನದಿಗಳು ಮತ್ತು ವಸತಿ ಪ್ರದೇಶಗಳ ಹೆಸರುಗಳನ್ನು ಬದಲಿಸಲಾಗಿದೆ. ಚೀನಾ ಏಕಪಕ್ಷೀಯವಾಗಿ ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣ ಮಾಡುತ್ತಿರುವ ಮೂರನೇ ಪ್ರಕರಣ ಇದಾಗಿದ್ದು, ಇದಕ್ಕೂ ಮುನ್ನ 2017ರ ಏಪ್ರಿಲ್ ಹಾಗೂ 2021ರ ಡಿಸೆಂಬರ್‌ನಲ್ಲಿ ಇಂಥದ್ದೇ ಕ್ರಮ ಕೈಗೊಂಡಿತ್ತು.

ಈ ಬೆಳವಣಿಗೆ ಬಗ್ಗೆ ಭಾರತ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸಿಲ್ಲ. ಭಾರತೀಯ ಅಧಿಕಾರಿಗಳಿಗೆ ಈ ಬೆಳವಣಿಗೆಯ ಅರಿವು ಇದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಈ ಹಿಂದೆಯೂ ಚೀನಾ ಮಾಡಿದ ಮರು ನಾಮಕರಣವನ್ನು ಭಾರತ ತಿರಸ್ಕರಿಸಿತ್ತು. ಈ ಈಶಾನ್ಯ ರಾಜ್ಯ ಭಾರತದ ಅವಿಭಾಜ್ಯ ಅಂಗ; ಅದನ್ನು ಪ್ರತ್ಯೇಕಿಸಲಾಗದು ಎಂದು ಭಾರತ ಸ್ಪಷ್ಟಪಡಿಸಿತ್ತು.

share
Next Story
X