Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶಾಕಿಬ್ ಬದಲಿಗೆ ಇಂಗ್ಲೆಂಡ್ ನ ಜೇಸನ್...

ಶಾಕಿಬ್ ಬದಲಿಗೆ ಇಂಗ್ಲೆಂಡ್ ನ ಜೇಸನ್ ರಾಯ್ ಜೊತೆ ಸಹಿ ಹಾಕಿದ ಕೆಕೆಆರ್

5 April 2023 2:55 PM IST
share
ಶಾಕಿಬ್ ಬದಲಿಗೆ ಇಂಗ್ಲೆಂಡ್ ನ ಜೇಸನ್ ರಾಯ್ ಜೊತೆ ಸಹಿ ಹಾಕಿದ ಕೆಕೆಆರ್

ಕೋಲ್ಕತಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಸೀಸನ್‌ನಿಂದ ಆಲ್‌ರೌಂಡರ್ ಶಾಕಿಬ್ ಅಲ್ ಹಸನ್ ಹಿಂದೆ ಸರಿಯಲು ನಿರ್ಧರಿಸಿದ ಹಿನ್ನೆಲೆಯಲ್ಲಿ  ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಇಂಗ್ಲೆಂಡ್ ಆರಂಭಿಕ ಆಟಗಾರ ಜೇಸನ್ ರಾಯ್ ( Jason Roy )ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾಗಿ ಘೋಷಿಸಿದೆ.

ಐಪಿಎಲ್ ಪ್ರಕಟನೆಯ ಪ್ರಕಾರ, ಮೂಲ ಬೆಲೆ 1.5 ಕೋ.ರೂ. ಹೊಂದಿರುವ  ರಾಯ್ ಅವರೊಂದಿಗೆ  2.8 ಕೋಟಿ ರೂ.ಗೆ ಸಹಿ ಹಾಕಲಾಗಿದೆ. ನಾಯಕ ಶ್ರೇಯಸ್ ಅಯ್ಯರ್ ಗಾಯದಿಂದ ಹೊರಗುಳಿದ ನಂತರ ಶಾಕಿಬ್ ಇಡೀ ಟೂರ್ನಿಯಿಂದ  ಹೊರಗುಳಿದ ಎರಡನೇ ಪ್ರಮುಖ  ಆಟಗಾರನಾಗಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಶಾಕಿಬ್ ಹಾಗೂ ಅಯ್ಯರ್ ಇಬ್ಬರು ಪ್ರಮುಖ  ಆಟಗಾರರು  ಹೊರಗುಳಿದಿದ್ದರೂ ಕೂಡ ಎರಡು ಬಾರಿಯ ಐಪಿಎಲ್  ಚಾಂಪಿಯನ್ ಆಗಿರುವ ನೈಟ್ ರೈಡರ್ಸ್, ರಾಯ್ ಅವರೊಂದಿಗೆ  ಮಾತ್ರ ಒಪ್ಪಂದ ಮಾಡಿಕೊಂಡಿದೆ.

 ನಾಯಕ ಅಯ್ಯರ್ ಬದಲಿ ಆಟಗಾರನಿಗೆ  ಫ್ರಾಂಚೈಸ್ ಸಹಿ ಹಾಕಲು ಬಯಸುತ್ತಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ಈ ಹಿಂದೆ 2017 ಹಾಗೂ  2018ರ ಸೀಸನ್‌ಗಳಲ್ಲಿ ಐಪಿಎಲ್ ನಲ್ಲಿ ಕಾಣಿಸಿಕೊಂಡಿದ್ದ ರಾಯ್, 2021ರ ಋತುವಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಕೊನೆಯ ಬಾರಿ ಆಡಿದ್ದರು. 2021 ರಲ್ಲಿ, ಅವರು ಐದು ಪಂದ್ಯಗಳನ್ನು ಆಡಿದ್ದರು, ಅರ್ಧ ಶತಕ ಸೇರಿದಂತೆ 150 ರನ್ ಗಳಿಸಿದ್ದರು. 32ರ ಹರೆಯದ ಅವರು ಇಂಗ್ಲೆಂಡ್ ಪರ 64 ಟಿ20 ಪಂದ್ಯಗಳನ್ನು ಆಡಿದ್ದಾರೆ, 8 ಅರ್ಧಶತಕಗಳೊಂದಿಗೆ 137.61 ಸ್ಟ್ರೈಕ್ ರೇಟ್‌ನಲ್ಲಿ 1,522 ರನ್ ಗಳಿಸಿದ್ದಾರೆ.

ಬಾಂಗ್ಲಾದೇಶದ  ಪ್ರಮುಖ ಆಲ್‌ರೌಂಡರ್ ಶಾಕಿಬ್ ಅವರು ಕೌಟುಂಬಿಕ ಕಾರಣಗಳು ಹಾಗೂ  ಅಂತರರಾಷ್ಟ್ರೀಯ ಬದ್ಧತೆಗಳ ಕಾರಣದಿಂದ ಐಪಿಎಲ್ ನಿಂದ  ಹಿಂದೆ ಸರಿದಿದ್ದಾರೆ.   ಬ್ಯಾಟಿಂಗ್ ಶಕ್ತಿ  ಅಯ್ಯರ್ ಅವರು ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವುದರಿಂದ ಸಂಪೂರ್ಣ ಐಪಿಎಲ್‌ನಿಂದ ಹೊರಗುಳಿದಿದ್ದಾರೆ.

share
Next Story
X