Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬೇಡ್ಕರ್ ಜಯಂತಿ ಕೈಬಿಟ್ಟಿಲ್ಲ:...

ಅಂಬೇಡ್ಕರ್ ಜಯಂತಿ ಕೈಬಿಟ್ಟಿಲ್ಲ: ಸಂಸ್ಕೃತಿ ಇಲಾಖೆ ಸ್ಪಷ್ಟನೆ

5 April 2023 11:53 PM IST
share
ಅಂಬೇಡ್ಕರ್ ಜಯಂತಿ ಕೈಬಿಟ್ಟಿಲ್ಲ: ಸಂಸ್ಕೃತಿ ಇಲಾಖೆ ಸ್ಪಷ್ಟನೆ

ಬೆಂಗಳೂರು, ಎ. 5: ಸಮಾಜ ಸುಧಾರಕರು, ವಚನಕಾರರು, ಧಾರ್ಮಿಕ ಪುರುಷರು, ಪುರಾಣ ಪ್ರಸಿದ್ಧ ವ್ಯಕ್ತಿಗಳು, ಇತಿಹಾಸ ಪ್ರಸಿದ್ಧ ವ್ಯಕ್ತಿಗಳು ಹೀಗೆ ಸಮಾಜಕ್ಕೆ ತಮ್ಮ ತತ್ವಾದರ್ಶಗಳಿಂದ ಆದರ್ಶ ಪ್ರಾಯರಾದ ಮಹಾಪುರುಷರ/ಗಣ್ಯರ ಜೀವನ ಸಾಧನೆಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಿ, ಮಾರ್ಗದರ್ಶನ ನೀಡುವ ದೃಷ್ಟಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಒಟ್ಟು 32 ಮಹಾಪುರುಷರ ಜಯಂತಿಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಆ ಪೈಕಿ 2023ನೆ ಸಾಲಿನ ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಆರು ಜಯಂತಿಗಳನ್ನು ಆಚರಿಸಬೇಕಿದ್ದು, ಆದರೆ ಮಾ. 29ರಿಂದ ಮೇ 15ರ ವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಸದರಿ ಆರು ಜಯಂತಿಗಳನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡುವಂತೆ ಹಾಗೂ ಸದರಿ ಆಚರಣೆಗಳಿಗೆ ಪ್ರತಿ ಜಯಂತಿಗೆ ಜಿಲ್ಲಾ ಮಟ್ಟಕ್ಕೆ 3ಸಾವಿರ ರೂ.ಗಳು ಹಾಗೂ ತಾಲೂಕು ಮಟ್ಟಕ್ಕೆ 1,500 ರೂ.ಗಳಂತೆ ಇಲಾಖೆ ವತಿಯಿಂದ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಎಲ್ಲ್ಲ ಜಿಲ್ಲಾಧಿಕಾರಿಗಳಿಗೆ ಎ.1ರ ಪತ್ರದ ಮೂಲಕ ತಿಳಿಸಲಾಗಿರುತ್ತದೆ.

ಈ ಮಧ್ಯೆ ಹಲವು ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ, ಎ.1ರ ಪತ್ರವನ್ನು ಉಲ್ಲೇಖಿಸಿ, ಇದೇ ಎ.14ರಂದು ಆಚರಿಸಲಾಗುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕೈಬಿಟ್ಟಿದೆ ಎಂಬ ಸುದ್ದಿಯನ್ನು ಹರಿಯಬಿಡಲಾಗಿದ್ದು, ಈ ಸುದ್ದಿಯು ವಾಸ್ತವಾಂಶಕ್ಕೆ ದೂರವಾಗಿರುತ್ತದೆ.

ವಾಸ್ತವವಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ರವರ ಜಯಂತಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿವರ್ಷ ಆಚರಿಸಲಾಗುತ್ತಿದ್ದು, ಈ 2 ಜಯಂತಿಗಳ ಆಚರಣೆಗೆ ಸಂಬಂಧಿಸಿದ ವಿಷಯಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದಿಲ್ಲ ಎಂಬ ಅಂಶವನ್ನು ಈ ಮೂಲಕ ಸ್ಪಷ್ಟಪಡಿಸಲಾಗಿದೆ ಎಂದು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

share
Next Story
X