Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಕಾಂಗ್ರೆಸ್‌ ತ್ಯಜಿಸಲು ರಾಹುಲ್...

ನಾನು ಕಾಂಗ್ರೆಸ್‌ ತ್ಯಜಿಸಲು ರಾಹುಲ್ ಗಾಂಧಿ ಕಾರಣ: ಗುಲಾಮ್ ನಬಿ ಆಝಾದ್

6 April 2023 12:43 PM IST
share
ನಾನು ಕಾಂಗ್ರೆಸ್‌ ತ್ಯಜಿಸಲು ರಾಹುಲ್ ಗಾಂಧಿ ಕಾರಣ: ಗುಲಾಮ್ ನಬಿ ಆಝಾದ್

ಹೊಸದಿಲ್ಲಿ: ಕಾಂಗ್ರೆಸ್‌ನಿಂದ (Congress) ನಾನು ನಿರ್ಗಮಿಸಲು ರಾಹುಲ್ ಗಾಂಧಿ (Rahul Gandhi) ಕಾರಣ ಎಂದು ನೇರವಾಗಿ ಆರೋಪಿಸಿರುವ ಹಿರಿಯ ರಾಜಕಾರಣಿ ಗುಲಾಮ್ ನಬಿ ಆಝಾದ್ (Ghulam Nabi Azad), "ನೀವು ಪುರಾತನ ಪಕ್ಷದಲ್ಲಿ ಉಳಿಯಬೇಕಿದ್ದರೆ ಬೆನ್ನು ಮೂಳೆ ಇಲ್ಲದವರಾಗಿರಬೇಕು" ಎಂದು ವ್ಯಂಗ್ಯವಾಡಿದ್ದಾರೆ ಎಂದು indianexpress.com ವರದಿ ಮಾಡಿದೆ.

ಯುಪಿಎ-2 ಅವಧಿಯ ಕುರಿತು ಪ್ರಸ್ತಾಪಿಸಿರುವ ಆಝಾದ್, ಶಿಕ್ಷೆಗೊಳಗಾಗಿರುವ ಸಂಸದ ಹಾಗೂ ಶಾಸಕರನ್ನು ಅನರ್ಹಗೊಳಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶದಿಂದ ರಕ್ಷಿಸಲು ಸರ್ಕಾರವು ಸುಗ್ರೀವಾಜ್ಞೆ ಜಾರಿ ಮಾಡಲು ಮುಂದಾದಾಗ ರಾಹುಲ್ ಗಾಂಧಿ ಅದರ ಪ್ರತಿಯನ್ನು ಹರಿದು ಬಿಸಾಕಿದ್ದರು. ಆಗ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಅವರು ರಾಹುಲ್ ಗಾಂಧಿಯವರ ಆ ಒತ್ತಡಕ್ಕೆ ಮಣಿಯಬಾರದಿತ್ತು.‌ ರಾಹುಲ್ ಗಾಂಧಿಯವರ ಆಕ್ಷೇಪದ ಹೊರತಾಗಿಯೂ ಆಗಿನ ಯುಪಿಎ ಸಚಿವ ಸಂಪುಟ ದುರ್ಬಲವಾಗಿತ್ತು ಎಂದು ಯುಪಿಎ ಸಚಿವರೂ ಆಗಿದ್ದ ಅವರು ಅಭಿಪ್ರಾಯ ಪಟ್ಟಿದ್ದಾರೆ.

ತಮ್ಮ ಆತ್ಮಕಥೆ "ಆಝಾದ್" ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮತ್ತೆ ನಾನು ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

PTI ಸುದ್ದಿ ಸಂಸ್ಥೆ ಪ್ರಕಾರ, ನೀವು ಕಾಂಗ್ರೆಸ್ ತೊರೆಯಲು ರಾಹುಲ್ ಗಾಂಧಿ ಕಾರಣವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಝಾದ್, "ಹೌದು. ನಾನೊಬ್ಬನೆ ಅಲ್ಲ, ಆದರೆ ಹತ್ತಾರು ಯುವ ಮತ್ತು ಹಿರಿಯ ನಾಯಕರಿಬ್ಬರೂ ಕೂಡಾ. ನೀವು ಒಮ್ಮೆ ಕಾಂಗ್ರೆಸ್ ಸೇರ್ಪಡೆಯಾದರೆ ನೀವು ಬೆನ್ನುಮೂಳೆ ಇಲ್ಲದವರಾಗುತ್ತೀರಿ. ನೀವು ಶಸ್ತ್ರಚಿಕಿತ್ಸೆಗೆ ಒಳಗಾಗಲೇಬೇಕಾಗುತ್ತದೆ" ಎಂದು ಹೇಳಿದ್ದಾರೆ.

ಆದರೆ, ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ನಂತರ ಬಿಜೆಪಿಯೊಂದಿಗೆ ಕೈಜೋಡಿಸುವ ಮುನ್ಸೂಚನೆಯನ್ನು ಪ್ರಾಸಂಗಿಕವಾಗಿ ನೀಡಿರುವ ಆಝಾದ್, ಈಗಿನ ರಾಜಕಾರಣದಲ್ಲಿ ಯಾರೂ ಅಸ್ಪೃಶ್ಯರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ತಾಜ್‌ಮಹಲ್ ಧ್ವಂಸಗೊಳಿಸಿ, ಶಹಜಹಾನ್-ಮುಮ್ತಾಝ್ ಪ್ರೀತಿಯ ಕುರಿತು ತನಿಖೆ ನಡೆಸಬೇಕು ಎಂದ ಬಿಜೆಪಿ ಶಾಸಕ  

share
Next Story
X