Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಇದ್ರೀಸ್ ಪಾಷಾ ಹತ್ಯೆ ಖಂಡಿಸಿ...

ಮಂಡ್ಯ: ಇದ್ರೀಸ್ ಪಾಷಾ ಹತ್ಯೆ ಖಂಡಿಸಿ ಸಿಪಿಎಂ ಪ್ರತಿಭಟನೆ

6 April 2023 8:03 PM IST
share
ಮಂಡ್ಯ: ಇದ್ರೀಸ್ ಪಾಷಾ ಹತ್ಯೆ ಖಂಡಿಸಿ ಸಿಪಿಎಂ ಪ್ರತಿಭಟನೆ

ಮಂಡ್ಯ, ಎ.6: ಗೋರಕ್ಷಣೆಯ ಮುಖವಾಡದ ಗೂಂಡಾಗಳಿಂದ ಕನಕಪುರ ಸಮೀಪದ ಸಾತನೂರು ಬಳಿ ಹತ್ಯೆಯಾದ ನಗರದ ಗುತ್ತಲು ಬಡಾವಣೆ ನಿವಾಸಿ ಇದ್ರೀಸ್ ಪಾಷಾ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಆತನ ಅವಲಂಬಿತರಿಗೆ ಸರಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ರ್ಸ್ ವಾದಿ) ಜಿಲ್ಲಾ ಸಮಿತಿ ಕಾರ್ಯಕರ್ತರು ಗುರವಾರ ನಗರದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಗೋರಕ್ಷಣೆ ಹೆಸರಿನಲ್ಲಿ ಕಾನೂನನ್ನು ಕೆತ್ತಿಕೊಂಡು ಬಡ ಮುಸಲ್ಮಾನರ ಮೇಲೆ ಹಲ್ಲೆ ನಡೆಸುವ, ಕೊಲ್ಲುವ ಕೆಲಸವನ್ನು ಮಾಡುತ್ತಿರುವ ಆರೆಸ್ಸೆಸ್ ಸಂಘ ಪರಿವಾರದ ಹಿನ್ನೆಲೆಯ ಗೂಂಡಾ ಪಡೆಗಳ ವಿರುದ್ಧ ಸರಕಾರ ನಿರ್ದಾಕ್ಷೀಣ್ಯವಾಗಿ ಕಠಿಣ ಕ್ರಮ ಕೈಗೊಂಡು ಮತ್ತೆ ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯ ಸರಕಾರ ಒಂದೆಡೆ ಬಡ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ಕಿತ್ತುಕೊಂಡು ತಾರತಮ್ಯ ಮೆರೆದಿದ್ದರೆ, ಇನ್ನೊಂದೆಡೆ ಕೊಲೆಗಡುಕ ಮತಾಂಧರು ಕಾನೂನನ್ನು ಕೈಗೆತ್ತಿಕೊಂಡು ಅಮಾಯಕ ಬಡ ಮುಸ್ಲಿಂ ವ್ಯಕ್ತಿಯ ಕೊಲೆಗೆ ಮುಂದಾಗಿದ್ದಾರೆ. ಈ ಎರಡು ಘಟನೆಗಳು ನಾಗರಿಕ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂಹ ಹೇಯ ದುಷ್ಕೃತ್ಯಗಳಾಗಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಗೋರಕ್ಷಣೆ, ನೈತಿಕ ಪೊಲೀಸ್‍ಗಿರಿ, ಧರ್ಮ ರಕ್ಷಣೆ ಹೆಸರಿನಲ್ಲಿ ದುಷ್ಕೃತ್ಯವೆಸಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು, ರಾಜ್ಯ ಸರಕಾರವ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದೆ. ನರಗುಂದ, ದಕ್ಷಿಣ ಕನ್ನಡ, ಮುಂತಾದೆಡೆ ಕೊಲ್ಲಲ್ಪಟ್ಟ ಮುಸ್ಲಿಂ ಯುವಜನರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಲಿಲ್ಲ ಮಾತ್ರವಲ್ಲ ಕೊಲೆಗಡುಕರ ಮೇಲೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದರು.

ಜಿಲ್ಲೆಯ ನಾಗರಿಕನೊಬ್ಬ ತನ್ನದಲ್ಲದ ತಪ್ಪಿಗೆ ದಾರುಣವಾಗಿ ಕೊಲ್ಲಲ್ಪಟ್ಟು ಆತನ ಹೆಂಡತಿ ಮತ್ತು ಸಣ್ಣ ಮಕ್ಕಳು ಬೀದಿ ಪಾಲಾಗಿದ್ದರೂ ಜಿಲ್ಲಾಡಳಿತ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿಲ್ಲವೆಂದು ಕಿಡಿಕಾರಿದರ ಅವರು, ಕೂಡಲೇ ಜಿಲ್ಲಾಡಳಿತ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯ ಪ್ರವೃತ್ತರಾಗಿ ನೊಂದವರ ಜೊತೆ ನಿಲ್ಲಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಸಿಐಟಿಯು ಕಾರ್ಯದರ್ಶಿ ಸಿ.ಕುಮಾರಿ, ಕೃಷ್ಣ ಆರ್., ಬಿ.ಹನುಮೇಶ್, ಶೋಭಾ, ರಿಜ್ವಾನ್, ಶಿವಲಿಂಗಯ್ಯ, ದಲಿತ ಮುಖಂಡ ಪೂರ್ಣಚಂದ್ರ, ಮುಸ್ಲಿಂ ಮುಖಂಡ ಮುಜಾಹಿದ ಅಲಿಖಾನ್, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
Next Story
X