Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಮಾರುಕಟ್ಟೆಗೆ ಅಮೂಲ್‌ ಪ್ರವೇಶ:...

ಬೆಂಗಳೂರು ಮಾರುಕಟ್ಟೆಗೆ ಅಮೂಲ್‌ ಪ್ರವೇಶ: ನಂದಿನಿ ಶವಪೆಟ್ಟಿಗೆಗೆ ಮತ್ತೊಂದು ಮೊಳೆ ಎಂದ ನೆಟ್ಟಿಗರು

6 April 2023 8:20 PM IST
share
ಬೆಂಗಳೂರು ಮಾರುಕಟ್ಟೆಗೆ ಅಮೂಲ್‌ ಪ್ರವೇಶ: ನಂದಿನಿ ಶವಪೆಟ್ಟಿಗೆಗೆ ಮತ್ತೊಂದು ಮೊಳೆ ಎಂದ ನೆಟ್ಟಿಗರು

ಬೆಂಗಳೂರು: ತನ್ನ ಹಾಲು ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರುಕಟ್ಟೆಯಲ್ಲಿ ವಿಸ್ತರಿಸಿಕೊಳ್ಳುತ್ತಿರುವ ಅಮೂಲ್‌ಗೆ (Amul) ನೆಟ್ಟಿಗರು ಆಕ್ಷೇಪ ಎತ್ತಿದ್ದಾರೆ. ರಾಜ್ಯದಲ್ಲಿ ನಂದಿನಿ ಇರುವಾಗ ಅಮೂಲ್‌ ಇಲ್ಲಿನ ಮಾರುಕಟ್ಟೆಯಲ್ಲಿ ಬೇಕಾಗಿಲ್ಲ ಎಂದು ಹಲವು ನೆಟ್ಟಿಗರು ಅಭಿಪ್ರಾಯಿಸಿದ್ದಾರೆ. 

“ನಂದಿನಿಯ ಶವಪೆಟ್ಟಿಗೆಗೆ ಇನ್ನೂ ಒಂದು ಮೊಳೆ. ಕೆಎಂಎಫ್‌ (KMF ) ನಿದ್ರಿಸುತ್ತಿರುವ ಹೊತ್ತಿನಲ್ಲಿ ಪರಸ್ಪರ ಆಧಿಪತ್ಯ ಹೊಂದಿರುವಲ್ಲಿ ಸ್ಪರ್ಧೆಗೆ ಇಳಿಯಬಾರದು ಎಂಬ ಅಲಿಖಿತ ನಿಯಮವನ್ನು, ಅಮುಲ್‌ ಮುರಿಯುತ್ತಿದೆ. ಬೆಂಗಳೂರಿನ ವಸತಿ ಸಮುಚ್ಚಯಗಳ ಅಮುಲ್‌ ಹಾಲು ಮತ್ತು ಮೊಸರಿನಿಂದ ತುಂಬಲಿವೆ. ಕನ್ನಡಿಗೇತರರು ಇದಕ್ಕೆ ಮಣೆ ಹಾಕಲಿದ್ದಾರೆ. ಕೆಎಂಎಫ್‌ ಈ ಹಿಂದೆಯೇ ವಿಫಲಗೊಳಿಸಿದ್ದ ಅಮುಲ್‌ನ ಹಳೆಯ ಯೋಜನೆಯಿದು” ಎಂದು ಪತ್ರಕರ್ತ, ಬರಹಗಾರ ಎಸ್‌.ಶ್ಯಾಮ್‌ ಪ್ರಸಾದ್‌ ಟ್ವೀಟ್‌ ಮಾಡಿದ್ದಾರೆ. 

“ಅಮುಲ್ ಕರ್ನಾಟಕಕ್ಕೆ ಪ್ರವೇಶಿಸಲು ಸುಲಭವಾಗುವಂತೆ ನಂದಿನಿಗೆ ಕೃತಕ ಅಭಾವ ಸೃಷ್ಟಿಸುವಂತೆ ಕೆಎಂಎಫ್ ಗೆ ಒತ್ತಡ ತರಲಾಗಿದೆ.“ ಎಂದು PLE Karnataka ಟ್ವೀಟ್‌ ಮಾಡಿದೆ. 

“ಇಷ್ಟುದಿನ ನಂದಿನಿ ಪದಾರ್ಥಗಳು ಎಲ್ಲೆಡೆ ಸಿಗದಂತೆ ಮಾಡಿ ಕೃತಕ ಅಭಾವ ಸೃಷ್ಟಿಸಿದ್ದಕ್ಕೆ ಕಾರಣವಿದು,ಈಗ ನಂದಿನಿಯ ಜಾಗವನ್ನು ಅಮುಲ್ ಆಕ್ರಮಿಸಲು ಬರುತ್ತಿದೆ, ನಮ್ಮ ನಂದಿನಿಯನ್ನು ಈಗ ಕನ್ನಡಿಗರಾದ ನಾವೇ ಕಾಪಾಡಿಕೊಳ್ಳಬೇಕು. ನಂದಿನಿಯನ್ನಷ್ಟೇ ಬಳಸುವ ಮೂಲಕ ಅಮುಲ್ ಬಂದ ದಾರಿಗೆ ಸುಂಕವಿಲ್ಲದಂತೆ ಹಿಂದಿರುಗುವ ಹಾಗೆ ಮಾಡಬೇಕು.” ಎಂದು ರೂಪೇಶ್‌ ರಾಜಣ್ಣ ಟ್ವೀಟ್‌ ಮಾಡಿದ್ದಾರೆ. 

ನಂದಿನಿಯ ಮೇಲೆ ಅಮೂಲ್‌ ಪಾರುಪತ್ಯ ಸಾಧಿಸುತ್ತದೆ ಎಂಬ ಆತಂಕ ಇತ್ತೀಚೆಗೆ ಹೆಚ್ಚಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡಾ ನಂದಿನಿ-ಅಮೂಲ್‌ ಒಟ್ಟಾಗಿ ಕೆಲಸ ಮಾಡಬೇಕೆಂದು ಹೇಳಿಕೆ ನೀಡಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದರು. ಕೆಎಂಎಫ್‌ ನಂದಿನಿಯನ್ನು ವಿಲೀನಗೊಳಿಸಬಾರದೆಂದು ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭವಾಗಿತ್ತು. ಅಲ್ಲದೆ, ಕೆಲವೇ ದಿನಗಳ ಹಿಂದೆ ಮೊಸರು ಪ್ಯಾಕೆಟಿನಲ್ಲಿ ದಹಿ ಎಂದು ಹಿಂದಿಯಲ್ಲಿ ಪ್ರಿಂಟ್‌ ಮಾಡಲು ಆದೇಶಿಸಿ ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಗುರಿಯಾಗಿತ್ತು.

KMF was forced to create artificial scarcity for Nandini just to make it easier for Amul to enter Karnataka. pic.twitter.com/qmyev981HA

— PLE Karnataka (@PLEKarnataka) April 5, 2023

One more nail for #Nandini's coffin. While KFM sleeps, Amul will break the unwritten rule not to compete in each-others' strongholds. Amul milk and curd will flood apartments in Bengaluru and non-Kannadigas will lap it up. This is an old plan of Amul which KMF had nixed earlier. pic.twitter.com/7h9qz5bRLv

— S Shyam Prasad (@ShyamSPrasad) April 5, 2023

ಕರ್ನಾಟಕದ ಸಂಸ್ಥೆಗಳು ಇರಬಾರದೆ

ಕೆಎಂಎಫ್ ನಾ ಮಾಜಿ ಎಂ ಡಿ
ಶ್ರೀ ಪ್ರೇಮನಾಥ್ ಅವರು
ಅಮುಲ್ ಕರ್ನಾಟಕಕ್ಕೆ ಕಾಲಿಟ್ಟಿರುವುದರ ವಿಚಾರವಾಗಿ ಅಭಿಪ್ರಾಯ ಹೇಳಿದ್ದಾರೆ ನೋಡಿ
ಈಗ ಸ್ವಲ್ಪ ಯಾಮಾರಿದ್ರು ನಂದಿನಿ ಕಳೆದುಕೊಳ್ಳುವ ಸಂಭವ ಇದೆ...
ಎಚ್ಚರ ಕನ್ನಡಿಗರೇ..#SaveNandini #savekarnatakaformers@prajavani pic.twitter.com/JDNmqYTQoJ

— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) April 6, 2023

ಕನ್ನಡದ ಗ್ರಾಹಕರಿಗೆ ನಂದಿನಿ ಹಾಲಿನ ಸಪ್ಲೈ ಕಮ್ಮಿ ಮಾಡಿ ಅಮೂಲ್ ತಗೋಳೋವಂತೆ ಪ್ರೇರೋಪಿಸುತ್ತಿದ್ದಾರಾ ಈ ಸರ್ಕಾರ!#SaveNandini#BoycottAmul pic.twitter.com/MHbK8dK7I2

— GC ChandraShekhar (@GCC_MP) April 5, 2023
share
Next Story
X