Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್-ಪಾನ್ ಕಾರ್ಡ್ ಜೋಡಣೆ ಮಾಡದಿದ್ದರೆ...

ಆಧಾರ್-ಪಾನ್ ಕಾರ್ಡ್ ಜೋಡಣೆ ಮಾಡದಿದ್ದರೆ ದಂಡ ನಿರ್ಧಾರ ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್

6 April 2023 11:26 PM IST
share
ಆಧಾರ್-ಪಾನ್ ಕಾರ್ಡ್ ಜೋಡಣೆ ಮಾಡದಿದ್ದರೆ ದಂಡ ನಿರ್ಧಾರ ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ, ಎ. 6: ಆಧಾರ್ ಜೊತೆ ಪಾನ್ ಕಾರ್ಡ್ ಜೋಡಣೆ ಮಾಡದೇ ಇದ್ದರೆ ದಂಡ ವಿಧಿಸುವ ಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಸಮರ್ಥಿಸಿಕೊಂಡಿದ್ದಾರೆ.  

2022 ಮಾರ್ಚ್ 31ರ ವರೆಗೆ ಆಧಾರ್-ಪಾನ್ ಜೋಡಣೆ ಉಚಿತವಾಗಿತ್ತು. ಕಳೆದ ವರ್ಷ ಎಪ್ರಿಲ್ 1ರಿಂದ 500 ರೂ ವಿಳಂಬ ಶುಲ್ಕ ವಿಧಿಸಲಾಗಿತ್ತು. ಅನಂತರ ಜುಲೈ 1ರಿಂದ ಈ ವಿಳಂಬ ಶುಲ್ಕವನ್ನು 1 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಇಷ್ಟೆಲ್ಲಾ ಅವಕಾಶ ಕೊಟ್ಟ ಬಳಿಕವೂ ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಜೋಡಣೆ ಮಾಡದೇ ಇದ್ದರೆ 2023 ಜೂನ್ 30ರ ಬಳಿಕ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. 

ಹೊಸದಿಲ್ಲಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ‘‘ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆ ಮಾಡಲೇ ಬೇಕು. ಇದಕ್ಕಾಗಿ ನಾವು ಬಹಳಷ್ಟು ಸಮಯ ನೀಡಿದ್ದೆವು. ಈಗಲಾದರೂ ಜೋಡಣೆ ಮಾಡಬೇಕಿದೆ’’ ಎಂದರು. 

‘‘ಈ ಗಡು ಮುಗಿದರೆ, ದಂಡದ ಮೊತ್ತ ಹೆಚ್ಚಾಗುತ್ತದೆ. ಹಣಕಾಸು ಸಚಿವಾಲಯ ಮಾರ್ಚ್ 28ರಂದು ನೀಡಿದ ಹೇಳಿಕೆ ಪ್ರಕಾರ, ಪಾನ್ ಹೊಂದಿರುವ ಯಾವುದೇ ವ್ಯಕ್ತಿ ಅದನ್ನು ಆಧಾರ್‌ನೊಂದಿಗೆ ಜೋಡಣೆ ಮಾಡಬೇಕು. ಇಲ್ಲದಿದ್ದರೆ, ಟಿಡಿಎಸ್ ಹಾಗೂ ಟಿಸಿಎಸ್ ಹೆಚ್ಚಳ ಸೇರಿದಂತೆ ಹಲವು ಪರಿಣಾಮಗಳನ್ನು ಎದುರಿಸಬೇಕಾಗಬಹುದು’’ ಎಂದು ಅವರು ಹೇಳಿದ್ದಾರೆ.

2017 ಜುಲೈ 1ರ ಒಳಗೆ ಪಾನ್  ಕಾರ್ಡ್- ಆಧಾರ್ ಲಿಂಕ್ ಮಾಡಬೇಕು ಎಂದು ಕೇಂದ್ರ ಸರಕಾರ ಹೇಳಿತ್ತು. 2023 ಮಾರ್ಚ್ 3ರ ಒಳಗೆ ದಂಡದೊಂದಿಗೆ ಜೋಡಣೆ ಮಾಡಲು ಅವಕಾಶ ನೀಡಿತ್ತು. ಜೋಡಣೆ ಮಾಡದೇ ಇದ್ದರೆ ಎಪ್ರಿಲ್ 1ರಿಂದ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿತ್ತು. ಅನಂತರ ಗಡುವನ್ನು 2023 ಜೂನ್ 30ಕ್ಕೆ ವಿಸ್ತರಣೆ ಮಾಡಿದೆ. 

ಆದುದರಿಂದ ಕೇಂದ್ರ ಸರಕಾರದ ಅಂತಿಮ ಗಡು 2023 ಜೂನ್ 30ರ ಒಳಗೆ ಆಧಾರ್ ಜೊತೆಗೆ ಪಾನ್ ಲಿಂಕ್ ಆಗದೇ ಇದ್ದರೆ 2023 ಜುಲೈ 1ರಿಂದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ.

share
Next Story
X