Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಬೆಲೆನಿಗದಿ ನೀತಿ: ಪಿಎನ್‌ಜಿ,...

ಹೊಸ ಬೆಲೆನಿಗದಿ ನೀತಿ: ಪಿಎನ್‌ಜಿ, ಸಿಎನ್‌ಜಿ ನಾಳೆಯಿಂದ ಅಗ್ಗ

7 April 2023 9:55 AM IST
share
ಹೊಸ ಬೆಲೆನಿಗದಿ ನೀತಿ: ಪಿಎನ್‌ಜಿ, ಸಿಎನ್‌ಜಿ ನಾಳೆಯಿಂದ ಅಗ್ಗ

ಹೊಸದಿಲ್ಲಿ: ದೇಶೀಯವಾಗಿ ಉತ್ಪಾದಿಸಲಾದ ನೈಸರ್ಗಿಕ ಅನಿಲದ ಬೆಲೆಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯ ಕಚ್ಚಾ ತೈಲದ ಬೆಲೆ ಜತೆ ಸಂಪರ್ಕಿಸುವ ಹೊಸ ಬೆಲೆನಿಗದಿ ನೀತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಅನಿಲ ಸಮೃದ್ಧ ದೇಶಗಳಾದ ಅಮೆರಿಕ, ಕೆನಡಾ, ರಷ್ಯಾದಲ್ಲಿನ ಅನಿಲ ಬೆಲೆಯ ಆಧಾರದಲ್ಲಿ ಈ ಹಿಂದೆ ಬೆಲೆ ನಿಗದಿಪಡಿಸಲಾಗುತ್ತಿತ್ತು.

ಗುರುವಾರ ರಾತ್ರಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಇದರಿಂದಾಗಿ ಮನೆಗಳಿಗೆ ಪೈಪ್‌ಲೈನ್ ಮೂಲಕ ಸರಬರಾಜು ಮಾಡಲಾಗುವ ನೈಸರ್ಗಿಕ ಅನಿಲ (ಪಿಎನ್‌ಜಿ) ಹಾಗೂ ವಾಹನಗಳಿಗೆ ಬಳಸಲಾಗುವ ಕಂಪ್ರೆಸ್ ಮಾಡಲಾದ ನೈಸರ್ಗಿಕ ಅನಿಲ (ಸಿಎನ್‌ಜಿ) ದರ ಶನಿವಾರದಿಂದ ಶೇಕಡ 11ರಷ್ಟು ಅಗ್ಗವಾಗಲಿದೆ.

ಸಚಿವ ಸಂಪುಟದ ಈ ನಿರ್ಧಾರವನ್ನು ಪ್ರಕಟಿಸಿದ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, "ಬಿಜೆಪಿಯ ಸಂಸ್ಥಾಪನಾ ದಿನದ ಸಂದರ್ಭದಲ್ಲೇ ದೇಶದ ಲಕ್ಷಾಂತರ ಗ್ರಾಹಕರು, ಅದರಲ್ಲೂ ಮುಖ್ಯವಾಗಿ ದೇಶದ ಪಿಎನ್‌ಜಿ ಹಾಗೂ ಸಿಎನ್‌ಜಿ ಬಳಕೆದಾರರು ನಿರಾಳವಾಗುವಂಥ ನಿರ್ಧಾರವನ್ನು ಕೈಗಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಂಸ್ಥಾಪನಾ ದಿನದ ಕೊಡುಗೆಯನ್ನು ನೀಡಿದ್ದಾರೆ.. ಇದು ಎಲ್ಲ ಕುಟುಂಬಗಳಿಗೆ, ಕೈಗಾರಿಕೆಗಳಿಗೆ ಮತ್ತು ಕೃಷಿಕರಿಗೆ ಪ್ರಯೋಜನ ನೀಡುವ ಉತ್ತಮ ನಿರ್ಧಾರ.. ಇದು ಉತ್ತಮ ದಿನ" ಎಂದು ಬಣ್ಣಿಸಿದರು.

ಹೊಸ ನೀತಿಯ ಅನ್ವಯ ನೈಸರ್ಗಿಕ ಅನಿಲದ ಬೆಲೆ ಇಂಡಿಯನ್ ಕ್ರೂಡ್ ಬಾಸ್ಕೆಟ್‌ನ ಮಾಸಿಕ ಸರಾಸರಿಯ ಶೇಕಡ 10ರಷ್ಟಾಗಿರುತ್ತದೆ ಹಾಗೂ ಪ್ರತಿ ತಿಂಗಳು ಇದನ್ನು ಪ್ರಕಟಿಸಲಾಗುತ್ತದೆ ಎಂದು ವಿವರ ನೀಡಿದರು.

ಪುಣೆಯಲ್ಲಿ ಸಿಎನ್‌ಜಿ ದರ ಕೆಜಿಗೆ 92 ರೂಪಾಯಿ ಇದ್ದರೆ ಅದು 87ಕ್ಕೆ ಇಳಿಯಲಿದೆ. ಅಂತೆಯೇ ಪಿಎನ್‌ಜಿ ದರ 57 ರೂಪಾಯಿಯ ಬದಲು 52 ರೂಪಾಯಿ ಆಗಲಿದೆ. ಮುಂಬೈನಲ್ಲಿ ಇದು 54 ರೂಪಾಯಿ ಇದ್ದರೆ 52 ರೂಪಾಯಿ, ದೆಹಿಯಲ್ಲಿ 53.49 ರೂಪಾಯಿಯಿಂದ 47.49 ರೂಪಾಯಿಗೆ ದರ ಇಳಿಯಲಿದೆ. ಬೆಂಗಳೂರಿನಲ್ಲಿ ಪಿಎನ್‌ಜಿ ಬೆಲೆ 58.2 ರೂಪಾಯಿಗಳಿಂದ 52 ರೂಪಾಯಿಗೆ ಇಳಿಯಲಿದೆ ಎಂದು ಸ್ಪಷ್ಟಪಡಿಸಿದರು.

ಎಪಿಎಂ ಅಥವಾ ಅಡ್ಮಿನಸ್ಟರ್ಡ್‌ ಪ್ರೈಸ್ ಮೆಕ್ಯಾನಿಸಂ, ಓಎನ್‌ಜಿಸಿ ಹಾಗೂ ಆಯಿಲ್ ಇಂಡಿಯಾ ಲಿಮಿಟೆಡ್‌ನಂಥ ಸರ್ಕಾರಿ ಸ್ವಾಮ್ಯದ ತೈಲ ನಿಕ್ಷೇಪ ಹೊರತೆಗೆಯುವ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಈ ನಿಕ್ಷೇಪಗಳನ್ನು ಹರಾಜು ಮಾಡುವ ಬದಲು ನಾಮನಿರ್ದೇಶನ ಆಧಾರದಲ್ಲಿ ಹಂಚಿಕೆ ಮಾಡಲಾಗಿರುತ್ತದೆ.

share
Next Story
X