Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ...

ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ​ತಂಝೀಮ್ ಸಂಸ್ಥೆ

7 April 2023 12:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಭಟ್ಕಳ: ರಾಜ್ಯದಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ನಡೆಸುತ್ತಿರುವ ಎಲ್ಲ ರೀತಿಯ ಕಾನೂನುಬಾಹಿರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಅವಶ್ಯಕತೆ ಇದ್ದು ಸರ್ಕಾರ ನಕಲಿ ಗೋರಕ್ಷರ ವಿರುದ್ಧ ಕಠಿಣ ಕಾನೂನು ಜರಗಿಸಬೇಕೆಂದು ಇಲ್ಲಿನ ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂ.ಜೆ. ಸಕಾರವನ್ನು ಆಗ್ರಹಿಸಿದ್ದಾರೆ. 

ಇತ್ತಿಚೆಗೆ ಮಂಡ್ಯ ಜಿಲ್ಲೆಯ ಸಾತನೂರು ಬಳಿ ಗೊರಕ್ಷಣೆಯ ಹೆಸರಲ್ಲಿ ನಡೆದಿರುವ ಇದ್ರೀಸ್ ಪಾಶ ಎಂಬವರ ಕೊಲೆಯು ಅತ್ಯಂತ ಅಮಾನವೀಯವಾಗಿದ್ದು ಮನುಷ್ಯನಾದವನು ಇಂತಹ ಕೃತ್ಯ ಎಸಗುವುದಿಲ್ಲ. ಇಂತಹ ಕೊಲೆಗಡುಕರಿಗೆ ಯಾವುದೇ ಧರ್ಮ ಇರುವುದಿಲ್ಲ. ಆದರೂ ಹಿಂದೂ ಧರ್ಮಕ್ಕೆ ಕಳಂಕ ತರುವ ಕೆಲಸವನ್ನು ಪುನಿತ್ ಕೆರೆಹಳ್ಳಿಯಂತಹ ರಾಕ್ಷಸ ಕುಲದವರು ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಆತನನ್ನು ಬಂಧಿಸಿದೆ. ಆದರೆ ಯಾವುದೇ ಕಾರಣಕ್ಕೂ ಯಾರದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಆತನ ಮೇಲೆ ಕಾನೂನು ಕ್ರಮ ಜರಗಿಸಬೇಕೆಂದು ತಂಝೀಮ್ ಸಂಸ್ಥೆ ಆಗ್ರಹಿಸಿದೆ. 

ರಾಜ್ಯದೆಲ್ಲೆಡೆ ಜಾನುವಾರು ಮಾರಾಟಕ್ಕೆಂದು ಒಂದು ಕಡೆಯಿಂದ ಮತ್ತೊಂದು ಕಡೆ ಜಾನುವಾರು ಸಾಗಿಸುವುದು ಸ್ವಾಭಾವಿಕವಾಗಿದ್ದು ಇಂತಹ ಸಂದರ್ಭದಲ್ಲಿ ಎಲ್ಲ ರೀತಿಯ ದಾಖಲೆಗಳ ಹೊರತಾಗಿಯೂ ರಾಕ್ಷಸಿ ಮನಸ್ಸಿನ ಗೋರಕ್ಷಕರು ಲಾರಿ ಚಾಲಕನನ್ನೋ ಅಥವಾ ಲಾರಿಯಲ್ಲಿ ಕೆಲಸ ಮಾಡಿಕೊಂಡಿರುವವನ್ನೂ ಥಳಿಸಿ, ಅವರ ಮೇಲೆ ಹಲ್ಲೆಗೈದು, ತಪ್ಪಿಸಿಕೊಳ್ಳಲು ಹೋದರೆ ಅವರನ್ನು ಕೊಲೆಗೈದು ಎಸೆಯುವ ನೀಚ ಕೃತ್ಯಕ್ಕೂ ಅವರು ಹೇಸುವುದಿಲ್ಲ. ಲಾರಿ ಚಾಲಕರಲ್ಲಿ ಹೆಚ್ಚಿನದಾಗಿ ಮುಸ್ಲಿಮ್ ಸಮುದಾಯದವರೇ ಇರುವುದರಿಂದಾಗಿ ಅವರ ಮೇಲೆ ಅಕ್ರಮ ಗೋಸಾಟದ ಪ್ರಕರಣ ಹಾಕಿ ಅವರನ್ನು ಜೈಲಿಗಟ್ಟಲಾಗುತ್ತದೆ. ಗೋರಕ್ಷಕರೆಂಬ ರಾಕ್ಷಸರಿಂದ ಅವರ ಹತ್ಯೆಯಾಗುತ್ತದೆ. ಇಂತಹ ನೀಚ ಮತ್ತು ಹೇಯ ಕೃತ್ಯಗಳು ರಾಜ್ಯದಲ್ಲಿ ಮರುಕಳಿಸಬಾರದು ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕಾನೂನು ರೂಪಿಸಬೇಕು, ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆಯಾಗದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಜರಗಿಸಬೇಕು ಎಂದು ತಂಝೀಮ್ ಸಂಸ್ಥೆ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಹಾಗೂ ಪ್ರ.ಕಾ. ಅಬ್ದುಲ್ ರಕೀಬ್ ಎಂ.ಜೆ. ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.  

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X