Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುಡಿಯುವ ನೀರಲ್ಲೂ ಕಮಿಷನ್ ದಾಹವೇ?:...

ಕುಡಿಯುವ ನೀರಲ್ಲೂ ಕಮಿಷನ್ ದಾಹವೇ?: ರಣದೀಪ್ ಸಿಂಗ್ ಸುರ್ಜೇವಾಲಾ ಕಿಡಿ

'ವಾರ್ತಾಭಾರತಿ' ವಿಶೇಷ ವರದಿಯನ್ನು ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ

7 April 2023 8:32 PM IST
share
ಕುಡಿಯುವ ನೀರಲ್ಲೂ ಕಮಿಷನ್ ದಾಹವೇ?: ರಣದೀಪ್ ಸಿಂಗ್ ಸುರ್ಜೇವಾಲಾ ಕಿಡಿ
'ವಾರ್ತಾಭಾರತಿ' ವಿಶೇಷ ವರದಿಯನ್ನು ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ

ಬೆಂಗಳೂರು, ಎ.7: ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಳಪೆ ಕಾಮಗಾರಿ ಬಗೆಗೆ ವಾರ್ತಾಭಾರತಿ ದಿನಪತ್ರಿಕೆಯ ವಿಶೇಷ ವರದಿಯನ್ನು ಆಧರಿಸಿ ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಬೊಮ್ಮಾಯಿಯವರೇ, 'ಇದು ಜಲಜೀವನ್ ಮಿಷನ್ ಅಂತಲೋ ಅಥವಾ 40 ಪರ್ಸೆಂಟ್ ಕಮಿಷನ್ ಮಿಷನ್ ಅಂತಲೋ' ಎಂದು ಪ್ರಶ್ನಿಸಿದ್ದಾರೆ.

ಈ ಯೋಜನೆಯಡಿ ಕುಷ್ಟಗಿಯ 90ರಷ್ಟು ನಲ್ಲಿಗಳಲ್ಲಿ ನೀರು ಸರಬರಾಜೇ ಆಗುತ್ತಿಲ್ಲ. ಕುಡಿಯುವ ನೀರಲ್ಲೂ ಕಮಿಷನ್ ದಾಹವೇ. ಇದು ಬಿಜೆಪಿಯ ನೀಚತನದ ಪರಮಾವಧಿ. ಕಮಿಷನ್ ಕೊಟ್ಟರೆ ಜನರು ಉಸಿರಾಡುವ ಗಾಳಿಯನ್ನು ಕೂಡ ಕಲುಷಿತಗೊಳಿಸಿ ಕೊಲ್ಲಲು ಹೇಸದವರಲ್ಲ ನೀವು ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕದ ಕುರಿತು ವಾರ್ತಾಭಾರತಿ ವರದಿಯನ್ನು ಉಲ್ಲೇಖಿಸಿ ಮಾತನಾಡಿರುವ ಅವರು, ‘ಬೆಲೆಯೇರಿಕೆ, ಹಣದುಬ್ಬರ, ನಿರುದ್ಯೋಗದಿಂದ ಬಸವಳಿದಿರುವ ಜನತೆಗೆ ಶುಲ್ಕ ಹೆಚ್ಚಳದ ಬರೆ ಎಳೆಯುತ್ತಿದ್ದೀರ. ಪಠ್ಯ ಪುಸ್ತಕದ ಶುಲ್ಕ ಹೆಚ್ಚು ಮಾಡಿದಿರಿ. ಈಗ ಖಾಸಗಿ ಶಾಲೆಗಳು 40ರಷ್ಟು ಶುಲ್ಕ ಹೆಚ್ಚಳ ಮಾಡಿದರೂ ಮುಖ್ಯಮಂತ್ರಿ ಬೊಮ್ಮಾಯಿ ಸುಮ್ಮನಿರುವುದು ಯಾಕೆ, ಮೌನವಾಗಿರುವ ಮೂಲಕ ಖಾಸಗಿ ಶಾಲೆಗಳ ಹಗಲು ದರೋಡೆಗೆ ಮುಖ್ಯಮಂತ್ರಿಗಳೇ ಕುಮ್ಮಕ್ಕು ನೀಡುತ್ತಿದ್ದಾರಾ ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

ಇದು ಜಲಜೀವನ್ ಮಿಷನ್ ಅಂತಲೋ ಅಥವಾ 40% ಕಮಿಷನ್ ಮಿಷನ್ ಅಂತಲೋ @BSBommai ?

ಈ ಯೋಜನೆಯಡಿ ಕುಷ್ಟಗಿಯ 90% ನಲ್ಲಿಗಳಲ್ಲಿ ನೀರು ಸರಬರಾಜೇ ಆಗುತ್ತಿಲ್ಲ!

ಕುಡಿಯುವ ನೀರಲ್ಲೂ ಕಮಿಷನ್ ದಾಹವೇ?

ಎಂತಹ ನೀಚತನದ ಪರಮಾವಧಿ ಇದು @BJP4Karnataka !

ಕಮಿಷನ್ ಕೊಟ್ಟರೆ ಜನರು ಉಸಿರಾಡುವ ಗಾಳಿಯನ್ನು ಕೂಡ ಕಲುಷಿತಗೊಳಿಸಿ ಕೊಲ್ಲಲು ಹೇಸದವರಲ್ಲ ನೀವು!! pic.twitter.com/YgXw8MxSAV

— Randeep Singh Surjewala (@rssurjewala) April 7, 2023

ಬೆಲೆಯೇರಿಕೆ, ಹಣದುಬ್ಬರ, ನಿರುದ್ಯೋಗ ದಿಂದ ಬಸವಳಿದಿರುವ ಜನತೆಗೆ ಶುಲ್ಕ ಹೆಚ್ಚಳದ ಬರೆ ಎಳೆಯುತ್ತಿದ್ದೀರ @BJP4Karnataka ?

ಪಠ್ಯ ಪುಸ್ತಕದ ಶುಲ್ಕ ಹೆಚ್ಚು ಮಾಡಿದಿರಿ!

ಈಗ ಖಾಸಗಿ ಶಾಲೆಗಳು 40% ಶುಲ್ಕ ಹೆಚ್ಚಳ ಮಾಡಿದರೂ ಸುಮ್ಮನಿರುವಿರಿ!

ಯಾಕೀ ಮೌನ @BSBommai ?

ಖಾಸಗಿ ಶಾಲೆಗಳ ಹಗಲು ದರೋಡೆಗೆ ನೀವೆ ಕುಮ್ಮಕ್ಕು ನೀಡಿರುವಿರಾ? pic.twitter.com/dxhlwdPIfD

— Randeep Singh Surjewala (@rssurjewala) April 7, 2023
share
Next Story
X