Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಯಲಲಿತಾರಿಂದ ಜಪ್ತಿ ಮಾಡಿದ್ದ ಬೆಲೆಬಾಳುವ...

ಜಯಲಲಿತಾರಿಂದ ಜಪ್ತಿ ಮಾಡಿದ್ದ ಬೆಲೆಬಾಳುವ ವಸ್ತುಗಳ ವಿಲೇವಾರಿಗೆ ವಿಶೇಷ ಅಭಿಯೋಜಕರನ್ನ ನೇಮಿಸಿದ ಸರಕಾರ

7 April 2023 11:23 PM IST
share
ಜಯಲಲಿತಾರಿಂದ ಜಪ್ತಿ ಮಾಡಿದ್ದ ಬೆಲೆಬಾಳುವ ವಸ್ತುಗಳ ವಿಲೇವಾರಿಗೆ ವಿಶೇಷ ಅಭಿಯೋಜಕರನ್ನ ನೇಮಿಸಿದ ಸರಕಾರ

ಬೆಂಗಳೂರು, ಎ.7: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಬೆಲೆ ಬಾಳುವ ವಸ್ತುಗಳನ್ನು ವಿಲೇವಾರಿ ಮಾಡಲು ಹಿರಿಯ ವಕೀಲ ಕಿರಣ್ ಎಸ್ ಜವಳಿ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. 

ಜವಳಿ ಅವರನ್ನು ನೇಮಕ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದಿನಾರಾಯಣ ಅವರು ಇತ್ತೀಚೆಗೆ ಆದೇಶ ಮಾಡಿದ್ದಾರೆ. ಮುಂದಿನ ಒಂದು ತಿಂಗಳಲ್ಲಿ ಈ ಕುರಿತ ವಿಚಾರಣೆ ಪ್ರಾರಂಭವಾಗಲಿದ್ದು, ಎಲ್ಲ ವಸ್ತುಗಳನ್ನು ಹರಾಜು ಮೂಲಕ ಮಾರಾಟ ಮಾಡಿ ಬಂದ ಹಣವನ್ನು ನ್ಯಾಯಾಲಯವೇ ತಮಿಳುನಾಡು ಸರಕಾರಕ್ಕೆ ಒಪ್ಪಿಸಲಿದೆ ಎಂದು ಕಾನೂನು ತಜ್ಞರು ವಿವರಿಸಿದ್ದಾರೆ. 

ಮಾಹಿತಿ ಹಕ್ಕು ಕಾರ್ಯಕರ್ತ(ಆರ್‍ಟಿಐ) ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ಕುರಿತು ನಗರದ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ(ಪ್ರಥಮ ಮೇಲ್ಮನವಿ ಪ್ರಾಧಿಕಾರ) ಇತ್ತೀಚೆಗೆ ಈ ಮಾಹಿತಿಯನ್ನು ಒದಗಿಸಿದೆ.

ಜಯಲಲಿತಾಗೆ ಸೇರಿದ ಯಾವ ಯಾವ ವಸ್ತುಗಳಿವೆ?: 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಬೆಲೆಯ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೇಕಾರ್ಡರ್, 1,040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.  

share
Next Story
X