Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ತನ್ನ ಹುಟ್ಟುಹಬ್ಬದಂದು 'ಪುಷ್ಪಾ: ದಿ...

ತನ್ನ ಹುಟ್ಟುಹಬ್ಬದಂದು 'ಪುಷ್ಪಾ: ದಿ ರೂಲ್‌'ನ ವಿಶಿಷ್ಟ ಪೋಸ್ಟರ್‌ ಶೇರ್‌ ಮಾಡಿದ ಅಲ್ಲು ಅರ್ಜುನ್‌

"ವೇರ್‌ ಈಸ್‌ ಪುಷ್ಪಾ?" ಟೀಸರ್‌ ಗೆ ಅಭಿಮಾನಿಗಳ ಮೆಚ್ಚುಗೆ

8 April 2023 7:59 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತನ್ನ ಹುಟ್ಟುಹಬ್ಬದಂದು ಪುಷ್ಪಾ: ದಿ ರೂಲ್‌ನ ವಿಶಿಷ್ಟ ಪೋಸ್ಟರ್‌ ಶೇರ್‌ ಮಾಡಿದ ಅಲ್ಲು ಅರ್ಜುನ್‌
"ವೇರ್‌ ಈಸ್‌ ಪುಷ್ಪಾ?" ಟೀಸರ್‌ ಗೆ ಅಭಿಮಾನಿಗಳ ಮೆಚ್ಚುಗೆ

ಹೊಸದಿಲ್ಲಿ: ಇಂದು ತಮ್ಮ 41ನೇ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ನಟ ಅಲ್ಲು ಅರ್ಜುನ್‌, ಈ ಸಂದರ್ಭ ತಮ್ಮ ಅಭಿಮಾನಿಗಳಿಗಾಗಿ ತಮ್ಮ ಮುಂಬರುವ ಚಲನಚಿತ್ರ "ಪುಷ್ಪಾ: ದಿ ರೂಲ್"‌ (Pushpa 2: The Rule) ಇದರ ಹೊಚ್ಚ ಹೊಸ ಪೋಸ್ಟರ್‌ ಒಂದನ್ನು ಶೇರ್‌ ಮಾಡಿ ಎಲ್ಲರನ್ನೂ ರೋಮಾಂಚನಗೊಳಿಸಿದ್ದಾರೆ.

ಈ ಪೋಸ್ಟರ್‌ನಲ್ಲಿ ಅಲ್ಲು ಅರ್ಜುನ್‌ ಅವರು ಸೀರೆ ಮತ್ತು ಆಭರಣಗಳಿಂದ ಅಲಂಕೃತರಾಗಿದ್ದಾರೆ ಹಾಗೂ ಅವರ ಮುಖಕ್ಕೆ ಕೆಂಪು ಮತ್ತು ನೀಲಿ ಛಾಯೆಯ ಬಣ್ಣ ಹಚ್ಚಲಾಗಿದೆ. ಅದಕ್ಕೆ ಅವರು "ಪುಷ್ಪಾ 2 ದಿ ರೂಲ್‌ ಬಿಗಿನ್ಸ್"‌ ಎಂಬ ಶೀರ್ಷಿಕೆ ನೀಡಿದ್ದಾರೆ.

ಚಿತ್ರ ತಯಾರಕರು "ವೇರ್‌ ಈಸ್‌ ಪುಷ್ಪಾ" ಶೀರ್ಷಿಕೆಯೊಂದಿಗೆ ಟೀಸರ್‌ ಒಂದನ್ನೂ ಬಿಡುಗಡೆಗೊಳಿಸಿದ್ದು ಅದು ವೈರಲ್‌ ಆಗಿದೆ. ಈ ಚಿತ್ರ ಕಥೆ ಮತ್ತು ನಿರ್ದೇಶನ ಸುಕುಮಾರ್‌ ಅವರದ್ದಾಗಿದೆ. ಈ ವರ್ಷ "ಪುಷ್ಪಾ: ದಿ ರೂಲ್‌" ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ.

ಡಿಸೆಂಬರ್‌ 2021 ರಲ್ಲಿ ಪುಷ್ಪಾ: ದಿ ರೈಸ್‌ ಬಿಡುಗಡೆಯಾದಂದಿನಿಂದ ಅಭಿಮಾನಿಗಳು ಅದರ ಎರಡನೇ ಭಾಗಕ್ಕಾಗಿ ಕಾತರದಿಂದ ನಿರೀಕ್ಷಿಸುತ್ತಿದ್ದರು. ಈಗ ಅದರ ಟೀಸರ್‌ ಬಿಡುಗಡೆ, ಜೊತೆಗೆ ಅಲ್ಲು ಅರ್ಜುನ್‌ ಅವರು ಶೇರ್‌ ಮಾಡಿರುವ ಪೋಸ್ಟರ್‌ ಅಭಿಮಾನಿಗಳಲ್ಲಿ ಇನ್ನಷ್ಟು ಕಾತರ ಮೂಡಿಸಿದೆ. ಈ ಪೋಸ್ಟರ್‌ನಲ್ಲಿ ತಮ್ಮ ನೆಚ್ಚಿನ ನಟನ ವಿನೂತನ ಅವತಾರ, ಸೀರೆ, ಆಭರಣ, ಬಳೆ, ಮೂಗುತಿ ಜೊತೆಗೆ ಹೂವಿನ ಮತ್ತು ನಿಂಬೆ ಹಣ್ಣುಗಳ ಮಾಲೆ ಇರುವುದು ಈ ಎರಡನೇ ಭಾಗ ಯಾವ ತಿರುವು ಪಡೆಯಲಿದೆ ಎಂಬ ಕುತೂಹಲ ಇಮ್ಮಡಿಯಾಗಿದೆ.

"ಪುಷ್ಪ ಅಲ್ಲ ಬೆಂಕಿ " "ಫ್ಲವರ್‌ ನಹಿ ಫೈರ್"‌ ಎಂದು ಹಲವು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ತೆಲುಗು, ಹಿಂದಿ, ಕನ್ನಡ ಸಹಿತ ಐದು ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಹೊಸ ಟೀಸರ್‌ ಅನ್ನು 4 ಕೋಟಿಗೂ ಅಧಿಕ ಮಂದಿ ವೀಕ್ಷಿಸಿದ್ದರೆ, ಅಲ್ಲು ಅವರ ವಿನೂತನ ಪೋಸ್ಟರ್‌ ಅನ್ನು 46 ಲಕ್ಷಕ್ಕೂ ಅಧಿಕ ಮಂದಿ ಲೈಕ್‌ ಮಾಡಿದ್ದಾರೆ.

View this post on Instagram

A post shared by Allu Arjun (@alluarjunonline)

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X