Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾವೇ ಗೋಹತ್ಯೆಗೈದು ಮುಸ್ಲಿಮರ ತಲೆಗೆ...

ತಾವೇ ಗೋಹತ್ಯೆಗೈದು ಮುಸ್ಲಿಮರ ತಲೆಗೆ ಕಟ್ಟಲು ಪ್ರಯತ್ನಿಸಿದ್ದ ಹಿಂದೂ ಮಹಾಸಭಾದ ಕಾರ್ಯಕರ್ತರ ಬಂಧನ: ವರದಿ

ಹಿಂದೂ ಮಹಾಸಭಾದ ರಾಷ್ಟ್ರೀಯ ವಕ್ತಾರ ಸಂಜಯ್‌ ಜಾಟ್‌ ಪ್ರಕರಣದ ಸಂಚುಕೋರ

8 April 2023 2:33 PM IST
share
ತಾವೇ ಗೋಹತ್ಯೆಗೈದು ಮುಸ್ಲಿಮರ ತಲೆಗೆ ಕಟ್ಟಲು ಪ್ರಯತ್ನಿಸಿದ್ದ ಹಿಂದೂ ಮಹಾಸಭಾದ ಕಾರ್ಯಕರ್ತರ ಬಂಧನ: ವರದಿ
ಹಿಂದೂ ಮಹಾಸಭಾದ ರಾಷ್ಟ್ರೀಯ ವಕ್ತಾರ ಸಂಜಯ್‌ ಜಾಟ್‌ ಪ್ರಕರಣದ ಸಂಚುಕೋರ

ಹೊಸದಿಲ್ಲಿ: ತಾವು ದ್ವೇಷ ಹೊಂದಿದ್ದ ಕೆಲ ಮುಸ್ಲಿಂ ವ್ಯಕ್ತಿಗಳ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವಂತಾಗಲು ತಾವೇ ದನಗಳನ್ನು ಹತ್ಯೆಗೈದ ಅಖಿಲ ಭಾರತ ಹಿಂದು ಮಹಾಸಭಾದ (All India Hindu Mahasabha) ನಾಲ್ಕು ಮಂದಿಯನ್ನು ಆಗ್ರಾದಲ್ಲಿ ಬಂಧಿಸಲಾಗಿದೆ ಎಂದು thewire.in ವರದಿ ಮಾಡಿದೆ.

ಗೋವುಗಳ ಹತ್ಯೆ ಆಗ್ರಾದ ಇತಿಮದ್‌ ಉದ್‌ ದೌಲಾಹ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಗೌತಮ್‌ ಬುಧ್‌ ನಗರದಲ್ಲಿ ಮಾರ್ಚ್‌ 29 ರಂದು ರಂದು ರಾಮನವಮಿಯ ಮುನ್ನಾದಿನ ನಡೆದಿತ್ತು ಎಂದು ವರದಿಯಾಗಿದೆ.

ಆ ದಿನ  ಆ ಸ್ಥಳಕ್ಕೆ ಆಗಮಿಸಿದ್ದ ಮಹಾಸಭಾದ ಸದಸ್ಯರು ತಮಗೆ ಗೋಮಾಂಸ ದೊರಕಿದೆ ಎಂದು ಹೇಳಿಕೊಂಡಿದ್ದರಲ್ಲದೆ ಜಿತೇಂದ್ರ ಕುಶ್ವಾಹ ಎಂಬಾತ ದಾಖಲಿಸಿದ್ದ ಪೊಲೀಸ್‌ ದೂರಿನ ಅನುಸಾರ ಸ್ಥಳೀಯರಾದ ಮುಹಮ್ಮದ್‌ ರಿಝ್ವಾನ್‌, ಮುಹಮ್ಮದ್‌ ನಕೀಂ ಮತ್ತು ಮುಹಮ್ಮದ್‌ ಶಾನು ಎಂಬವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಹಿಂದುತ್ವ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆಯನ್ನೂ ಹಾಕಿದ್ದರು.

ಆದರೆ ಬಂಧಿತರ ವಿಚಾರಣೆ ನಡೆಸಿದ ಪೊಲೀಸರಿಗೆ ಅವರಿಗೂ ಗೋಹತ್ಯೆಗೂ ಸಂಬಂಧವಿಲ್ಲ, ಹಾಗೂ ಹಿಂದೂ ಮಹಾಸಭಾದ ರಾಷ್ಟ್ರೀಯ ವಕ್ತಾರ ಸಂಜಯ್‌ ಜಾಟ್‌ ಎಂಬಾತ ಪ್ರಮುಖ ಸಂಚುಕೋರ ಎಂದು ತಿಳಿದು ಬಂದಿತ್ತು.

ಶಾನು, ಇಮ್ರಾನ್‌ ಮತ್ತು ಇತರರಿಗೆ ಸಹೋದರರಾದ ನಕೀಂ, ಬಿಜ್ಜೊ ಮತ್ತು ರಿಝ್ವಾನ್‌ ಜೊತೆ ವಿವಾದವಿತ್ತು. ನಕೀಂ ಮುನಿಸಿಪಲ್‌ ಉದ್ಯೋಗಿಯಾಗಿದ್ದ. ಆತನ ಬಗ್ಗೆ ದ್ವೇಷ ಹೊಂದಿದ್ದ ಶಾನು ಮತ್ತು ಇಮ್ರಾನ್‌ ತಮ್ಮ ಕಾರ್ಯಸಾಧನೆಗಾಗಿ ದೂರುದಾರ ಕುಶ್ವಾಹ, ಸಂಜಯ್‌ ಜಾಟ್‌ ಜೊತೆಗೂಡಿ ಈ ಆರೋಪ ಹೊರಿಸಿದ್ದರು.

ಜಿತೇಂದ್ರ ಸುಳ್ಳು ಹೇಳಿದ್ದನೆಂದು ಪೊಲೀಸರಿಗೆ  ವಿಚಾರಣೆಯಿಂದ ತಿಳಿದು ಬಂತಲ್ಲದೆ ಕರೆ ಮಾಹಿತಿ ವಿವರಗಳಂತೆ ಆತ, ಸಂಜಯ್‌ ಮತ್ತಿತರರು ಗೋವುಗಳ ಹತ್ಯೆ ನಡೆದ ಸ್ಥಳದಲ್ಲಿದ್ದರೆಂಬ ಮಾಹಿತಿ ದೊರಕಿತ್ತು, ಆದರೆ ಆರೋಪಿಗಳೆಂದು ಬಂಧಿತರಾದವರು ಅಲ್ಲಿರಲಿಲ್ಲ ಹಾಗೂ ಆ ಜಾಗಕ್ಕೆ ಒಂದು ತಿಂಗಳಿಂದೀಚೆಗೆ ಹೋಗಿಲ್ಲ ಎಂದು ತಿಳಿದು ಬಂದಿತ್ತು ಎಂದು thewire.in ವರದಿ ಮಾಡಿದೆ.

share
Next Story
X