ಗಂಗೊಳ್ಳಿ, ಎ.8: ಗಾಂಜಾ ಸೇವನೆಗೆ ಸಂಬಂಧಿಸಿ ಎ.7ರಂದು ಸಂಜೆ ತ್ರಾಸಿ ಪ್ರವಾಸಿ ಮಂದಿರದ ಬಳಿ ಮರವಂತೆ ನಿರೋಣಿಯ ಅಬ್ದುಲ್ ಮುನಾಫ್ (20) ಎಂಬಾತನನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಂಗೊಳ್ಳಿ, ಎ.8: ಗಾಂಜಾ ಸೇವನೆಗೆ ಸಂಬಂಧಿಸಿ ಎ.7ರಂದು ಸಂಜೆ ತ್ರಾಸಿ ಪ್ರವಾಸಿ ಮಂದಿರದ ಬಳಿ ಮರವಂತೆ ನಿರೋಣಿಯ ಅಬ್ದುಲ್ ಮುನಾಫ್ (20) ಎಂಬಾತನನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.