Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರದಲ್ಲೇ ಹಿಮಾಚಲದಲ್ಲಿ ಗಾಂಜಾ ಕೃಷಿ...

ಶೀಘ್ರದಲ್ಲೇ ಹಿಮಾಚಲದಲ್ಲಿ ಗಾಂಜಾ ಕೃಷಿ ಕಾನೂನು ಬದ್ಧ

8 April 2023 9:52 PM IST
share
ಶೀಘ್ರದಲ್ಲೇ ಹಿಮಾಚಲದಲ್ಲಿ ಗಾಂಜಾ ಕೃಷಿ ಕಾನೂನು ಬದ್ಧ

ಚಂಡೀಗಢ,ಎ.8: ರಾಜ್ಯದಲ್ಲಿ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವ ಶಾಸನವನ್ನು ಜಾರಿಗೊಳಿಸುವ ಬಗ್ಗೆ ಹಿಮಾಚಲ ಪ್ರದೇಶ ಸರಕಾರವು ಪರಿಶೀಲಿಸುತ್ತಿದೆ ಎಂದು ಮುಖ್ಯಮಂತ್ರಿ ಸುಖವೀಂದರ್ ಸಿಂಗ್ ಸುಖು ತಿಳಿಸಿದ್ದಾರೆ.

ಚಂಡೀಗಢದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,‘‘ ರಾಜ್ಯಕ್ಕೆ ಆದಾಯವನ್ನು ಸೃಷ್ಟಿಸುವಲ್ಲಿ ಗಾಂಜಾ ಕೃಷಿಯು ಗಣನೀಯವಾದ ಪಾತ್ರವನ್ನು ವಹಿಸಲಿದೆ. ಅಲ್ಲದೆ ಅದರಲ್ಲಿ ಹಲವಾರು ಔಷದೀಯ ಸತ್ವಗಳಿರುವುದರಿಂದ ರೋಗಿಗಳಿಗೂ ಇದರಿಂದ ಪ್ರಯೋಜನವಾಗಲಿದೆ’’ ಎಂದವರು ಹೇಳಿದರು.

ಗಾಂಜಾ ಕೃಷಿಯನ್ನು ಸಕ್ರಮಗೊಳಿಸುವುದರಿಂದ ಮಾದಕದ್ರವ್ಯ ಸೇವನೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿರುವುದರಿಂದ ಈ ವಿಚಾರವಾಗಿ ಸರಕಾರವು ಎಚ್ಚರಿಕೆಯಿಂದ ಹೆಜ್ಜೆಯಿಡಲಿದೆ. ಗಾಂಜಾ ಕೃಷಿಗೆ ಸಂಬಂಧಿಸಿದ ಎಲ್ಲಾ ಅಂಶಗಳ ಬಗ್ಗೆ ಅಧ್ಯಯನ ನಡೆಸಲು ಐದು ಮಂದಿ ಶಾಸಕರ ಸಮಿತಿಯೊಂದನ್ನು ರಚಿಸಲಾಗುವುದು ಹಾಗೂ ಅದು ತಿಂಗಳೊಳಗೆ ವರದಿಯನ್ನು ಸಲ್ಲಿಸಲಿದೆ ಎಂದು ಸುಖು ತಿಳಿಸಿದರು.

ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿರುವ ದೇಶದ ಪ್ರಥಮ ರಾಜ್ಯವೇನಲ್ಲ ಎಂದವರು ಸ್ಪಷ್ಟಪಡಿಸಿದರು. ನೆರೆಯ ರಾಜ್ಯವಾದ ಉತ್ತರಾಖಂಡವು 2017ರಲ್ಲಿ ಗಾಂಜಾ ಕೃಷಿಯನ್ನು ಸಕ್ರಮಗೊಳಿಸಿದ ದೇಶದ ಪ್ರಪ್ರಥಮ ರಾಜ್ಯವಾಗಿದೆ. ಗುಜರಾತ್, ಮಧ್ಯಪ್ರದೇಶ ಹ ಆಗೂ ಉತ್ತರಪ್ರದೇಶದ ಕೆಲವು ಜಿಲ್ಲೆಗಳಲ್ಲಿಯೂ ಗಾಂಜಾವನ್ನು ನಿಯಂತ್ರಿತವಾಗಿ ಬೆಳೆಸಲಾಗುತ್ತಿದೆ ಎಂದು ಸುಖ್ ಅವರು ತಿಳಿಸಿದರು.

share
Next Story
X