Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಕ್ಷಪಾತಿ ಅಜೆಂಡಾ: ಪಠ್ಯಪುಸ್ತಕ ಬದಲಾವಣೆ...

ಪಕ್ಷಪಾತಿ ಅಜೆಂಡಾ: ಪಠ್ಯಪುಸ್ತಕ ಬದಲಾವಣೆ ವಿರುದ್ಧ 250 ಇತಿಹಾಸಕಾರರಿಂದ ಟೀಕೆ

9 April 2023 8:21 AM IST
share
ಪಕ್ಷಪಾತಿ ಅಜೆಂಡಾ: ಪಠ್ಯಪುಸ್ತಕ ಬದಲಾವಣೆ ವಿರುದ್ಧ 250 ಇತಿಹಾಸಕಾರರಿಂದ ಟೀಕೆ

ಹೊಸದಿಲ್ಲಿ: ಎನ್‌ಸಿಇಆರ್‌ಟಿ ಪಠ್ಯಪುಸ್ತಕದಲ್ಲಿ ಹಲವು ಭಾಗಗಳನ್ನು ಕಿತ್ತುಹಾಕಿರುವ ಕ್ರಮವನ್ನು ದೇಶದ 250ಕ್ಕೂ ಹೆಚ್ಚು ಮಂದಿ ಖ್ಯಾತ ಇತಿಹಾಸ ತಜ್ಞರು ತೀವ್ರವಾಗಿ ಆಕ್ಷೇಪಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಅನ್ನು ಅಸ್ತ್ರವಾಗಿಟ್ಟುಕೊಂಡು ಮೊಘಲ್ ಆಸ್ಥಾನ, 2002ರ ಗುಜರಾತ್ ಕೋಮುಗಲಭೆ, ತರ್ತು ಪರಿಸ್ಥಿತಿ, ದಲಿತ ಲೇಖಕರ ಉಲ್ಲೇಖ, ನಕ್ಸಲೀಯ ಚಳವಳಿ ಮತ್ತು ಸಮಾನತೆಗಾಗಿ ಹೋರಾಟದಂಥ ಅಂಶಗಳನ್ನು 6ರಿಂದ 12ನೇ ತರಗತಿವರೆಗಿನ ಸಮಾಜವಿಜ್ಞಾನ, ಇತಿಹಾಸ ಹಾಗೂ ರಾಜಕೀಯ ವಿಜ್ಞಾನ ವಿಷಯಗಳ ಪಠ್ಯಪುಸ್ತಕಗಳಿಂದ ಕಿತ್ತುಹಾಕಲಾಗಿದೆ ಎಂದು ಇತಿಹಾಸಕಾರರು ಹೇಳಿಕೆ ನೀಡಿದ್ದಾರೆ.

ದೆಹಲಿ ವಿವಿಯ ನಿವೃತ್ತ ಪ್ರೊಫೆಸರ್ ಅನಿತಾ ರಾಂಪಾಲ್, ಲೇಖಕ ಬದ್ರಿ ರೈನಾ ಹಾಗೂ ಇತಿಹಾಸಕಾರ ಇರ್ಫಾನ್ ಹಬೀಬ್ ಸೇರಿದಂತೆ ಹಲವು ಮಂದಿ ಗಣ್ಯರು ಈ ಆಕ್ಷೇಪ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕಗಳ ಸೂಕ್ಷ್ಮ ವಿಷಯಗಳನ್ನು ಕಿತ್ತುಹಾಕಿರುವುದು ಭಾರತ ಉಪಖಂಡದ ಜನತೆಯ ಇತಿಹಾಸವನ್ನು ತಪ್ಪಾಗಿ ಸೃಷ್ಟಿಸುವ  ಪ್ರಸಕ್ತ ಕೇಂದ್ರ ಸರ್ಕಾರದ ವಿಸ್ತೃತ ಸೈದ್ಧಾಂತಿಕ ಕಾರ್ಯಸೂಚಿಯ ಪ್ರತೀಕ ಎಂದು ಪ್ರತಿಪಾದಿಸಿದ್ದಾರೆ. ಇದು ಏಕ (ಹಿಂದೂ) ಸಂಪ್ರದಾಯದ ಪರಿಣಾಮ ಎಂದು ಟೀಕಿಸಿದ್ದಾರೆ.

ಈ ಹೇಳಿಕೆಗೆ ಸಹಿ ಮಾಡಿರುವ ಬಹುತೇಕ ಮಂದಿ ವಿವಿಧ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರಾಗಿದ್ದಾರೆ. ಸಾಂಕ್ರಾಮಿಕ ಬಳಿಕದ ಅವಧಿಯಲ್ಲಿ ಶಾಲಾ ಶಿಕ್ಷಣ ಸಹಜ ಸ್ಥಿತಿಗೆ ಮರಳಿ ಆನ್‌ಲೈನ್ ವ್ಯವಸ್ಥೆ ಸ್ಥಗಿತಗೊಂಡಿದ್ದರೂ ಹೊಸ ಪಠ್ಯಪುಸ್ತಕಗಳ ಪರಿಷ್ಕೃತ ಆವೃತ್ತಿಯಲ್ಲಿ ಇಂಥ ವಿಷಯಗಳನ್ನು ಕಿತ್ತುಹಾಕಲಾಗಿದೆ ಎಂದು ಹೇಳಿದ್ದಾರೆ.

share
Next Story
X