Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ​ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಆಚರಣೆ

​ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಆಚರಣೆ

9 April 2023 8:21 PM IST
share
​ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಆಚರಣೆ

ಮಂಗಳೂರು: ಕರಾವಳಿಯಲ್ಲಿ ಕ್ರೈಸ್ತರು ರವಿವಾರ ಯೇಸುವಿನ ಪುನರುತ್ಥಾನದ ಫಾಸ್ಕಾ ಹಬ್ಬ(ಈಸ್ಟರ್)ವನ್ನು ಸಂಭ್ರಮದಿಂದ ಆಚರಣೆ ಮಾಡಿದರು.

40 ದಿನಗಳ ಕಾಲ ಧ್ಯಾನ, ಪ್ರಾರ್ಥನೆಯ ಜತೆಗೆ ಯೇಸುವಿನ ತ್ಯಾಗ, ಬಲಿದಾನದ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಫಾಸ್ಕಾ ಜಾಗರಣೆ ಬಳಿಕ ರವಿವಾರ ಈಸ್ಟರ್ ಹಬ್ಬದ ಮೂಲಕ ಯೇಸುವಿನ ಪುನರುತ್ಥಾನದ ವಿಶ್ವಾಸವನ್ನು ತಮ್ಮ ಬದುಕಿನಲ್ಲಿ ಮೂಡಿಸುವ ನಿಟ್ಟಿನಲ್ಲಿ ಶ್ರಮಿಸಿದರು.

ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್‌ಗಳಲ್ಲಿ ಈಸ್ಟರ್‌ನ ಬಲಿಪೂಜೆಗಳು ನಡೆಯಿತು. ಮಂಗಳೂರು ನಗರದ ರೊಸಾರಿಯೋ, ಮಿಲಾಗ್ರಿಸ್, ಬಿಜೈ, ವಾಮಂಜೂರು, ಕುಲಶೇಖರ, ಶಕ್ತಿನಗರ, ಲೇಡಿಹಿಲ್, ಅಶೋಕನಗರ, ಕೂಳೂರು ಚರ್ಚ್‌ಗಳಲ್ಲಿ ಎರಡರಿಂದ ಮೂರು ಬಲಿಪೂಜೆಗಳು ನಡೆದವು. ಕ್ರೈಸ್ತ ಬಂಧುಗಳು ಈಸ್ಟರ್ ಹಬ್ಬದ ಬಲಿಪೂಜೆಯಲ್ಲಿ ಭಾಗವಹಿಸಿ ಯೇಸುವಿನ ಪುನರುತ್ಥಾನದ ಸಂತಸವನ್ನು ಪರಸ್ಪರ ಹಂಚಿಕೊಂಡು ಶುಭಕೋರಿದರು.

ಫಾಸ್ಕಾ ಜಾಗರಣೆಯ ದಿನದಂದು ಆಶೀರ್ವಾದಗೊಂಡ ಪವಿತ್ರ ಜಲವನ್ನು ತಮ್ಮ ಮನೆಗೆ ತೆಗೆದುಕೊಂಡು ಹೋದರು. ತಮ್ಮ ಕುಟುಂಬದ ಸದಸ್ಯರ ಬದುಕಿನಲ್ಲಿ ನಾನಾ ಕಷ್ಟಗಳು ಬಂದಾಗ ಈ ಪವಿತ್ರ ಜಲವನ್ನು ಅವರಿಗೆ ಸಿಂಪಡಣೆ ಮಾಡುವ ಮೂಲಕ ದೇವರ ಆಸ್ತಿತ್ವವನ್ನು ಕಂಡುಕೊಳ್ಳುತ್ತಾರೆ. ಈ ಜಲದ ಮೂಲಕ ತಾವು ಪರಿಶುದ್ಧತೆಯನ್ನು ಪಡೆದುಕೊಳ್ಳುತ್ತೇವೆ ಎನ್ನುವ ನಂಬಿಕೆ ಕ್ರೈಸ್ತರಲ್ಲಿ ಇದೆ.

ನಗರದ ಕೆಲವೊಂದು ಚರ್ಚ್‌ಗಳಲ್ಲಿ ಈಸ್ಟರ್ ಫನ್ ಎನ್ನುವ ಕಾರ‌್ಯಕ್ರಮ ಆಯೋಜಿಸುವ ಮೂಲಕ ಸಂಗೀತ, ವಿವಿಧ ಸ್ಪರ್ಧೆ, ಆಹಾರ ವೈವಿಧ್ಯತೆಗಳ ಜತೆಯಲ್ಲಿ ಈಸ್ಟರ್ ಹಬ್ಬವನ್ನು ವಿಶೇಷವಾಗಿ ಆಚರಿಸಿದರು. 

share
Next Story
X