Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಂದಿನಿ ಹಾಲಿಗೆ ಹುಳಿ ಹಿಂಡುತ್ತಿರುವ...

ನಂದಿನಿ ಹಾಲಿಗೆ ಹುಳಿ ಹಿಂಡುತ್ತಿರುವ ಜೆಡಿಎಸ್: ಬಿಜೆಪಿ ಟೀಕೆ

10 April 2023 4:47 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಂದಿನಿ ಹಾಲಿಗೆ ಹುಳಿ ಹಿಂಡುತ್ತಿರುವ ಜೆಡಿಎಸ್: ಬಿಜೆಪಿ ಟೀಕೆ

ಬೆಂಗಳೂರು, ಎ.10: ‘ಹಾಲಿನ ಬಗ್ಗೆ ಹುಸಿ ಪ್ರೀತಿ ತೋರುವವರು ಗೋಮಾತೆಯ ರಕ್ಷಣೆಗೆ ಎಂದಾದರೂ ನಿಂತಿದ್ದರೇ? 2010ರಲ್ಲಿ ಮೊದಲ ಬಾರಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿದವರು ಯಡಿಯೂರಪ್ಪ ಅವರು. ಕಾಂಗ್ರೆಸ್ ಪರಂಪರೆಯ ಅಂದಿನ ರಾಜ್ಯಪಾಲರು ಅದಕ್ಕೆ ಸಹಿ ಮಾಡಲಿಲ್ಲ. 2020ರಲ್ಲಿ ಮತ್ತೆ ಕಾಯ್ದೆ ಜಾರಿಗೆ ತಂದದ್ದೂ ನಾವೇ’ ಎಂದು ಬಿಜೆಪಿ ಹೇಳಿದೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಬಿಜೆಪಿ, ಗೋಹತ್ಯೆ ನಿಷೇಧದ ಬಗ್ಗೆ ಜಾಣಮೌನ ವಹಿಸುವ ಜೆಡಿಎಸ್ ರಾಜಕೀಯಕ್ಕಾಗಿ ನಂದಿನಿ ಹಾಲಿಗೆ ಹುಳಿ ಹಿಂಡುವ ಕೆಲಸ ಮಾಡುತ್ತಿದೆ. ಸಿಂಗಾಪುರ್, ದುಬೈ, ಸೌದಿ ಅರೇಬಿಯಾದಂಥ ವಿದೇಶಿ ಮಾರುಕಟ್ಟೆಯಲ್ಲಿ ನಂದಿನಿ ಯಶಸ್ವಿ ವ್ಯವಹಾರ ನಡೆಸಲು ಬಿಜೆಪಿ ಕಾರಣ. ಕೆಎಂಎಫ್‍ನ ಶೇ.15 ವಹಿವಾಟು ಹೊರ ರಾಜ್ಯಗಳಿಂದಲೇ ಆಗುತ್ತಿದೆ ಎಂದು ತಿಳಿಸಿದೆ.

ಹೈನುಗಾರಿಕೆಗೆ ಬಿಜೆಪಿ ನೀಡಿದಷ್ಟು ಪ್ರೋತ್ಸಾಹ ಹಿಂದಿನ ಯಾವ ಆಡಳಿತವೂ ನೀಡಿಲ್ಲ. 25 ಲಕ್ಷ ಹೈನುಗಾರರಿಗೆ ಸಾಲ ಸೌಲಭ್ಯಕ್ಕಾಗಿ ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪನೆ. ಪ್ರತಿ ಲೀಟರ್ ಹಾಲಿಗೆ 5 ರೂ.ಪ್ರೋತ್ಸಾಹಧನ. ಗೋಹತ್ಯೆ ನಿಷೇಧ ಕಾಯ್ದೆ. ಮೆಗಾ ಡೈರಿಗಳ ಸ್ಥಾಪನೆ ಮಾಡಿದ್ದೇವೆ ಎಂದು ಬಿಜೆಪಿ ಹೇಳಿದೆ.

ದೊಡ್ಲ (ತೆಲಂಗಾಣ), ಹೆರಿಟೇಜ್ (ಆಂಧ್ರ), ಆರೋಕ್ಯ (ತಮಿಳುನಾಡು), ಮಿಲ್ಕಿ ಮಿಸ್ಟ್(ತಮಿಳುನಾಡು), ತಿರುಮಲ(ತಮಿಳುನಾಡು), ಹಟ್ಸನ್(ತಮಿಳುನಾಡು). ಎಲ್ಲವೂ ನಂದಿನಿ ಎದುರಿಸಿದ ಬ್ರ್ಯಾಂಡ್‍ಗಳೆ. ಹಾಲಿನ ಹುಡಿ ಉತ್ಪಾದನೆ ಸಾಮಥ್ರ್ಯವನ್ನು ದಿನಕ್ಕೆ 320 ಟನ್‍ಗೆ ಹೆಚ್ಚಿಸಿದ್ದು ನಾವು ಎಂದು ಬಿಜೆಪಿ ತಿಳಿಸಿದೆ.

ನಂದಿನಿ ಮೂಲಕ 25 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಹೈನುಗಾರರ ದಿಕ್ಕು ತಪ್ಪಿಸಬಹುದು ಎಂಬುದು ಜೆಡಿಎಸ್ ಮತ್ತು ಕಾಂಗ್ರೆಸ್ ಹುನ್ನಾರ. ಆದರೆ, ಎಲ್ಲ ರೀತಿಯಿಂದಲೂ ಪ್ರಪಂಚಕ್ಕೆ ತೆರೆದುಕೊಂಡಿರುವ ಕರ್ನಾಟಕದ ಹೈನುಗಾರರು ನಿಮ್ಮ ಅಗ್ಗದ ಚುನಾವಣಾ ಪ್ರಚಾರಕ್ಕೆ ಮಾರುಹೋಗುವುದಿಲ್ಲ ಎಂದು ಬಿಜೆಪಿ ಹೇಳಿದೆ.

ನಂದಿನಿ ಮೂಲಕ 25 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಹೈನುಗಾರರ ದಿಕ್ಕು ತಪ್ಪಿಸಬಹುದು ಎಂಬುದು @JanataDal_S ಮತ್ತು @INCKarnataka ಹುನ್ನಾರ. ಆದರೆ, ಎಲ್ಲಾ ರೀತಿಯಿಂದಲೂ ಪ್ರಪಂಚಕ್ಕೆ ತೆರೆದುಕೊಂಡಿರುವ ಕರ್ನಾಟಕದ ಹೈನುಗಾರರು ನಿಮ್ಮ ಅಗ್ಗದ ಚುನಾವಣಾ ಪ್ರಚಾರಕ್ಕೆ ಮಾರುಹೋಗುವುದಿಲ್ಲ.#BJPYeBharavase
5/5

— BJP Karnataka (@BJP4Karnataka) April 10, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X