Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದೋಹಾ: ಕರ್ನಾಟಕ ಮುಸ್ಲಿಂ ಕಲ್ಚರಲ್...

ದೋಹಾ: ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಷನ್ ವಾರ್ಷಿಕ ಸಾಮಾನ್ಯ ಸಭೆ; ನೂತನ ಪದಾಧಿಕಾರಿಗಳ ಆಯ್ಕೆ

11 April 2023 10:41 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದೋಹಾ: ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಷನ್ ವಾರ್ಷಿಕ ಸಾಮಾನ್ಯ ಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ದೋಹಾ (ಕತಾರ್): ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಷನ್ (ಕೆಎಂಸಿಎ) ತನ್ನ ವಾರ್ಷಿಕ ಸಾಮಾನ್ಯ ಸಭೆಯನ್ನು ಏಪ್ರಿಲ್ 8 ರಂದು ನಡೆಸಿತು. ಈ ಸಂದರ್ಭದಲ್ಲಿ 2023-24 ರ ಕಾರ್ಯಕಾರಿ ಸಮಿತಿಗೆ ಚುನಾವಣೆಗಳನ್ನು ನಡೆಸಲಾಯಿತು. ದೋಹಾದ MRA ರೆಸ್ಟೋರೆಂಟ್‌ನಲ್ಲಿ ನಡೆದ ಕಾರ್ಯಕ್ರಮವು ಮಾಸ್ಟರ್ ರೆಹಾನ್ ರಶೀದ್ ಅವರ ಪವಿತ್ರ ಕುರಾನ್ ಪಠಣದೊಂದಿಗೆ ಪ್ರಾರಂಭವಾಯಿತು. ಸಮಾರಂಭದ ಮುಖ್ಯಸ್ಥರಾದ ಅಬ್ದುಲ್ಲಾ ಮೊಯ್ದೀನ್‌ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಿದರು.

2022-23 ರ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಿದ ಬಳಿಕ, ಚುನಾವಣಾ ಆಯುಕ್ತರಾದ ಅಹ್ಮದ್ ಸಯೀದ್ ಅಸ್ಸಾದಿ ಅವರು ಹೊಸ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ನಡೆಸಿದರು. ನೂತನ ಅಧ್ಯಕ್ಷರಾಗಿ ಸಾಕಿಬ್ ರಝಾ ಖಾನ್, ನೂತನ ಉಪಾಧ್ಯಕ್ಷರಾಗಿ ಸುಹೈಬ್ ಅಹಮದ್ ಆಯ್ಕೆಯಾಗಿದ್ದಾರೆ ಎಂದು ಕೆಎಂಸಿಎ ಪ್ರಕಟಿಸಿದೆ. 

ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶಾಹಿಮ್ ಮಹಮ್ಮದ್ ಶೇಖ್, ನೂತನ ಖಜಾಂಚಿಯಾಗಿ ಖಲೀಲ್ ಅಹ್ಮದ್, ನೂತನ ಜಂಟಿ ಕಾರ್ಯದರ್ಶಿಯಾಗಿ ಮಹಮ್ಮದ್ ಯೂನುಸ್, ನೂತನ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸೈಯದ್ ಅಶ್ಫಾಕ್, ನೂತನ ಕ್ರೀಡಾ ಕಾರ್ಯದರ್ಶಿಯಾಗಿ ಶಕೀಲ್ ಮೊಹಮ್ಮದ್ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಸಾಕಿಬ್ ರಝಾ ಖಾನ್ ಅವರು ಕೆಎಂಸಿಎ ಭವಿಷ್ಯದ ಯೋಜನೆಗಳನ್ನು ಮಂಡಿಸಿದರು. ನೂತನ ಕಾರ್ಯಕಾರಿ ಸಮಿತಿಯ ಮೊದಲ ಸಭೆಯಲ್ಲಿ ಶೀಘ್ರದಲ್ಲೇ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.

ಕೆಎಂಸಿಎಯ ನಿರ್ಗಮಿತ ಅಧ್ಯಕ್ಷ ಫಯಾಝ್ ಅಹಮದ್ ಸ್ವಾಗತಿಸಿ, ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಸುಹೈಬ್ ಅಹಮದ್ ಕಳೆದ ಒಂದು ವರ್ಷದಲ್ಲಿ ಕೆಎಂಸಿಎ ಆಯೋಜಿಸಿದ್ದ ಕಾರ್ಯಕ್ರಮಗಳ ವಾರ್ಷಿಕ ವರದಿ ವಾಚಿಸಿದರು. ಖಲೀಲ್ ಅಹ್ಮದ್ ನಿಧಿ ವರದಿ ವಾಚಿಸಿದರು.

ಅಹ್ಮದ್ ಸಯೀದ್ ಅಸ್ಸಾದಿಯವರ ವಂದನಾರ್ಪಣೆಯೊಂದಿಗೆ ಸಭೆಯು ಮುಕ್ತಾಯವಾಯಿತು. ಚುನಾವಣೆಯ ನಂತರ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು ಮತ್ತು ಮೊದಲ ಐದು ವಿಜೇತರಿಗೆ ಬಹುಮಾನ ನೀಡಲಾಯಿತು.

KMCA ತನ್ನ ಸದಸ್ಯರು ಮತ್ತು ಇತರ ಸಂಸ್ಥೆಗಳ ಮುಖ್ಯಸ್ಥರಿಗೆ ವಾರ್ಷಿಕ ಇಫ್ತಾರ್ ಅನ್ನು ಸಹ ಆಯೋಜಿಸಿತು, ಇದರಲ್ಲಿ ಸುಮಾರು 150 ಜನರು ಭಾಗವಹಿಸಿದ್ದರು. ಹಸನ್ ಚೌಗ್ಲೆ ಮತ್ತು ಇಖ್ಲಾಸ್ ಫರೀದ್, ಐಸಿಸಿ ಅಧ್ಯಕ್ಷ ಮಣಿಕಂಠನ್, ಐಸಿಸಿ, ಐಸಿಬಿಎಫ್ ಮತ್ತು ಐಎಸ್ಸಿ‌ ಅಧಿಕಾರಿಗಳಾದ ಸುಬ್ರಮಣಿಯನ್ ಹೆಬ್ಬಾಗಿಲು ಮತ್ತು ದೀಪಕ್ ಶೆಟ್ಟಿ ಸೇರಿದಂತೆ ಇತರ ಸಂಘಗಳ ಗಣ್ಯರು ಮತ್ತು ಸಮುದಾಯದ ಮುಖಂಡರು ಈ ಸಂದರ್ಭದಲ್ಲಿ ಶುಭ ಹಾರೈಸಿದರು. ಕರ್ನಾಟಕ ಮೂಲದ ಸಂಘಟನೆಗಳ ಮುಖಂಡರಾದ ಮಹೇಶ್ ಗೌಡ, ರವಿ ಶೆಟ್ಟಿ, ಅರುಣ್ ಕುಮಾರ್, ಡಾ.ಸಂಜಯ್ ಕುದುರಿ, ಅಬ್ದುಲ್ ರಝಾಕ್, ಇಬ್ರಾಹಿಂ ಬ್ಯಾರಿ, ಮುಮ್ತಾಜ್ ಹುಸೇನ್, ಅಬ್ದುಲ್ ರಹಿಮಾನ್ ಸಾಬ್, ಅಬ್ದುಲ್ಲಾ ಖತ್ರಿ ಮುಂತಾದವರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X