Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ- ಶಾ ಜೋಡಿಯ ಮಸಲತ್ತಿಗೆ...

ಮೋದಿ- ಶಾ ಜೋಡಿಯ ಮಸಲತ್ತಿಗೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಆಶ್ಚರ್ಯವಿಲ್ಲ: ಕಾಂಗ್ರೆಸ್

11 April 2023 6:06 PM IST
share
ಮೋದಿ- ಶಾ ಜೋಡಿಯ ಮಸಲತ್ತಿಗೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಆಶ್ಚರ್ಯವಿಲ್ಲ: ಕಾಂಗ್ರೆಸ್

ಬೆಂಗಳೂರು: ''ಮೋದಿ- ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ'' ಎಂದು ವಿಪಕ್ಷ ಕಾಂಗ್ರೆಸ್ ಕುಟುಕಿದೆ. 

ಈ ಸಂಬಂಧ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ''ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ.. ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ'' ಎಂದು ಹೇಳಿದೆ. 

''ಯಡಿಯೂರಪ್ಪ - ಔಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ - ಔಟ್, ಈಶ್ವರಪ್ಪ - ಔಟ್, ಜಗದೀಶ್ ಶೆಟ್ಟರ್ - ಔಟ್?, ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಷಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ. ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ'' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 

ಯಡಿಯೂರಪ್ಪ - ಔಟ್
ಹಾಲಾಡಿ ಶ್ರೀನಿವಾಸ ಶೆಟ್ಟಿ - ಔಟ್
ಈಶ್ವರಪ್ಪ - ಔಟ್
ಜಗದೀಶ್ ಶೆಟ್ಟರ್ - ಔಟ್?

ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಷಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ.

ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ.

— Karnataka Congress (@INCKarnataka) April 11, 2023

ಮೊ-ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ!

ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ..

ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ.

— Karnataka Congress (@INCKarnataka) April 11, 2023
share
Next Story
X