Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶತಾಯುಷಿ ಮತದಾರರಿಗೆ ವಿಶೇಷ ಆಹ್ವಾನ...

ಶತಾಯುಷಿ ಮತದಾರರಿಗೆ ವಿಶೇಷ ಆಹ್ವಾನ ಪತ್ರ: ಉಡುಪಿ ಡಿಸಿಯಿಂದ ಅಭಿಯಾನಕ್ಕೆ ಚಾಲನೆ

11 April 2023 3:04 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶತಾಯುಷಿ ಮತದಾರರಿಗೆ ವಿಶೇಷ ಆಹ್ವಾನ ಪತ್ರ: ಉಡುಪಿ ಡಿಸಿಯಿಂದ ಅಭಿಯಾನಕ್ಕೆ ಚಾಲನೆ

ಕುಂದಾಪುರ, ಎ.11: ಉಡುಪಿ ಜಿಲ್ಲೆಯಲ್ಲಿರುವ 209 ಮಂದಿ ಶತಾಯುಷಿ ಮತದಾರರಿಗೆ ಮೇ 10ರಂದು ನಡೆಯುವ ಮತದಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಆಹ್ವಾನ ನೀಡಲಾಗುತ್ತಿದ್ದು, ತಲ್ಲೂರು ಗ್ರಾಪಂ ವ್ಯಾಪ್ತಿಯ ಉಪ್ಪಿನಕುದ್ರುವಿನಲ್ಲಿ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಶತಾಯುಷಿ ಮತದಾರರಾದ 101 ವರ್ಷದ ಆಲಿಸ್ ಅವರಿಗೆ ಆಹ್ವಾನ ಪತ್ರವನ್ನು ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸ್ವೀಪ್ ಸಮಿತಿಯಿಂದ ವಿಶೇಷ ಆಹ್ವಾನ ನೀಡಲಾಗುವ ಅಭಿಯಾನ ಹಮ್ಮಿಕೊಂಡಿದ್ದು, ಉಪ್ಪಿನಕುದ್ರು ವಿನಲ್ಲಿ ಶತಾಯುಷಿಯೊಬ್ಬರಿಗೆ ಮೊದಲಿಗೆ ಆಹ್ವಾನ ನೀಡಿದ್ದೇವೆ. ಈವರೆಗಿನ ಚುನಾವಣೆಯೆಲ್ಲಿ ಭಾಗವಹಿಸಿದ್ದ ಅವರನ್ನು ಸಮ್ಮಾನಿಸಿದ್ದೇವೆ. ಇದೊಂದು ಖುಷಿಯ ಸಂಗತಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ದೊಡ್ಡ ಹಬ್ಬ. ಇವರು ಪ್ರತಿ ಚುನಾವಣೆಯಲ್ಲೂ ಭಾಗವಹಿಸಿದ್ದಾರೆ ಎಂದರು.

ಇಂತಹ ಶತಾಯುಷಿ ಮತದಾರರು ನಮ್ಮ ಜಿಲ್ಲೆಯ ಹೆಮ್ಮೆ. ಉಡುಪಿ ಜಿಲ್ಲೆಯ ಮತದಾರರು ತಾವೆಲ್ಲರೂ ಇವರನ್ನು ಪ್ರೇರಣೆಯಾಗಿಟ್ಟುಕೊಂಡು, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ನಮ್ಮ ಸಹಾಯವಾಣಿ, ಮತಗಟ್ಟೆ ಅಧಿಕಾರಿಗಳ ಬಳಿ ಖಚಿತಪಡಿಸಿಕೊಳ್ಳಬೇಕು ಎಂದವರು ಹೇಳಿದರು.

ಇದೇ ವೇಳೆ 101 ವರ್ಷದ ಆಲಿಸ್ ಅವರನ್ನು ಜಿಲ್ಲಾಡಳಿತದ ವತಿಯಿಂದ ಸಮ್ಮಾನಿಸಲಾಯಿತು. ಈ ವೇಳೆ ಸಂತಸ ವ್ಯಕ್ತಪಡಿಸಿದ ಅವರು, ನಾನು ಪ್ರತಿ ಸಲ ಮತದಾನ ಮಾಡಿದ್ದೇನೆ. ನೀವೆಲ್ಲ ಮತದಾನ ಮಾಡಬೇಕು. ಎಲ್ಲರೂ ಮತದಾನದಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

19 ವರ್ಷದ ನಿಶಾಂತ್ ಪ್ರಥಮ ಬಾರಿಗೆ ಈ ಬಾರಿ ಮತ ಚಲಾಯಿಸುತ್ತಿದ್ದು, ಈ ವಿಶೇಷ ಆಹ್ವಾನ ಪತ್ರವನ್ನು ಅವರೇ ಓದಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಪ್ರಸನ್ನ ಎಚ್., ಕುಂದಾಪುರ ಉಪವಿಭಾಗದ ಆಯುಕ್ತೆ ರಶ್ಮಿ ಎಸ್.ಆರ್., ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಲ್ಲೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರತ್ನ, ಗ್ರಾಮ ಲೆಕ್ಕಿಗ ಹರೀಶ್, ಬಿಎಲ್‌ಒ ನಾರಾಯಣ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X