Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬ್ರಾಹ್ಮಣರ ಕುರಿತ ಪೋಸ್ಟ್ ಗೆ...

ಬ್ರಾಹ್ಮಣರ ಕುರಿತ ಪೋಸ್ಟ್ ಗೆ ಕ್ಷಮೆಯಾಚಿಸಿದ ಖ್ಯಾತ ಗಾಯಕ ಲಕ್ಕಿ ಅಲಿ

12 April 2023 7:16 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬ್ರಾಹ್ಮಣರ ಕುರಿತ ಪೋಸ್ಟ್ ಗೆ ಕ್ಷಮೆಯಾಚಿಸಿದ ಖ್ಯಾತ ಗಾಯಕ ಲಕ್ಕಿ ಅಲಿ

ಮುಂಬೈ: "ಬ್ರಾಹ್ಮಣ ಪದದ ಮೂಲ ಅಬ್ರಹಾಂ ಆಗಿದೆ" ಎಂಬ ಟಿಪ್ಪಣಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ವಿವಾದಕ್ಕೆ ಗುರಿಯಾಗಿದ್ದ ಖ್ಯಾತ ಬಾಲಿವುಡ್ ಗಾಯಕ ಲಕ್ಕಿ ಅಲಿ, ಇದೀಗ ತಮ್ಮ ಪೋಸ್ಟ್‌ಗೆ ಕ್ಷಮೆ ಯಾಚಿಸಿದ್ದು, ತಾವು ಪೋಸ್ಟ್ ಮಾಡಿದ್ದ ಟಿಪ್ಪಣಿಯನ್ನೂ ಅಳಿಸಿ ಹಾಕಿದ್ದಾರೆ.

ತಮ್ಮ ಕ್ಷಮಾಪಣೆಯಲ್ಲಿ ಈ ಕುರಿತು ಸ್ಪಷ್ಟೀಕರಣ ನೀಡಿರುವ ಲಕ್ಕಿ ಅಲಿ, ನನ್ನ ಉದ್ದೇಶವು ಎಲ್ಲರನ್ನೂ ಸನಿಹಕ್ಕೆ ತರುವುದಾಗಿತ್ತೇ ಹೊರತು ಯಾರಿಗಾದರೂ ನೋವುಂಟು ಮಾಡುವುದಾಗಿರಲಿಲ್ಲ ಎಂದು ಹೇಳಿದ್ದು, "ಪ್ರಿಯರೆ, ನನ್ನ ಹಿಂದಿನ ಪೋಸ್ಟ್ ಕುರಿತ ವಿವಾದ ನನ್ನ ಗಮನಕ್ಕೆ ಬಂದಿದೆ. ನನ್ನ ಉದ್ದೇಶ ಯಾರಿಗಾದರೂ ನೋವುಂಟು ಮಾಡುವುದಾಗಿರಲಿಲ್ಲ. ಅದಕ್ಕಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ" ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

"ನನ್ನ ಉದ್ದೇಶ ಎಲ್ಲರನ್ನೂ ಸನಿಹಕ್ಕೆ ತರುವುದಾಗಿತ್ತು. ಆದರೆ, ನಾನು ಅಂದುಕೊಂಡಂತೆ ಆಗಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ. ಇನ್ನು ಮುಂದೆ ನಾನು ಮಾಡುವ ಪೋಸ್ಟ್‌ಗಳ ಬಗ್ಗೆ ಹೆಚ್ಚು ಜಾಗರೂಕನಾಗಿರುತ್ತೇನೆ ಮತ್ತು ನನ್ನ ಹಿಂದೂ ಸಹೋದರ ಮತ್ತು ಸಹೋದರಿಯರಿಗೆ ಬೇಸರ ತಂದಿರುವ ನನ್ನ ಬರವಣಿಗೆ ಶೈಲಿಯ ಕುರಿತೂ ಎಚ್ಚರಿಕೆ ವಹಿಸುತ್ತೇನೆ. ಅದಕ್ಕಾಗಿ ನಾನು ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ.." ಎಂದೂ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ತಾವು ಅಳಿಸಿ ಹಾಕಿರುವ ಪೋಸ್ಟ್‌ನಲ್ಲಿ "ಬ್ರಾಹ್ಮಣರು ಇಬ್ರಾಹಿಂ ವಂಶಸ್ಥರು. ಬ್ರಾಹ್ಮಣ ಎಂಬ ಹೆಸರು ಬ್ರಹ್ಮ ಎಂದ ಪದದಿಂದ ಬಂದಿದ್ದು, ಅದು ಅಬ್ರಹಾಂ ಅಥವಾ ಇಬ್ರಾಹಿಂ ಪದದಿಂದ ಸೃಷ್ಟಿಗೊಂಡಿದೆ.  ಹೀಗಾಗಿ ಏಕೆ ಎಲ್ಲರೂ ಈ ಕುರಿತು ವಾದಿಸದೆ ಕಾರಣವಿಲ್ಲದೆ ತಮ್ಮಲ್ಲೇ ಹೊಡೆದಾಡುತ್ತಿದ್ದಾರೆ?" ಎಂದು ಪ್ರಶ್ನಿಸಿದ್ದರು.

ಈ ಪೋಸ್ಟ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವುದರಿಂದ ತಮ್ಮ ಪೋಸ್ಟ್ ಅನ್ನು ಅಳಿಸಿ ಹಾಕಿರುವ ಲಕ್ಕಿ ಅಲಿ, ಈ ಕುರಿತು ಕ್ಷಮೆ ಯಾಚಿಸಿದ್ದಾರೆ. 

ಬಾಲಿವುಡ್ ನಟ ದಿ. ಮೆಹಮೂದ್ ಅವರ ಪುತ್ರರಾದ ಲಕ್ಕಿ ಅಲಿ ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಅವರು 'ಓ ಸನಂ', 'ಏಕ್ ಪಲ್ ಕ ಜೀನಾ' ಇತ್ಯಾದಿ ಗೀತೆಗಳ ಮೂಲಕ ಜನಪ್ರಿಯ ಗಾಯಕರಾಗಿ ಗುರುತಿಸಿಕೊಂಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X