Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿಟ್ಟೆ ವಿವಿ - ಜಪಾನ್ ಕೈಜೋ...

ನಿಟ್ಟೆ ವಿವಿ - ಜಪಾನ್ ಕೈಜೋ ಕಾರ್ಪೊರೇಷನ್ ಒಡಂಬಡಿಕೆ

12 April 2023 5:33 PM IST
share
ನಿಟ್ಟೆ ವಿವಿ - ಜಪಾನ್ ಕೈಜೋ ಕಾರ್ಪೊರೇಷನ್ ಒಡಂಬಡಿಕೆ

ಕೊಣಾಜೆ: ನಿಟ್ಟೆ ವಿಶ್ವವಿದ್ಯಾಲಯವು ಜಪಾನ್ ನ ಕೈಜೋ ಕಾರ್ಪೊರೇಷನ್ ನೊಂದಿಗೆ ತಿಳುವಳಿಕಾ ಒಡಂಬಡಿಕೆಗೆ ಮಂಗಳವಾರ ಸಹಿ ಹಾಕಿತು.

ಈ ತಿಳಿವಳಿಕೆ ಒಪ್ಪಂದದ ಪ್ರಕಾರ ಕೈಜೋ ಕಾರ್ಪೊರೇಷನ್ (ಪ್ರಮುಖ ಸೆಮಿಕಂಡಕ್ಟರ್ ಸಲಕರಣೆಗಳ ತಯಾರಿಕಾ ಕಂಪನಿ) ಮತ್ತು ಶಿಬುಯಾ ಕಾರ್ಪೊರೇಷನ್ ನ ಗ್ರೂಪ್ ಕಂಪನಿ ನಿಟ್ಟೆ ವಿಶ್ವವಿದ್ಯಾಲಯದಿಂದ ಐಟಿ ಪದವೀಧರರನ್ನು ನೇಮಿಸಿಕೊಳ್ಳಲು ನಿರ್ಧರಿಸಿವೆ. ಕೈಜೋ ಮುಂಬರುವ ವರ್ಷಗಳಲ್ಲಿ ಎಲೆಕ್ಟ್ರಾನಿಕ್ ಡಿಸೈನ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ಹೊಸಬರುಗಳನ್ನು ನೇಮಿಸಿಕೊಳ್ಳುವುದನ್ನುಮುಂದುವರಿಸಲಿದೆ.  ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶಗಳು, ಇಂಟರ್ನ್ಶಿಪ್ ಮತ್ತು ತರಬೇತಿ, ಶ್ರೇಷ್ಠತೆಯ ಕೇಂದ್ರ (ಸಿಒಇ) ಮತ್ತು ನಿಟ್ಟೆ ಬೋಧಕರೊಂದಿಗೆ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಹೊಂದಲು ಎರಡೂ ಕಡೆಯವರು ಒಪ್ಪಿಕೊಂಡರು.

ಕಾರ್ಯಕ್ರಮದಲ್ಲಿ, ಕೈಜೋ ಕಾರ್ಪೊರೇಷನ್ ಜಪಾನ್ ನ ಕಡೆಯಿಂದ ತೆತ್ಸುವೊ ಓಯಿಕವ ಪ್ರತಿನಿಧಿ ನಿರ್ದೇಶಕ ಮತ್ತು ಅಧ್ಯಕ್ಷ (ಸಿಇಒ) ಮತ್ತು ಹಿದೆನೋರಿ ಸಸಹರ - ವ್ಯವಸ್ಥಾಪಕ ನಿರ್ದೇಶಕರು ಮತ್ತು ಜನರಲ್ ಮ್ಯಾನೇಜರ್ ಪ್ರತಿನಿಧಿಸಿದರು. ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ  ಎನ್ . ವಿನಯ ಹೆಗ್ಡೆ, ಸಹಕುಲಾಧಿಪತಿಗಳಾದ ಡಾ.ಎಂ. ಶಾಂತಾರಾಮ್ ಶೆಟ್ಟಿ ಮತ್ತು ಶ್ರೀ ವಿಶಾಲ್ ಹೆಗ್ಡೆ, ಕುಲಪತಿಗಳಾದ ಡಾ.ಸತೀಶ್ ಕುಮಾರ್ ಭಂಡಾರಿ, ಸಹಕುಲಪತಿಗಳಾದ ಡಾ.ಎಂ. ಎಸ್.ಮೂಡಿತ್ತಾಯ, ಕುಲಸಚಿವರಾದ ಡಾ.ಹರ್ಷ ಹಾಲಹಳ್ಳಿ, ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ನಿರಂಜನ್ ಚಿಪ್ಳುಂಕರ್  ಮತ್ತು ಶ್ರೀ ನಂದನ್ ಕಶ್ಯಪ್, ಕಾನೂನು ಸಲಹೆಗಾರರು ಉಪಸ್ಥಿತರಿದ್ದರು.

ನಿಟ್ಟೆ ವಿಶ್ವವಿದ್ಯಾಲಯದ  ಅಂತಾರಾಷ್ಟ್ರೀಯ ಸಹಯೋಗ (ಏಷ್ಯಾ-ಪೆಸಿಫಿಕ್ ವಲಯ) ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್ ಮತ್ತು  ಜಪಾನ್ ಸಹಯೋಗಗಳ ಕಾರ್ಯನಿರ್ವಾಹಕ ಸಹಾಯಕಿ  ಯಸುಕೊ ಸಾಟೊ ಕಾರ್ಯಕ್ರಮಕ್ಕೆ ಸಹಕರಿಸಿದರು.

share
Next Story
X