Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ವಿರುದ್ಧ ಧರಣಿ ನಡೆಸಿದ್ದೇನೆಂಬ...

ಸರಕಾರದ ವಿರುದ್ಧ ಧರಣಿ ನಡೆಸಿದ್ದೇನೆಂಬ ಒಂದೇ ಕಾರಣಕ್ಕೆ ನನಗೆ ಟಿಕೆಟ್ ನಿರಾಕರಣೆ: ಎಂ.ಪಿ.ಕುಮಾರಸ್ವಾಮಿ

ಜೆಡಿಎಸ್ ನಿಂದ ಸ್ಪರ್ಧೆ ?

13 April 2023 3:51 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸರಕಾರದ ವಿರುದ್ಧ ಧರಣಿ ನಡೆಸಿದ್ದೇನೆಂಬ ಒಂದೇ ಕಾರಣಕ್ಕೆ ನನಗೆ ಟಿಕೆಟ್ ನಿರಾಕರಣೆ: ಎಂ.ಪಿ.ಕುಮಾರಸ್ವಾಮಿ
ಜೆಡಿಎಸ್ ನಿಂದ ಸ್ಪರ್ಧೆ ?

ಮೂಡಿಗೆರೆ, ಏ.13: ತಾಲೂಕಿನ ರೈತರ ಹಾಗೂ ಜನರ ಸಮಸ್ಯೆ ಪರಿಹರಿಸಲು ತಾನು ಬೆಂಗಳೂರಿನ ಗಾಂಧಿ ಪ್ರತಿಮೆ ಮುಂದೆ ಸರಕಾರದ ವಿರುದ್ಧವೇ ಧರಣಿ ನಡೆಸಿದ್ದೇನೆಂಬ ಒಂದೇ ಕಾರಣಕ್ಕೆ ತನಗೆ ಟಿಕೆಟ್ ನೀಡದೇ ವಂಚಿಸಲಾಗಿದೆ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. 

ಅವರು ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ಚುನಾವಣೆಯಲ್ಲಿ ಕಳೆದ 20 ವರ್ಷದಿಂದ ಒಂದು ಗುಂಪು ವಿರೋಧ ಮಾಡುತ್ತಲೇ ಬಂದಿತ್ತು. ಆದರೆ 2013ರಲ್ಲಿ ಕೇವಲ ಒಂದೂವರೆ ಸಾವಿರ ಅಂತರದಲ್ಲಿ ಸೋಲು ಅನುಭವಿಸಿದ್ದು, ಬಿಟ್ಟರೆ 3 ಬಾರಿ ಗೆಲುವು ಸಾಧಿಸಿದ್ದೆ. ಆದರೆ ಈಬಾರಿ ಸಿ.ಟಿ.ರವಿ ಅವರಿಂದ ಟಿಕೆಟ್ ದಕ್ಕದಂತಾಗಿದೆ. ಇದರಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಕ್ಕೆ ರಾಜೀನಾಮೆ ನೀಡಿದ್ದೇನೆ. ತಾನು ಬಿಜೆಪಿ ತೊರೆದಿದ್ದರಿಂದ ಈಗ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ 20 ವರ್ಷ ಹಿಂದಕ್ಕೆ ಹೋಗಿದೆ. ಇನ್ನು ಮುಂದೆ ತಾ.ಪಂ, ಜಿ.ಪಂ. ಚುನಾವಣೆಯಲ್ಲಿ ಬಿಜೆಪಿ ಒಂದು ಸ್ಥಾನ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು. 

ಬಿಜೆಪಿಯ ಒಂದು ಗುಂಪು  ವಿರೋಧ ಮಾಡುತ್ತಿದ್ದರೂ ಉಳಿದವರು ಈಗಲೂ ಪಕ್ಷ ಬಟ್ಟು ಹೋಗಬೇಡಿ ಎನ್ನುತ್ತಿದ್ದಾರೆ. ಅಲ್ಲದೇ ಬೇರೆ ಪಕ್ಷದವರು ತನ್ನ ಬರುವಿಕೆಗೆ ಸ್ವಾಗತಿಸುತ್ತಿದ್ದಾರೆ. ಹಾಗಾಗಿ ಇಂದು ಮತದಾರರ ಅಭಿಪ್ರಾಯ ಪಡೆದು ಶುಕ್ರವಾರ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರುವ ಬಗ್ಗೆ ಪರೋಕ್ಷವಾಗಿ ಹೇಳಿಕೊಂಡ ಅವರು, ಈಗಾಗಲೇ ತಾಲೂಕಿನಾದ್ಯಂತ ಮೊಬೈಲ್ ಕರೆಗಳು ಬರುತ್ತಿದ್ದು, ಅಭೂತಪೂರ್ವವಾದ ಬೆಂಬಲ ವ್ಯಕ್ತವಾಗುತ್ತಿದೆ. ತಾನು ಯಾವುದೇ ಪಕ್ಷ ಸೇರ್ಪಡೆಗೊಂಡರೂ ಬೆಂಬಲ ನೀಡಬೇಕು. ಎ.17ರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ.  ಆ ದಿನ ಸುಮಾರು 15 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಮತದಾರರು ಆಗಮಿಸಲಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ತನ್ನ ಗೆಲುವು ನಿಶ್ಚಿತ  ಎಂದು ಭವಿಷ್ಯ ನುಡಿದರು.

ಬಳಿಕ ಅವರ ನಿವಾಸಕ್ಕೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಬೆಂಬಲಿಗರನ್ನು ಉದ್ದೇಶಿಸಿ ಹೊರಾಂಗಣದಲ್ಲಿ ಮಾತನಾಡಿದರು. 
ಮುಖಂಡರಾದ ಅರೆಕುಡಿಗೆ ಶಿವಣ್ಣ, ರವೀಂದ್ರ ಊರುಬಗೆ, ಹೆಮ್ಮಕ್ಕಿ ಗಿರೀಶ್, ವಿಜೇಂದ್ರ ಕುಂದೂರು ಮತ್ತಿತರರಿದ್ದರು. 
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X