Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಮಾಲಕರಿಗೆ ದೇಶದಲ್ಲಿ 'ವಿಶ್ವದ...

ಐಪಿಎಲ್ ಮಾಲಕರಿಗೆ ದೇಶದಲ್ಲಿ 'ವಿಶ್ವದ ಶ್ರೀಮಂತ ಟಿ-20 ಲೀಗ್' ಸ್ಥಾಪಿಸುವ ಅವಕಾಶ ನೀಡಿದ ಸೌದಿ ಅರೇಬಿಯ: ವರದಿ

14 April 2023 3:03 PM IST
share
ಐಪಿಎಲ್ ಮಾಲಕರಿಗೆ ದೇಶದಲ್ಲಿ ವಿಶ್ವದ ಶ್ರೀಮಂತ ಟಿ-20 ಲೀಗ್ ಸ್ಥಾಪಿಸುವ ಅವಕಾಶ ನೀಡಿದ ಸೌದಿ ಅರೇಬಿಯ: ವರದಿ

ಹೊಸದಿಲ್ಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ವಿಶ್ವದ ಅತ್ಯಂತ ಲಾಭದಾಯಕ ಟಿ20 ಲೀಗ್ ಆಗಿ ಉಳಿದಿದೆ. ಹಣಕಾಸು, ವಿಶ್ವದರ್ಜೆಯ ಆಟಗಾರರ ಭಾಗವಹಿಸುವಿಕೆ ಅಥವಾ ಸಾಮಾಜಿಕ ಮಾಧ್ಯಮದಲ್ಲಿನ ಜನಪ್ರಿಯತೆಯ ವಿಚಾರದಲ್ಲಿ ಜಗತ್ತಿನಾದ್ಯಂತ ಇತರ ಟಿ-20 ಲೀಗ್‌ಗಳಿಗೆ ಹೋಲಿಸಿದರೆ ಐಪಿಎಲ್ ಗೆ ಯಾವುದೂ ಸಾಟಿಯಿಲ್ಲ. ಆದಾಗ್ಯೂ, ಸೌದಿ ಅರೇಬಿಯಾವು ಐಪಿಎಲ್ ಮಾಲಿಕರಿಗೆ "ವಿಶ್ವದ ಶ್ರೀಮಂತ ಟಿ- 20 ಲೀಗ್" ಅನ್ನು ತನ್ನ ದೇಶದಲ್ಲಿ ಸ್ಥಾಪಿಸಲು ಅವಕಾಶ ನೀಡಲು ಬಯಸಿರುವುದರಿಂದ ಶೀಘ್ರದಲ್ಲೇ ಎಲ್ಲವೂ ಬದಲಾಗಬಹುದು. ಫುಟ್ಬಾಲ್ ಹಾಗೂ  ಫಾರ್ಮುಲಾ 1 ನಂತಹ ಇತರ ಕ್ರೀಡೆಗಳಲ್ಲಿ ಹೆಚ್ಚು ಹೂಡಿಕೆ ಮಾಡಿರುವ  ಸೌದಿ ಅರೇಬಿಯಾ ಈಗ ಕ್ರಿಕೆಟ್ ಮೇಲೆ ತನ್ನ ಕಣ್ಣು ನೆಟ್ಟಿದೆ ಎಂದು ವರದಿಯಾಗಿದೆ.

ಪ್ರಸ್ತುತ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತೀಯ ಆಟಗಾರರು ವಿದೇಶಗಳಲ್ಲಿ ಲೀಗ್‌ಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸುತ್ತದೆ. ಆದಾಗ್ಯೂ, ಸೌದಿ ಅರೇಬಿಯಾ ಸರಕಾರ  ಹೊಸ ಟಿ-20 ಲೀಗ್ ಅನ್ನು ಸ್ಥಾಪಿಸುವ ಪ್ರಸ್ತಾಪ ಮುಂದಿಟ್ಟಿರುವುದರಿಂದ  ಈ ವಿಷಯದಲ್ಲಿ ಬಿಸಿಸಿಐ  ತನ್ನ ನಿಲುವನ್ನು ಬದಲಾಯಿಸುವುದೇ? ಎಂದು ಕಾದು ನೋಡಬೇಕಾಗಿದೆ.

“ದಿ ಏಜ್‌’’ ನ ವರದಿಯ ಪ್ರಕಾರ ಸುಮಾರು ಒಂದು ವರ್ಷದಿಂದ ಈ ವಿಷಯದ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಆದರೆ, ಏನಾದರೂ ಬೆಳವಣಿಗೆ ನಡೆಯಬೇಕಾದರೆ  ಲೀಗ್ ಅನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅನುಮೋದಿಸಬೇಕಾಗುತ್ತದೆ. ಬಹಳ ಹಿಂದೆಯೇ  ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರು ಕ್ರಿಕೆಟ್‌ನಲ್ಲಿ ಸೌದಿ ಅರೇಬಿಯಾದ ಆಸಕ್ತಿಯನ್ನು ದೃಢಪಡಿಸಿದ್ದರು.

"ನೀವು ಅವರು ತೊಡಗಿಸಿಕೊಂಡಿರುವ ಇತರ ಕ್ರೀಡೆಗಳನ್ನು ನೋಡಿದರೆ, ಕ್ರಿಕೆಟ್ ಅವರಿಗೆ ಆಕರ್ಷಕವಾಗಿದೆ ಎಂದು ನಾನು ಭಾವಿಸುತ್ತೇನೆ. ಸಾಮಾನ್ಯವಾಗಿ ಕ್ರೀಡೆಯಲ್ಲಿ ಅವರ ಪ್ರಗತಿಯನ್ನು ಗಮನಿಸಿದರೆ ಸೌದಿ ಅರೇಬಿಯಾಕ್ಕೆ ಕ್ರಿಕೆಟ್ ಚೆನ್ನಾಗಿ ಕೆಲಸ ಮಾಡುತ್ತದೆ'' ಎಂದು ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಹೇಳಿದ್ದಾರೆ.

ವರದಿಯ ಪ್ರಕಾರ, ಸೌದಿ ಸರಕಾರ ಹಾಗೂ  ವ್ಯವಹಾರಗಳ ಹಲವಾರು ಪ್ರತಿನಿಧಿಗಳು ಭಾರತದ ಕ್ರಿಕೆಟ್ ಚಟುವಟಿಕೆಗಳ ಸುತ್ತ ಗುರುತಿಸಿಕೊಂಡಿದ್ದಾರೆ.  ತಮ್ಮ ಯೋಜಿತ ಟ್ವೆಂಟಿ-20 ಲೀಗ್‌ ಗೆ  ಐಪಿಎಲ್ ಮಾಲಿಕರು ಹಾಗೂ ಬಿಸಿಸಿಐ ಅನ್ನು ಶಾಮೀಲುಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

share
Next Story
X