Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಜಾಬ್‌, ಹಲಾಲ್‌ ವಿವಾದ ಅನಗತ್ಯ, ನಾನು...

ಹಿಜಾಬ್‌, ಹಲಾಲ್‌ ವಿವಾದ ಅನಗತ್ಯ, ನಾನು ಬೆಂಬಲಿಸುವುದಿಲ್ಲ: ಬಿ.ಎಸ್‌. ಯಡಿಯೂರಪ್ಪ

"ಹಿಂದೂ - ಮುಸಲ್ಮಾನರು ಸಹೋದರ, ಸಹೋದರಿಯರಂತೆ ಬಾಳಬೇಕು"

15 April 2023 2:08 PM IST
share
ಹಿಜಾಬ್‌, ಹಲಾಲ್‌ ವಿವಾದ ಅನಗತ್ಯ, ನಾನು ಬೆಂಬಲಿಸುವುದಿಲ್ಲ: ಬಿ.ಎಸ್‌. ಯಡಿಯೂರಪ್ಪ
"ಹಿಂದೂ - ಮುಸಲ್ಮಾನರು ಸಹೋದರ, ಸಹೋದರಿಯರಂತೆ ಬಾಳಬೇಕು"

ಬೆಂಗಳೂರು: "ಹಿಂದೂಗಳು ಮತ್ತು ಮುಸಲ್ಮಾನರು ಸಹೋದರ, ಸಹೋದರಿಯರಂತೆ ಬಾಳಬೇಕು. ಆರಂಭದಿಂದಲೇ ನನ್ನ ನಿಲುವು ಇದೇ ಆಗಿತ್ತು. ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿದ್ದ ಹಿಜಾಬ್‌, ಹಲಾಲ್‌ ಸುತ್ತ ವಿವಾದಗಳು ಅನಗತ್ಯವಾಗಿತ್ತು," ಎಂದು ಹಿರಿಯ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

indianexpress.com ಜೊತೆ ಸಂದರ್ಶನದಲ್ಲಿ ಮಾತನಾಡಿದ ಯಡಿಯೂರಪ್ಪ, ತಾನು ಹಿಜಾಬ್‌, ಹಲಾಲ್‌ ವಿವಾಗಳನ್ನು ಬೆಂಬಲಿಸುವುದಿಲ್ಲ ಎಂದರು.

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಪ್ರಮುಖವಾಗಿ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಿ  ವಿದ್ಯಾರ್ಥಿಗಳು ಆಗಮಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದವರಲ್ಲೊಬ್ಬರಾಗಿರುವ ಯಶಪಾಲ್‌ ಸುವರ್ಣ ಅವರಿಗೆ ಉಡುಪಿಯಲ್ಲಿ ಪಕ್ಷ ಟಿಕೆಟ್‌ ನೀಡಿದೆ.

ಹಿಂದೂಗಳು ಹಲಾಲ್‌ ಮಾಂಸ ತಿನ್ನಬಾರದೆಂದು ಹಿಂದುತ್ವ ಸಂಘಟನೆಗಳು ನೀಡಿದ ಕರೆ ಹಾಗೂ ಇದಕ್ಕೆ ಹಲವು ಪಕ್ಷದ ನಾಯಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದರು.

ಆಹ್ವಾನವಿರುವ ಹೊರತಾಗಿಯೂ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಚರ್ಚ್‌ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರುವ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ ತಾನು ಕೈಸ್ತರ ಮತ್ತು ಮುಸಲ್ಮಾನರ ಕಾರ್ಯಕ್ರಮಗಳಿಗೂ ಹೋಗುತ್ತಿದ್ದುದಾಗಿ ತಿಳಿಸಿದರು. "ಬೊಮ್ಮಾಯಿ ಕೂಡ ಹೋಗುತ್ತಿದ್ದರು. ಅವರಿಗೆ ಆಹ್ವಾನ ನೀಡಲಾದ ಸ್ಥಳಗಳಿಗೆ ಅವರು ಹೋಗಬೇಕಿತ್ತು. ಇಂತಹ ಕಾರ್ಯಕ್ರಮಗಳಿಗೆ ಮಹತ್ವ ನೀಡಬೇಕು, ಅವರು ಅಂತಹ ಕಾರ್ಯಕ್ರಮಗಳಿಗೆ ಹೋಗಬೇಕು," ಎಂದು ಯಡಿಯೂರಪ್ಪ ಹೇಳಿದ್ದಾರೆಂದು indianexpress.com ವರದಿ ಮಾಡಿದೆ.

ತಮ್ಮ ಪುತ್ರ ಬಿ ವೈ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಬೇಕೆಂಬುದು ತಮ್ಮ ಇಚ್ಛೆಯಾಗಿತ್ತು ಎಂದು ಯಡಿಯೂರಪ್ಪ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯ ಜನಪ್ರಿಯತೆ, ಕೇಂದ್ರ ಕೈಗೊಂಡ ಕಲ್ಯಾಣ ಕಾರ್ಯಕ್ರಮಗಳು, ತಮ್ಮ ಸರ್ಕಾರದ ಅವಧಿಯಲ್ಲಿ ಹಾಗೂ ಈಗ ಬೊಮ್ಮಾಯಿ ಸರ್ಕಾರ ಕೈಗೊಂಡ ಯೋಜನೆಗಳಿಂದಾಗಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಯಡಿಯೂರಪ್ಪ ಹೇಳಿದರು.

share
Next Story
X