Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಬೇಡ್ಕರ್‌ರ ಚಿಂತನೆ ಮಾರ್ಗದಲ್ಲಿ...

ಅಂಬೇಡ್ಕರ್‌ರ ಚಿಂತನೆ ಮಾರ್ಗದಲ್ಲಿ ಸಾಗಿದಾಗ ಸಮಾಜದ ಉದ್ದಾರ: ಪ್ರೊ. ಫಣಿರಾಜ್

15 April 2023 6:36 PM IST
share
ಅಂಬೇಡ್ಕರ್‌ರ ಚಿಂತನೆ ಮಾರ್ಗದಲ್ಲಿ ಸಾಗಿದಾಗ ಸಮಾಜದ ಉದ್ದಾರ: ಪ್ರೊ. ಫಣಿರಾಜ್

ಉಡುಪಿ: ಅಂಬೇಡ್ಕರ್ ಸಹಿಸಿದ ಕಷ್ಟಗಳಿಂದಾಗಿ, ಅವರ ಶ್ರಮ ತ್ಯಾಗದ ಫಲಗಳಿಂದಾಗಿ ಇವತ್ತು ನಾವುಗಳು ಇಂತಹ ಉತ್ತಮ ಸ್ಥಿತಿಯಲ್ಲಿ ಇದ್ದೇವೆ. ಅವರ ಸಾಮಾಜಿಕ ಚಿಂತನೆಗಳನ್ನು ಅರಿತು ಆ ಮಾರ್ಗದಲ್ಲಿ ನಡೆದಾಗ ಮಾತ್ರ ಸಮಾಜದ ಉದ್ದಾರ ಸಾಧ್ಯ ಎಂದು ಹಿರಿಯ ಚಿಂತಕ ಪ್ರೊ.ಫಣಿರಾಜ್ ಮಣಿಪಾಲ ತಿಳಿಸಿದ್ದಾರೆ. 

ನೇಜಾರಿನ ಸ್ಪಂದನ ದಿವ್ಯಾಂಗರ ಸಂರಕ್ಷಣ ಮತ್ತು ತರಬೇತಿ ಕೇಂದ್ರದಲ್ಲಿ ದಯಾನಂದ್ ಕಪ್ಪೆಟ್ಟು ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಅಭಿಮಾನಿ ಬಳಗ ಉಡುಪಿ ಶುಕ್ರವಾರ ಆಯೋಜಿಸಿದ 132ನೇ ವರ್ಷದ ಅಂಬೇಡ್ಕರ್ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಲಿತ ನಾಯಕರಾದ ಹರಿಶ್ಚಂದ್ರ ಬಿರ್ತಿ, ಚೇತನ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಉಮೇಶ್ ನಾಕೂರು,   ಖಜಾಂಚಿ ವಿವೇಕಾನಂದ ಕಾಮತ್, ದಲಿತ ಚಿಂತಕ ಶ್ಯಾಮರಾಜ್ ಭಿರ್ತಿ, ಮೂಡುಬೆಟ್ಟು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಲೋಚನಾ ಟೀಚರ್,  ದಲಿತ ಯುವ ನಾಯಕ ಜಗದೀಶ್ ಗಂಗೊಳ್ಳಿ, ಸಾದಿಕ್ ಸಾಹೇಬ್ ಮಧ್ವನಗರ  ಹಾಗೂ ಗುಜ್ಜರಬೆಟ್ಟು, ಕೆಮ್ಮಣ್ಣು, ಮೂಡುಬೆಟ್ಟು, ಕಪ್ಪೆಟ್ಟು, ಪುತ್ತೂರು ಹಾಗೂ ಗಂಗೊಳ್ಳಿಯಿಂದಆಗಮಿಸಿದ ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಚೈತನ್ಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಉಮೇಶ್ ನಾಕೂರು ಇವರನ್ನು ಸನ್ಮಾನಿಸಲಾ ಯಿತು.  ಚೈತನ್ಯ ಚಾರಿ ಟೇಬಲ್ ಟ್ರಸ್ಟ್ ವತಿಯಿಂದ ಸಮಾಜ ಸೇವಕರಾದ ದಯಾನಂದ ಕಪ್ಪೆಟ್ಟು ಹಾಗೂ ವಿವೇಕಾನಂದ ಕಾಮತ್ ಇವರನ್ನು  ಗೌರವಿಸಲಾಯಿತು.

ರಾಜೇಶ್ ಕೆಮ್ಮಣ್ಣು ಸ್ವಾಗತಿಸಿ ದಿನೇಶ್ ಮೂಡುಬೆಟ್ಟು ವಂದಿಸಿದರು. ಸುಮಿತ್ ಮಲ್ಪೆ ಕಾರ್ಯಕ್ರಮ ನಿರೂಪಿಸಿದರು.

share
Next Story
X