Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಧಿ 370 ರದ್ದತಿ ಕುರಿತ ವಾಟ್ಸ್ಯಾಪ್‌...

ವಿಧಿ 370 ರದ್ದತಿ ಕುರಿತ ವಾಟ್ಸ್ಯಾಪ್‌ ಸ್ಟೇಟಸ್‌: ಪ್ರೊಫೆಸರ್‌ ವಿರುದ್ಧದ FIR ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

15 April 2023 6:43 PM IST
share
ವಿಧಿ 370 ರದ್ದತಿ ಕುರಿತ ವಾಟ್ಸ್ಯಾಪ್‌ ಸ್ಟೇಟಸ್‌: ಪ್ರೊಫೆಸರ್‌ ವಿರುದ್ಧದ FIR ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ಮುಂಬೈ: ಸಂವಿಧಾನದ 370ನೇ ವಿಧಿ ಕುರಿತಂತೆ ವಾಟ್ಸ್ಯಾಪ್‌ ಸ್ಟೇಟಸ್‌ ಹಾಕಿದ್ದ ಪ್ರೊಫೆಸರ್‌ ಒಬ್ಬರ ವಿರುದ್ಧದ ಎಫ್‌ಐಆರ್‌ ಅನ್ನು ರದ್ದುಪಡಿಸಲು ನಿರಾಕರಿಸಿರುವ ಬಾಂಬೆ ಹೈಕೋರ್ಟ್‌, ಜನರ ಭಾವನೆಗಳಿಗೆ ನೋವುಂಟು ಮಾಡಬಹುದಾದ ಸೂಕ್ಷ್ಮ ವಿಚಾರಗಳಲ್ಲಿ ಯಾವುದೇ ಟೀಕಾತ್ಮಕ ಅಥವಾ ಅಸಮ್ಮತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮೊದಲು ಪರಿಸ್ಥಿತಿಯ ಕೂಲಂಕಷ ಅವಲೋಕನ ನಡೆಸಿ ಸೂಕ್ತ ಸಮರ್ಥನೆಯೊಂದಿಗೆ ಮಾಡಬೇಕು ಎಂದು ಹೇಳಿದೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿದ ಸಂವಿಧಾನದ 370ನೇ ವಿಧಿಯ ರದ್ದತಿ ಕುರಿತಂತೆ ತುಂಬಾ ಸಹಜವೆಂಬಂತೆ ಪ್ರೊಫೆಸರ್‌ ಪೋಸ್ಟ್‌ ಮಾಡಿದ್ದರೆಂದು ಹೊರನೋಟಕ್ಕೆ ತಿಳಿದುಬರುತ್ತದೆ ಎಂದು ತನ್ನ ಎಪ್ರಿಲ್‌ 10 ರ ಆದೇಶದಲ್ಲಿ ನ್ಯಾಯಮೂರ್ತಿಗಳಾದ ಎಸ್‌ ಬಿ ಶುಕ್ರೆ ಮತ್ತು ಎಂ ಎಂ ಸತಯೆ ಅವರ ವಿಭಾಗೀಯ ಪೀಠ ಹೇಳಿದೆ.

ತಮ್ಮ ವಿರುದ್ಧ ಎಫ್‌ಐಆರ್‌ ರದ್ದುಗೊಳಿಸಬೇಕೆಂದು ಕೋರಿ 26 ವರ್ಷದ ಜಾವೇದ್‌ ಅಹ್ಮದ್‌ ಹಜಮ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹಜಮ್‌ ವಿರುದ್ಧ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಹಟ್ಕನಂಗಲೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಕೊಲ್ಲಾಪುರ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿದ್ದ ಹಜಮ್‌ ಅವರು ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯವರಾಗಿದ್ಧಾರೆ. ಹಜಮ್‌ ಅವರು ಎಪ್ರಿಲ್‌ 13 ಹಾಗೂ 15, 2022 ರ ನಡುವೆ ʻಆಗಸ್ಟ್‌ 5 ಜಮ್ಮು ಕಾಶ್ಮೀರದ ಕರಾಳ ದಿನʼ ʼವಿಧಿ 370 ರದ್ದುಗೊಳಿಸಲಾಗಿದೆ, ನಮಗೆ ಸಂತೋಷವಿಲ್ಲ, ʻ14ನೇ ಆಗಸ್ಟ್‌ ಹ್ಯಾಪಿ ಇಂಡಿಪೆಂಡೆನ್ಸ್‌ ಡೇ ಪಾಕಿಸ್ತಾನ್‌ʼ ಎಂದು ಪೋಸ್ಟ್‌ ಮಾಡಿದ್ದರು.

ಆದರೆ ಯಾವುದೇ ಕೆಟ್ಟ ಉದ್ದೇಶದಿಂದ ತಾವು ವಾಟ್ಸ್ಯಾಪ್‌ ಸ್ಟೇಟಸ್‌ ಹಾಕಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು. ವಿಧಿ 370 ಇದರ ಕುರಿತ ಮೊದಲ ಸ್ಟೇಟಸ್‌ ಐಪಿಸಿ ಸೆಕ್ಷನ್‌ 153ಎ ಇದರ ಉಲ್ಲಂಘನೆ ಆದರೆ ಪಾಕ್‌ ಸ್ವಾತಂತ್ರ್ಯ ದಿನದ ಕುರಿತು ಪೋಸ್ಟ್‌ ಉಲ್ಲಂಘನೆಯಲ್ಲ ಎಂದು ನ್ಯಾಯಾಲಯ ಹೇಳಿದೆ.

share
Next Story
X