Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಡ ಕ್ರಿಕೆಟಿಗರ ಹಾಸ್ಟೆಲ್ ನಿರ್ಮಾಣಕ್ಕೆ...

ಬಡ ಕ್ರಿಕೆಟಿಗರ ಹಾಸ್ಟೆಲ್ ನಿರ್ಮಾಣಕ್ಕೆ ಲಕ್ಷಾಂತರ ರೂ. ನೀಡಿದ ರಿಂಕು ಸಿಂಗ್

17 April 2023 5:38 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಡ ಕ್ರಿಕೆಟಿಗರ ಹಾಸ್ಟೆಲ್ ನಿರ್ಮಾಣಕ್ಕೆ ಲಕ್ಷಾಂತರ ರೂ. ನೀಡಿದ ರಿಂಕು ಸಿಂಗ್

ಚೆನ್ನೈ: ಇಂಡಿಯನ್ ಪ್ರಿಮಿಯರ್ ಲೀಗ್ 2008ರಲ್ಲಿ ಆರಂಭವಾದಾಗಿನಿಂದ ಹಲವು ಮಂದಿ ಉದಯೋನ್ಮುಖ ಪ್ರತಿಭೆಗಳನ್ನು ಬೆಳಕಿಗೆ ತಂದಿರುವುದು ಮಾತ್ರವಲ್ಲದೇ, ಅವರ ಪೈಕಿ ಹಲವು ಮಂದಿಯನ್ನು ಫ್ರಾಂಚೈಸಿಗಳಿಗೆ ದೊಡ್ಡ ಮೊತ್ತಕ್ಕೆ ಹರಾಜಾಗುವ ಅವಕಾಶ ಕಲ್ಪಿಸುವ ಮೂಲಕ ಲಕ್ಷಾಧೀಶರನ್ನಾಗಿ ಮಾಡಿದೆ.

ಆದರೆ ಇದುವರೆಗೂ ಭಾರತೀಯ ಕ್ರಿಕೆಟ್ ತಂಡಕ್ಕೆ ಪದಾರ್ಪಣೆ ಮಾಡದ ಯುವಕನೊಬ್ಬ, ತನ್ನ ಜೀವನದ ದಿಕ್ಕನ್ನೇ ಬದಲಿಸಿದ ಕ್ರೀಡೆಗೆ ಮರಳಿ ನೀಡುವ ನಿರ್ಧಾರಕ್ಕೆ ಬಂದಿದ್ದಾನೆ. ಐಪಿಎಲ್‍ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ ರಿಂಕು ಸಿಂಗ್ ಈ ನಿಟ್ಟಿನಲ್ಲಿ ಆದರ್ಶ ಉದಾಹರಣೆ ಎನಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಸಿಂಗ್, ಇತ್ತೀಚೆಗೆ ಐಪಿಎಲ್ ಪಂದ್ಯದಲ್ಲಿ ಕೊನೆಯ ಐದು ಎಸೆತಗಳಲ್ಲಿ ಸತತ ಐದು ಸಿಕ್ಸರ್ ಸಿಡಿಸಿ ತಂಡಕ್ಕೆ ಅಸಾಧ್ಯ ಗೆಲುವು ದೊರಕಿಸಿಕೊಡುವ ಮೂಲಕ ದೇಶಾದ್ಯಂತ ಮನೆಮಾತಾಗಿದ್ದರು. ರಿಂಕು ಅಧಿಕ ಗಳಿಕೆಯ ಆಟಗಾರರ ಪೈಕಿ ಒಬ್ಬರಲ್ಲದಿರಬಹುದು; ಆದರೂ ಆರ್ಥಿಕ ಸಂಕಷ್ಟದಿಂದ ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗದ ಉದಯೋನ್ಮುಖ ಬಡ ಕ್ರಿಕೆಟಿಗರಿಗಾಗಿ ಹಾಸ್ಟೆಲ್ ನಿರ್ಮಾಣ ಮಾಡುವ ಘನ ಕಾರ್ಯದಿಂದ ಅವರನ್ನು ವಿಮುಖಗೊಳಿಸಲಿಲ್ಲ. 

ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರಿಂಕು ಅವರ ತಂದೆ ಎಲ್‍ಪಿಜಿ ಸಿಲಿಂಡರ್ ವಿತರಕ ಹಾಗೂ ಅವರ ಸಹೋದರ ಸೋನು ಅಟೋರಿಕ್ಷಾ ಚಾಲಕ. ಮತ್ತೊಬ್ಬ ಸಹೋದರ ಮುಕುಲ್ ಕೋಚಿಂಗ್ ಸೆಂಟರ್‍ನ ಸ್ವಚ್ಛತಾ ಸಿಬ್ಬಂದಿ. ಒಳ್ಳೆಯ ಬಲಗೈ ಆಫ್‍ಬ್ರೇಕ್ ಬೌಲರ್ ಆಗಿ ರೂಪುಗೊಳ್ಳುವ ಹಾದಿಯಲ್ಲಿ ತಾವು ಎದುರಿಸಿದ ಸಂಕಷ್ಟಗಳ ಅನುಭವದ ಹಿನ್ನೆಲೆಯಲ್ಲಿ ಅವರು, ಪ್ರತಿಭಾವಂತ ಬಡ ಉದಯೋನ್ಮುಖ ಕ್ರಿಕೆಟಿಗರಿಗೆ ನೆರವಾಗುವ ನಿರ್ಧಾರಕ್ಕೆ ಬಂದರು. ಅವರ ಕನಸು ನನಸಾಗಿಸುವ ನಿಟ್ಟಿನಲ್ಲಿ ಅವರಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲು ಅವರು ನಿರ್ಮಿಸಿದ ಹಾಸ್ಟೆಲ್ ಮುಂದಿನ ತಿಂಗಳು ಕಾರ್ಯಾರಂಭ ಮಾಡಲಿದೆ.

"ರಿಂಕು ಅವರ ಬಹುದಿನಗಳ ಕನಸು ನನಸಾಗುತ್ತಿದೆ" ಎಂದು ಅವರ ಬಾಲ್ಯದ ಕೋಚ್ ಅಲಿಗಢದ ಮಸೂದುಝ್ ಜಾಫರ್ ಅಮಿನಿ ಹೇಳುತ್ತಾರೆ.

ರಿಂಕು ಅವರಿಗೆ 12-13 ವರ್ಷ ಮೊದಲೇ ತರಬೇತಿ ನೀಡಲು ಆರಂಭಿಸಿದ ಜಾಫರ್, ಯುವ ಕ್ರಿಕೆಟಿಗನ ಏಳು- ಬೀಳುಗಳಿಗೆ ಸಾಕ್ಷಿಯಾದವರು. ಕೋಚ್ ಇದೀಗ ಅಲೀಗಢ ಕ್ರಿಕೆಟ್ ಸ್ಕೂಲ್ ಮತ್ತು ಅಕಾಡೆಮಿಯನ್ನು ನಡೆಸುತ್ತಿದ್ದಾರೆ. ಇದೇ ಜಾಗದಲ್ಲಿ ಹಾಸ್ಟೆಲ್ ನಿರ್ಮಾಣವಾಗಿದೆ.

ನಾಲ್ಕು ಮಂದಿಗೆ ವಾಸ್ತವ್ಯಕ್ಕೆ ಅವಕಾಶ ಇರುವ 15 ಕೊಠಡಿಗಳಿವೆ. ಒಂದು ಶೆಡ್ ಹಾಗೂ ಪೆವಿಲಿಯನ್ ಕೂಡಾ ನಿರ್ಮಿಸಲಾಗಿದೆ. ಪ್ರತ್ಯೇಕ ಶೌಚಾಲಯ, ಕ್ಯಾಂಟೀನ್ ಸೌಲಭ್ಯವೂ ಇದ್ದು, ಇದಕ್ಕೆ ತಗುಲಿದ ಎಲ್ಲ 50 ಲಕ್ಷ ರೂಪಾಯಿ ವೆಚ್ಚವನ್ನು ರಿಂಕು ಭರಿಸಿದ್ದಾರೆ ಎಂದು ಜಾಫರ್ ವಿವರಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X