Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯಂತೆ ಉಡುಪು ಧರಿಸಿ...

ಪ್ರಧಾನಿ ಮೋದಿಯಂತೆ ಉಡುಪು ಧರಿಸಿ ವನ್ಯಪ್ರಾಣಿಗೆ ಆಹಾರ ತಿನಿಸಿದ ಕಾಮಿಡಿಯನ್‌ ಶ್ಯಾಮ್‌ ರಂಗೀಲಾಗೆ ನೋಟಿಸ್‌

18 April 2023 2:09 PM IST
share
ಪ್ರಧಾನಿ ಮೋದಿಯಂತೆ ಉಡುಪು ಧರಿಸಿ ವನ್ಯಪ್ರಾಣಿಗೆ ಆಹಾರ ತಿನಿಸಿದ ಕಾಮಿಡಿಯನ್‌ ಶ್ಯಾಮ್‌ ರಂಗೀಲಾಗೆ ನೋಟಿಸ್‌

ಜೈಪುರ್:‌ ನಗರದ ಝಲಾನ ಚಿರತೆ ಸಂರಕ್ಷಿತ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯಂತೆ ಉಡುಪು ಧರಿಸಿ ನೀಲ್‌ಗಾಯ್‌ ಒಂದಕ್ಕೆ ತಾನು ಆಹಾರ ನೀಡುತ್ತಿರುವ ವೀಡಿಯೋ ಒಂದನ್ನು ಕಾಮಿಡಿಯನ್‌ ಮತ್ತು ಮಿಮಿಕ್ರಿ ಕಲಾವಿದ ಶ್ಯಾಮ್‌ ರಂಗೀಲಾ (Comedian Shyam Rangeela) ಅವರು ಪೋಸ್ಟ್‌ ಮಾಡಿ ಅದು ವೈರಲ್‌ ಆದ ಬೆನ್ನಿಗೇ ಅವರಿಗೆ ಜೈಪುರ ಪ್ರಾದೇಶಿಕ ಅರಣ್ಯ ಅಧಿಕಾರಿ ಸಮನ್ಸ್‌ ಕಳುಹಿಸಿ ತಮ್ಮೆದುರು ಹಾಜರಾಗುವಂತೆ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ಇತೀಚಿಗಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ವೇಳೆ ಧರಿಸಿದ ಉಡುಪಿನಂತೆಯೇ ಉಡುಪು ಧರಿಸಿ ಈ ವೀಡಿಯೋದಲ್ಲಿ ಶ್ಯಾಮ್‌ ಕಾಣಿಸಿಕೊಂಡಿದ್ದರು.

ಆದರೆ ಜೈಪುರ್‌ನ ಝಲಾನದಲ್ಲಿ ಜಂಗಲ್‌ ಸಫಾರಿ ವೇಳೆ ನೀಲಗಾಯಿಗೆ ಆಹಾರ ನೀಡಿ ವನ್ಯಜೀವಿ ಸಂರಕ್ಷಣಾ ಕಾಯಿದೆಯ ನಿಯಮ ಉಲ್ಲಂಘಿಸಿದ್ದಕ್ಕಾಗಿ ಶ್ಯಾಮ್‌ಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

ವೀಡಿಯೋದಲ್ಲಿ ಶ್ಯಾಮ್‌ ರಂಗೀಲಾ ಅವರು ಪ್ರಧಾನಿಯ ರೀತಿಯಲ್ಲಿಯೇ ಟೋಪಿ, ಸನ್‌ಗ್ಲಾಸ್‌ ಮತ್ತು ಅರ್ಧ ತೋಳಿನ ಜಾಕೆಟ್‌ ಧರಿಸಿದ್ದರು.

ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆಯೇ ಅಧಿಕಾರಿಗಳ ಕಣ್ಣಿಗೆ ಬಿದ್ದಿದೆ. ಈ ಕುರಿತು ಪ್ರತಿಕ್ರಿಯಿಸಿದ ಜೈಪುರ್‌ ಪ್ರಾದೇಶಿಕ ಅರಣ್ಯಾಧಿಕಾರಿ ಜನೇಶ್ವರ್‌ ಚೌಧುರಿ, ಯುಟ್ಯೂಬ್‌ ಚಾನಲ್‌ನಲ್ಲಿ  ಶ್ಯಾಮ್‌ ರಂಗೀಲಾ ಅವರು ಎಪ್ರಿಲ್‌ 13 ರಂದು ವೀಡಿಯೋ ಪೋಸ್ಟ್‌ ಮಾಡಿದ್ದಾರೆ ಅದಲ್ಲಿ ಅವರು ಕಾರಿನಿಂದ ಕೆಳಗಿಳಿದು ನಂತರ ತಮ್ಮ ಕೈಯ್ಯಾರೆ ನೀಲಗಾಯಿಗೆ ತಿನಿಸುವುದು ಕಾಣಿಸುತ್ತದೆ ಎಂದು ಹೇಳಿದ ಅವರು  ವನ್ಯಪ್ರಾಣಿಗಳಿಗೆ ಜನರು ಆಹಾರ ನೀಡುವುದು  ಅರಣ್ಯ ಕಾಯಿದೆ 1953 ಮತ್ತು ವನ್ಯಜೀವಿ ರಕ್ಷಣೆ ಕಾಯಿದೆ 1972 ಇದರ ಉಲ್ಲಂಘನೆಯಾಗಿದೆ ಎಂದರು.

ಹೀಗೆ ಯಾರು ಬೇಕಾದರೂ ವನ್ಯಪ್ರಾಣಿಗಳಿಗೆ ಆಹಾರ ನೀಡಿದರೆ ಗಂಭೀರ ಸೋಂಕು ಮತ್ತು ರೋಗಗಳಿಗೆ ಕಾರಣವಾಗಬಹುದು ಹಾಗೂ ಪ್ರಾಣಕ್ಕೆ ಅಪಾಯವುಂಟಾಗಬಹುದು. ಈ ಕುರಿತು ಅರಣ್ಯ ಪ್ರದೇಶದಲ್ಲಿ ಸೂಚನಾ ಫಲಕಗಳೂ ಇವೆ ಎಂದು ಅವರು ಹೇಳಿದ್ದಾರೆ.

ಶ್ಯಾಮ್‌ ರಂಗೀಲಾ ಅವರು ಸ್ವತಃ ಅಪರಾಧವೆಸಗಿದ್ದೇ ಅಲ್ಲದೆ ತಮ್ಮ ವೀಡಿಯೋ ಮೂಲಕ ಇತರರಿಗೂ ಹಾಗೆಯೇ ಮಾಡಲು ಪ್ರೇರೇಪಿಸಿದ್ದಾರೆ. ತನಿಖೆ ನಂತರ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ತಾನು ಕೊಲೆಯಾದರೆ ಸಿಎಂ, ಸಿಜೆಐಗೆ ಕೊಡಲು ಪತ್ರ ಬರೆದಿಟ್ಟಿದ್ದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌

share
Next Story
X