Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಪ್ಪಿ ಕಾಲಿಂಗ್‌ಬೆಲ್‌ ಒತ್ತಿದ್ದ...

ತಪ್ಪಿ ಕಾಲಿಂಗ್‌ಬೆಲ್‌ ಒತ್ತಿದ್ದ ಕಪ್ಪುವರ್ಣೀಯ ಬಾಲಕನಿಗೆ ಗುಂಡೇಟು: ಆರೋಪಿ ವಿರುದ್ಧ ಹತ್ಯೆ ಪ್ರಯತ್ನದ ದೋಷಾರೋಪಣೆ

18 April 2023 7:21 PM IST
share
ತಪ್ಪಿ ಕಾಲಿಂಗ್‌ಬೆಲ್‌ ಒತ್ತಿದ್ದ ಕಪ್ಪುವರ್ಣೀಯ ಬಾಲಕನಿಗೆ ಗುಂಡೇಟು: ಆರೋಪಿ ವಿರುದ್ಧ ಹತ್ಯೆ ಪ್ರಯತ್ನದ ದೋಷಾರೋಪಣೆ

ವಾಷಿಂಗ್ಟನ್: ತನ್ನ ಮನೆಯ ಕರೆಗಂಟೆಯನ್ನು ತಪ್ಪಾಗಿ ಬಾರಿಸಿದ ಕಪ್ಪುವರ್ಣೀಯ ಬಾಲಕನ ಮೇಲೆ ಕುಪಿತಗೊಂಡು ಆತನ ಮೇಲೆ ಎರಡು ಬಾರಿ ಗುಂಡು ಹಾರಿಸಿ, ಆತನನ್ನು ಗಂಭೀರವಾಗಿ ಗಾಯಗೊಳಿಸಿದ್ದ 85 ವರ್ಷದ ಬಿಳಿ ವ್ಯಕ್ತಿಯ ಮೇಲೆ ಮಿಸೌರಿ ರಾಜ್ಯದ ವಿಚಾರಣಾಧಿಕಾರಿಯು ಹತ್ಯೆ ಪ್ರಯತ್ನದ ದೋಷಾರೋಪವನ್ನು ಹೊರಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಕಳೆದ ಗುರುವಾರ ರಾತ್ರಿ ತನ್ನ ಗೆಳೆಯನ ನಿವಾಸದಿಂದ ತನ್ನ ಅವಳಿ ಸಹೋದರರನ್ನು ಕರೆದುಕೊಂಡು ಹೋಗಲು ಬಂದಿದ್ದ ರಾಲ್ಫ್ ಪೌಲ್ ಯಾರ್ಲ್ (16) ಎಂಬ ಕಪ್ಪು ವರ್ಣೀಯ ಬಾಲಕನು ತಪ್ಪಾಗಿ ನೆರೆಮನೆಯ ಕರೆಗಂಟೆ ಬಾರಿಸಿದ್ದ. ಇದರಿಂದ ಕುಪಿತಗೊಂಡಿದ್ದ ಆ ಮನೆಯ ಮಾಲಕ ಆತನತ್ತ ಎರಡು ಸುತ್ತು ಗುಂಡು ಹಾರಿಸಿದ್ದ. ಈ ಪೈಕಿ ಒಂದು ಗುಂಡು ಆತನ ತಲೆಗೆ ಬಡಿದಿತ್ತು‌. ಈ ಗುಂಡಿನ ದಾಳಿಯಲ್ಲಿ ಆ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾನೆ ಎಂದು ವರದಿಯಾಗಿದೆ.

ಮನೆಯ ಮಾಲಕನನ್ನು 24 ಗಂಟೆಗಳ ಕಾಲ ಪೊಲೀಸ್ ವಶದಲ್ಲಿಟ್ಟುಕೊಂಡರೂ ಆತನ ಮೇಲೆ ಯಾವುದೇ ದೋಷಾರೋಪ ಹೊರಿಸದೆ ಬಿಡುಗಡೆ ಮಾಡಿದ ಕ್ರಮವನ್ನು ಪ್ರತಿಭಟಿಸಿ ಕಳೆದ ವಾರ ಪೂರ್ತಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. 

ಆದರೆ, ಸೋಮವಾರ ಕ್ಲೇ ಕೌಂಟಿ ವಿಚಾರಣಾಧಿಕಾರಿಯು ಮನೆಯ ಮಾಲಕನಾದ ಆ್ಯಂಡ್ರ್ಯೂ ಲೆಸ್ಟರ್ (85) ಎಂಬಾತನ ವಿರುದ್ಧ ಹತ್ಯಾ ಪ್ರಯತ್ನ ಹಾಗೂ ಸಶಸ್ತ್ರ ಅಪರಾಧ ಕ್ರಿಯೆ ಆರೋಪಗಳಡಿ ದೋಷಾರೋಪ ಹೊರಿಸಲಾಗಿದೆ ಎಂದು ಪ್ರಕಟಿಸಿದ್ದಾರೆ. ಮನೆಯ ಮಾಲಕನ ಬಿಡುಗಡೆಗೆ 2,00,000 ಡಾಲರ್ ಜಾಮೀನು ಮೊತ್ತವನ್ನು ನಿಗದಿಗೊಳಿಸಲಾಗಿದೆ.

ಘಟನೆಯ ಕುರಿತು GoFundMe ಅಭಿಯಾನಕ್ಕೆ ಪ್ರತಿಕ್ರಿಯಿಸಿರುವ ಬಾಲಕನ ಚಿಕ್ಕಮ್ಮ ಫೇತ್ ಸ್ಪೂನ್‌ಮೂರ್, ತನ್ನ ಅಕ್ಕನ ಮಗನು ದೇವರ ಕೊಡುಗೆಯ ವಿದ್ಯಾರ್ಥಿಯಾಗಿದ್ದು, ರಾಸಾಯನಿಕ ತಂತ್ರಜ್ಞಾನ ಕುರಿತು ವ್ಯಾಸಂಗ ಮಾಡಲು ಬಯಸಿದ್ದ ಎಂದು ಹೇಳಿದ್ದಾರೆ.

share
Next Story
X