Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಉದಯ ಶೆಟ್ಟಿ ಆದಾಯ 38.43 ಕೋಟಿ...

ಕಾರ್ಕಳ: ಉದಯ ಶೆಟ್ಟಿ ಆದಾಯ 38.43 ಕೋಟಿ ರೂ.

18 April 2023 9:54 PM IST
share
ಕಾರ್ಕಳ: ಉದಯ ಶೆಟ್ಟಿ ಆದಾಯ 38.43 ಕೋಟಿ ರೂ.

ಉಡುಪಿ, ಎ.18: ಇದೇ ಮೊದಲ ಬಾರಿಗೆ ಕಾರ್ಕಳದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿರುವ ಮುನಿಯಾಲು ಉದಯಕುಮಾರ್ ಶೆಟ್ಟಿ (49) ಅವರು ಒಟ್ಟು 38.43 ಕೋಟಿ ರೂ. ಘೋಷಿತ ಆದಾಯ ಹೊಂದಿದ್ದಾರೆ.

ಉದಯ ಕುಮಾರ್ ಶೆಟ್ಟಿ ಅವರು 31.83 ಕೋಟಿ ರೂ. ಚರಾಸ್ಥಿಯನ್ನು ಹೊಂದಿದ್ದರೆ, 6.60 ಕೋಟಿ ರೂ. ಸ್ಥಿರಾಸ್ಥಿಯನ್ನು ಸಹ ಹೊಂದಿದ್ದಾರೆ ಎಂದು ಚುನಾವಣಾಧಿಕಾರಿಗೆ ಸಲ್ಲಿಸಿದ ಅಫಿದಾವತ್‌ನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಅವರು 7.45 ಕೋಟಿ ರೂ. ಸಾಲವನ್ನು ಸಹ ಹೊಂದಿದ್ದಾರೆ.

ಉದಯ ಅವರ ಪತ್ನಿ ಅವರ ಒಟ್ಟು ಆದಾಯ 24.16 ಕೋಟಿ ರೂ. ಆಗಿದ್ದು, ಇದರಲ್ಲಿ ಚರಾಸ್ಥಿ ಮೌಲ್ಯ 12.28 ಕೋಟಿ ರೂ. ಆದರೆ, ಸ್ಥಿರಾಸ್ಥಿ ಮೌಲ್ಯ 11.88 ಕೋಟಿ ರೂ.ಗಳಾಗಿವೆ. ಇದರೊಂದಿಗೆ ಪತ್ನಿ ಹೆಸರಿನಲ್ಲಿ 2.94 ಕೋಟಿ ರೂ. ಸಾಲವೂ ಇದೆ. ಉದಯಶೆಟ್ಟಿ ಅವರ ಇಬ್ಬರು ಅವಲಂಬಿತ ಮಕ್ಕಳ ಹೆಸರಿನಲ್ಲಿ 45.29 ಲಕ್ಷ ಹಾಗೂ 31.96 ಲಕ್ಷ ರೂ. ಆದಾಯವನ್ನು ತೋರಿಸಲಾಗಿದೆ.

ಸರಕಾರದಿಂದ ಬಾಕಿ 26 ಕೋಟಿ ರೂ.: ಪಿಡಬ್ಲುಡಿಯಲ್ಲಿ ಕ್ಲಾಸ್ 1 ಗುತ್ತಿಗೆದಾರರಾಗಿರುವ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರಿಗೆ ಸರಕಾರದಿಂದ ಬರಬೇಕಾದ ಸಾಲದ ಮೊತ್ತ 26.15 ಕೋಟಿ ರೂ. ಎಂದು ತೋರಿಸಲಾಗಿದೆ.

ಈ ಸಾಲ 2013-14ನೇ ಸಾಲಿನಿಂದ 2019-20ರವೆರೆಗೆ ಉದಯ ಶೆಟ್ಟಿ ಅವರು ಮಾಡಿದ ಸರಕಾರದ ಕಾಮಗಾರಿಗೆ ನೀಡಬೇಕಾದ ಗುತ್ತಿಗೆ ಮೊತ್ತವಾಗಿದೆ. 2013-14ರಲ್ಲಿ 22.95ಲಕ್ಷರೂ., 2014-15ರಲ್ಲಿ 1.40 ಕೋಟಿ ರೂ., 2015-16ರಲ್ಲಿ 53.98ಲಕ್ಷ ರೂ., 2016-17ರಲ್ಲಿ 49.49 ಲಕ್ಷ ರೂ., 2017-18ರಲ್ಲಿ 14.54 ಕೋಟಿ ರೂ., 2018-19ರಲ್ಲಿ 8.72 ಕೋಟಿ ರೂ. ಹಾಗೂ 2019-20ರಲ್ಲಿ 21.96 ಲಕ್ಷ ರೂ. ಗುತ್ತಿಗೆ ಬಾಕಿ ಉದಯ ಶೆಟ್ಟಿ ಅವರಿಗೆ ಸರಕಾರದಿಂದ ಬರಬೇಕಾಗಿದೆ. ಈ ಸಾಲವನ್ನು ವಿವಾದಿತ ಸಾಲ ಎಂದು ಕರೆಯಲಾಗಿದೆ.

ಪ್ರಮೋದ್ ಮುತಾಲಿಕ್ ಬಳಿ 2.63 ಲಕ್ಷ ರೂ.: ಕಾರ್ಕಳದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲಿರುವ ಪ್ರಮೋದ್ ಮುತಾಲಿಕ್ (68)ಅವರ ಬಳಿ ಕೇವಲ 2.63 ಲಕ್ಷ ರೂ. ಹಣವಿದೆ. ಇದರಲ್ಲಿ 2.5 ಲಕ್ಷ ಎನ್‌ಎಸ್‌ಸಿ ಬಾಂಡ್‌ನಲ್ಲಿದ್ದರೆ, ಬ್ಯಾಂಕಿನಲ್ಲಿ 3 ಸಾವಿರ ಹಾಗೂ ಕೈಯಲ್ಲಿ 10 ಸಾವಿರ ರೂ. ಹಣವಿದೆ. ಅವರ ಬಳಿ ಕಾರಿಲ್ಲ, ಬಂಗಾರವಿಲ್ಲ. ಅವರಿಗೆ ಪತ್ನಿ, ಮಕ್ಕಳೂ ಇಲ್ಲ. ಆದರೆ ಮುತಾಲಿಕ್ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ 7 ಪ್ರಕರಣಗಳು ದಾಖಲಾಗಿವೆ.

share
Next Story
X