Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಗೆ ಸತ್ಯಪಾಲ್‌ ಮಲಿಕ್‌ ಬರೆದ...

ಪ್ರಧಾನಿಗೆ ಸತ್ಯಪಾಲ್‌ ಮಲಿಕ್‌ ಬರೆದ ಅಧಿಕೃತ ಪತ್ರ ನೀಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಮಾಹಿತಿ ಆಯೋಗ

19 April 2023 4:25 PM IST
share
ಪ್ರಧಾನಿಗೆ ಸತ್ಯಪಾಲ್‌ ಮಲಿಕ್‌ ಬರೆದ ಅಧಿಕೃತ ಪತ್ರ ನೀಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಮಾಹಿತಿ ಆಯೋಗ

ಪಣಜಿ: ಗೋವಾ ರಾಜ್ಯಪಾಲರಾಗಿದ್ದಾಗ ಸತ್ಯಪಾಲ್ ಮಲಿಕ್ ಅವರು ಪ್ರಧಾನಿ ಹಾಗೂ ಗೃಹ ಸಚಿವರಿಗೆ ಬರೆದಿದ್ದ ಪತ್ರಗಳನ್ನು ಒದಗಿಸಬೇಕು ಎಂಬ ಮಾಹಿತಿ ಹಕ್ಕು ಅರ್ಜಿಯ ಮನವಿಯನ್ನು ನಿರಾಕರಿಸಿದ್ದ ಗೋವಾ ರಾಜಭವನದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಗೋವಾ ಮಾಹಿತಿ ಆಯೋಗ ತಳ್ಳಿ ಹಾಕಿದೆ ಎಂದು hindustantimes.com ವರದಿ ಮಾಡಿದೆ.

ತೆರೆದ ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ತಳ್ಳಿ ಹಾಕಿದ ಮಾಹಿತಿ ಆಯುಕ್ತ ವಿಶ್ವಾಸ್ ಸತಾರ್ಕರ್, ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ ಎಂದು ಮೌಖಿಕವಾಗಿ ಆದೇಶಿಸಿದರು.

ನವೆಂಬರ್ 3, 2019ರಿಂದ ಆಗಸ್ಟ್ 18, 2020ರವರೆಗೆ ಗೋವಾ ರಾಜ್ಯಪಾಲರಾಗಿದ್ದಾಗ ಸತ್ಯಪಾಲ್ ಮಲಿಕ್ ಅವರು ಪ್ರಧಾನಿ ಹಾಗೂ ಗೃಹ ಸಚಿವರಿಗೆ ಬರೆದಿದ್ದ ಅಧಿಕೃತ ಪತ್ರಗಳ ಪ್ರತಿಯನ್ನು ಒದಗಿಸಬೇಕು ಎಂದು ಹೋರಾಟಗಾರ ಹಾಗೂ ವಕೀಲ ಏರಸ್ ರೋಡ್ರಿಗಸ್ ಅವರು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಗೋವಾ ರಾಜಭವನಕ್ಕೆ ಅಕ್ಟೋಬರ್ 11, 2021ರಂದು ಅರ್ಜಿ ಸಲ್ಲಿಸಿದ್ದರು.

ಅದಕ್ಕೆ ಪ್ರತಿಯಾಗಿ, ಪತ್ರಗಳ ಹುಡುಕಾಟ ನಡೆಸಿದರೂ ಅವು ದೊರೆತಿಲ್ಲ ಎಂದು ಸಾರ್ವಜನಿಕ ಮಾಹಿತಿ ಅಧಿಕಾರಿ ಗೌರೀಶ್ ಶಂಖ್ವಾಲ್ಕರ್ ಪ್ರತಿಕ್ರಿಯೆ ನೀಡಿದ್ದರು.
ಮತ್ತೊಂದು ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿದ್ದ ವಕೀಲ ರೋಡ್ರಿಗಸ್, ಸತ್ಯಪಾಲ್ ಮಲಿಕ್ ಅವರು ಗೋವಾ ರಾಜ್ಯಪಾಲರಾಗಿದ್ದ ನವೆಂಬರ್ 3, 2019ರಿಂದ ಆಗಸ್ಟ್ 18, 2020 ಅವಧಿಯ ನಡುವೆ ಗೋವಾ ರಾಜ್ಯಪಾಲರು ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರಿಂದ ಸ್ವೀಕರಿಸಿರುವ ಅಧಿಕೃತ ಪತ್ರಗಳ ಪ್ರತಿಯನ್ನು ಒದಗಿಸುವಂತೆ ಮನವಿ ಮಾಡಿದ್ದರು.

ಇದಕ್ಕೆ ಪ್ರತಿಯಾಗಿ, ಪ್ರಧಾನಿ ಹಾಗೂ ಕೇಂದ್ರ ಸಚಿವರ ಎಲ್ಲ ಅಧಿಕೃತ ಪತ್ರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸ್ವೀಕರಿಸಲಾಗಿದ್ದು, ಅವನ್ನು ರಾಜ್ಯಪಾಲರ ಆಪ್ತ ಕಾರ್ಯದರ್ಶಿಗೆ ಹಸ್ತಾಂತರಿಸಲಾಗಿದೆ ಮತ್ತು ಅಂತಹ ಪತ್ರಗಳನ್ನು ನನ್ನ ಕಚೇರಿಯ ದಾಖಲೆಗಳ ಭಾಗವಾಗಿಸುವುದಿಲ್ಲವಾದ್ದರಿಂದ ಕೋರಿರುವ ಮಾಹಿತಿಯು ನನ್ನ ಬಳಿ ಇಲ್ಲ ಎಂದು ಸಾರ್ವಜನಿಕ ಮಾಹಿತಿ ಅಧಿಕಾರಿಯು ಪ್ರತಿಕ್ರಿಯಿಸಿದ್ದರು.

ಇದರ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಗೋವಾ ಮಾಹಿತಿ ಆಯೋಗವೂ ವಜಾಗೊಳಿಸಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ವಕೀಲ ರೋಡ್ರಿಗಸ್, "ಅವರ ಬಳಿ ಪತ್ರಗಳಿವೆ ಎಂಬುದು ವಾಸ್ತವಾಂಶವಾಗಿದೆ. ಹೀಗಾಗಿ ಮಾಹಿತಿ ಆಯೋಗದ ಆದೇಶ ಪ್ರತಿಯು ದೊರೆತ ನಂತರ ಮಾಹಿತಿ ನಿರಾಕರಣೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು" ಎಂದು ತಿಳಿಸಿದ್ದಾರೆ.

share
Next Story
X