Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಪು: ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್...

ಕಾಪು: ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ನಾಮಪತ್ರ ಸಲ್ಲಿಕೆ

19 April 2023 9:54 PM IST
share
ಕಾಪು: ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ನಾಮಪತ್ರ ಸಲ್ಲಿಕೆ

ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ  ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿಯಾಗಿ ಸಬೀನಾ ಸಮದ್ ಬುಧವಾರ ಕಾಪು ತಾಲೂಕು ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ಪಿ.ಕೆ. ಬಿನೋಯ್ ನಂಬಿಯಾರ್ ಅವರಿಗೆ ಸಬೀನಾ ಸಮದ್ ಅವರು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ಸುಧಾಕರ ಶೆಟ್ಟಿ ಹೆಜಮಾಡಿ, ಜಯರಾಮ್ ಆಚಾರ್ಯ ಅವರೊಂದಿಗೆ ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಇದ್ದರು. 

ಇದಕ್ಕೂ ಮುನ್ನ ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು, ಉಚ್ಚಿಲ ಚರ್ಚ್,  ಕಾಪು ಮಸೀದಿ ಮತ್ತು ದರ್ಗಾ ಕ್ಕೆ ಭೇಟಿ ನೀಡಿ ಪ್ರಾರ್ಥನೆ  ಸಲ್ಲಿಸಿದರು. 

ದೆಹಲಿಯಲ್ಲಿ ಉದ್ಯಮಿಯಾಗಿರುವ ಸಬೀನಾ ಸಮದ್, ಮೂಲತಃ ಕಾಪು ಸಮೀಪದ ಮಲ್ಲಾರು ಕೊಂಬಗುಡ್ಡೆಯ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡು ಜೆಡಿಎಸ್ ಪಕ್ಷದಲ್ಲಿ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದ್ದು, ಬುಧವಾರ ನೂರಾರು ಪಕ್ಷದ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಲು ಕಾಪು ತಾಲ್ಲೂಕು ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಬೀನಾ ಸಮದ್, ಜೆಡಿಎಸ್ ಪಕ್ಷದ ವರಿಷ್ಠರಾದ ಎಚ್.ಡಿ ದೇವೇಗೌಡ ಹಾಗು ಎಚ್.ಡಿ ಕುಮಾರ ಸ್ವಾಮಿಯವರು ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಉಡುಪಿ ಜಿಲ್ಲೆಯ ಎಲ್ಲಾ ಪಕ್ಷದ ಮುಖಂಡರೊಂದಿಗೆ ಸೇರಿಕೊಂಡು ನಾವು ಮತಯಾಚಿಸಲಿದ್ದೇವೆ. ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣತೊಡುದಾಗಿ ಹೇಳಿದರು.

ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಜೆಡಿಎಸ್ ಚುನಾವಣಾ ಪೂರ್ವದಲ್ಲೇ ನಡೆಸಿದ ಜನತಾ ಪರ್ವ ಕಾರ್ಯಕ್ರಮದಡಿಯಲ್ಲಿ ಜನತಾ ಜಲಧಾರೆ, ಜನತಾ ಮಿತ್ರ, ಪಂಚರತ್ನ ಯೋಜನೆಗಳಿಗೆ ಉತ್ತಮ ಜನಸ್ಪಂಧನೆ ದೊರಕಿದೆ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯವು ಹಲವಾರು ಜನಪರ ಕಾರ್ಯಕ್ರಮಗಳ ಮೂಲಕವಾಗಿ ಪ್ರಗತಿ ಕಂಡಿದ್ದು ಈ ಜನಪರ ಕಾರ್ಯಗಳೇ ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ.

ಜೆಡಿಎಸ್ ಕಾರ್ಯಾಧ್ಯಕ್ಷ ವಾಸುದೇವ ರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ದಕ್ಷಿಣ ಬ್ಲಾಕ್ ಅಧ್ಯಕ್ಷ ಭರತ್ ಶೆಟ್ಟಿ, ಉತ್ತರ ಬ್ಲಾಕ್ ಇಕ್ಭಾಲ್ ಆತ್ರಾಡಿ, ಪಕ್ಷದ ಮುಖಂಡರಾದ ಜಯ ಕುಮಾರ್ ಪರ್ಕಳ, ಜಯರಾಮ ಆಚಾರ್ಯ, ಸಂಜಯ್, ಉಮೇಶ್ ಕರ್ಕೇರ, ವೆಂಕಟೇಶ್ ಎಂ.ಟಿ, ಚಂದ್ರಹಾಸ ಎರ್ಮಾಳ್, ಇಬ್ರಾಹಿಂ ಉಚ್ಚಿಲ, ರಝಾಕ್ ಕರೀಂ, ಫೈಝನ್, ಅಶ್ರಫ್ ಪಡುಬಿದ್ರಿ, ಬಿ.ಕೆ. ಮುಹಮ್ಮದ್, ಜಯಶ್ರೀ, ಇಮ್ತಿಯಾಝ್, ರಫೀಕ್ ಉಚ್ಚಿಲ, ರಶೀದ್ ಕಟಪಾಡಿ ಉಪಸ್ಥಿತರಿದ್ದರು.

share
Next Story
X