Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ಮನೆಯ 17 ಮತಗಳು ಸಿದ್ದರಾಮಯ್ಯಗೆ...

ನಮ್ಮ ಮನೆಯ 17 ಮತಗಳು ಸಿದ್ದರಾಮಯ್ಯಗೆ ಎಂದ ಯುವಕನಿಗೆ ನಿನ್ನ ಹೆಸರು ಮೊಹಮ್ಮದಾ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ

ಸಂಸದನಿಗೆ ನೆಟ್ಟಿಗರ ತರಾಟೆ

20 April 2023 4:57 PM IST
share
ನಮ್ಮ ಮನೆಯ 17 ಮತಗಳು ಸಿದ್ದರಾಮಯ್ಯಗೆ ಎಂದ ಯುವಕನಿಗೆ ನಿನ್ನ ಹೆಸರು ಮೊಹಮ್ಮದಾ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ
ಸಂಸದನಿಗೆ ನೆಟ್ಟಿಗರ ತರಾಟೆ

ಬೆಂಗಳೂರು: ಒಂದಲ್ಲೊಂದು ವಿವಾದದ ಮೂಲಕ ಸುದ್ದಿಯಲ್ಲಿರುವ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಇದೀಗ ಮತ್ತೊಂದು ವಿವಾದಕ್ಕೆ ಕಾರಣರಾಗಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಟರ್ ನಲ್ಲಿ ಯುವಕನೋರ್ವ ಪ್ರತಾಪ್ ಸಿಂಹ ಅವರ ಪೋಸ್ಟ್ ಒಂದಕ್ಕೆ ಪ್ರತಿಕ್ರಿಯಿಸಿ ''ಪ್ರತಾಪಣ್ಣ, ನಮ್ಮ ಮನೆಯ ಎಲ್ಲ 17 ಮತಗಳು ಸಿದ್ದರಾಮಯ್ಯಗೆ''  ಎಂದು ಬರೆದುಕೊಂಡಿದ್ದರು. ಇದಕ್ಕೆ ಕಮೆಂಟ್ ಮಾಡಿರುವ ಪ್ರತಾಪ್ ಸಿಂಹ,  ''17 ವೋಟು? ಅಣ್ಣತಮ್ಮಾ, ನಿನ್ನ ಹೆಸರು ಮೋಹನ್ನಾ ಅಥವಾ ಮಹಮ್ಮದ್ದಾ?'' ಎಂದು ಪ್ರಶ್ನೆ ಮಾಡಿದ್ದಾರೆ. 

ಇದೀಗ ಪ್ರತಾಪ್ ಸಿಂಹ ನೀಡಿರುವ ಪ್ರತಿಕ್ರಿಯೆಗೆ ಹಲವು ಟ್ವಿಟರ್ ಬಳಕೆದಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಪ್ರಶ್ನೆ ಕೇಳಿದ ಯುವಕ ನಂತರ ಟ್ವೀಟ್ ಡಿಲೀಟ್ ಮಾಡಿದ್ದರೂ, ಅದರ ಸ್ಕ್ರೀನ್‌ಶಾಟ್ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಕಾಂಗ್ರೆಸ್ ಆಕ್ರೋಶ: 

ಪ್ರತಾಪ್ ಸಿಂಹ ಅವರು ಯುವಕನ ಪ್ರಶ್ನಗೆ ಉತ್ತರಿಸಿರುವ ಪೋಸ್ಟ್ ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿರುವ ಕಾಂಗ್ರೆಸ್,  ''ಪ್ರತಾಪ್ ಸಿಂಹ ಅವರೇ, ನಿಮಗೆ ಅರ್ಹತೆ ಇದೆಯೋ ಇಲ್ಲವೋ ಅಂತೂ ನೀವು ಸಂಸದರಾಗಿದ್ದೀರಿ. ಕಡೇ ಪಕ್ಷ ಆ ಜವಾಬ್ದಾರಿ ಅರಿತು ಮಾತನಾಡಿ. ಮಾತೆತ್ತಿದರೆ ಸಂಸ್ಕೃತಿ ಸಂಸ್ಕಾರದ ಪಾಠ ಮಾಡುವ ನಿಮಗೆ ಹಿಂದೂ 'ಅವಿಭಕ್ತ' ಕುಟುಂಬಗಳ ಪರಿಚಯ ಇಲ್ಲದಿರುವುದು ಆಶ್ಚರ್ಯವೇ ಸರಿ. ಅವಿಭಕ್ತ ಕುಟುಂಬಗಳು ನಿಮ್ಮ ಪ್ರಕಾರ ಹಿಂದೂಗಳಲ್ಲವೇ?'' ಎಂದು ಕಿಡಿಕಾರಿದೆ. 

''ಜವಾಬ್ದಾರಿಯುತವಾಗಿ ಮಾತನಾಡಿ ಪ್ರತಾಪ್ ಸಿಂಹ ಅವರೇ, ಬಾಯಿ ತೆರೆದರೆ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಮತ್ತೇನೂ ಇಲ್ಲ'' ಎಂದು ನೆಟ್ಟಿಗರು ತರಾಟೆಗೆ ತೆಗೆದು ಕೊಂಡಿದ್ದಾರೆ. 

ಹಿಂದೂ ಧರ್ಮದಲ್ಲಿ ಅವಿಭಕ್ತ ಕುಟುಂಬಗಳಿವೆ, ನಮ್ಮ ಮನೆಯಲ್ಲಿ ಕೂಡ 24 ಜನ ಇದ್ದಾರೆ. ನಿಮ್ಮಂತಹ ವ್ಯಕ್ತಿಗಳು ಹಿಂದೂ ಧರ್ಮಕ್ಕೆ ಕಪ್ಪುಚುಕ್ಕೆ ಎಂದು ಟ್ವಿಟರ್ ಬಳಕೆದಾರರು ಸಂಸದ ಪ್ರತಾಪ್ ಸಿಂಹ ವಿರುದ್ಧ ನೆಟ್ಟಿಗರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

17 ವೋಟು? ಅಣ್ಣತಮ್ಮಾ, ನಿನ್ನ ಹೆಸರು ಮೋಹನ್ನಾ ಅಥವಾ ಮಹಮ್ಮದ್ದಾ?

— Pratap Simha (@mepratap) April 19, 2023

ಪ್ರತಾಪ್ ಸಿಂಹ ಅವರೇ, ನಿಮಗೆ ಅರ್ಹತೆ ಇದೆಯೋ ಇಲ್ಲವೋ ಅಂತೂ ನೀವು ಸಂಸದರಾಗಿದ್ದೀರಿ. ಕಡೇ ಪಕ್ಷ ಆ ಜವಾಬ್ದಾರಿ ಅರಿತು ಮಾತನಾಡಿ.

ಮಾತೆತ್ತಿದರೆ ಸಂಸ್ಕೃತಿ ಸಂಸ್ಕಾರದ ಪಾಠ ಮಾಡುವ ನಿಮಗೆ ಹಿಂದೂ 'ಅವಿಭಕ್ತ' ಕುಟುಂಬಗಳ ಪರಿಚಯ ಇಲ್ಲದಿರುವುದು ಆಶ್ಚರ್ಯವೇ ಸರಿ. ಅವಿಭಕ್ತ ಕುಟುಂಬಗಳು ನಿಮ್ಮ ಪ್ರಕಾರ ಹಿಂದೂಗಳಲ್ಲವೇ? @mepratap pic.twitter.com/1yM6YUudvg

— Karnataka Congress (@INCKarnataka) April 20, 2023

ಜವಾಬ್ದಾರಿಯುತವಾಗಿ ಮಾತನಾಡಿ ಪ್ರತಾಪ್ ಸಿಂಹ ಅವರೇ, ಬಾಯಿ ತೆರೆದರೆ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಮತ್ತೇನೂ ಇಲ್ಲ. @mepratap pic.twitter.com/ncnJk6Nm06

— Dakshina Kannada Congress Sevadal (@SevadalDKA) April 20, 2023

@siddaramaiah ನಿಮ್ಮ ಪ್ರೀತಿಗೆ ವೋಟ್ ಅಕ್ತಿನಿ ನಮ್ಮ ಮನೆಯ 17 ವೋಟ್ ಸಿದ್ದರಾಮಯ್ಯ ನಿಗೆ ಅಂತ ನಿಮ್ಮ ಅಭಿಮಾನಿ ಹೇಳುದ್ರೆ ,ಪ್ರತಾಪ್ ಸಿಂಹ ನೀನು ಮೋಹನ ಅಥವಾ ಮೊಹಮ್ಮದ್ ಆ ಅಂತ ಕೇಳಿದನೇ. ಏನು ಇದು ಸರ್ @IYCKarnataka @INCKarnataka @INCIndia @KarnatakaPMC @DKShivakumar @HarisYuva @RakshaRamaiah @kharge pic.twitter.com/K6HIQfkDLM

— (@balajiragu22) April 20, 2023
share
Next Story
X