Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿದ್ದರಾಮಯ್ಯರಿಂದ ಶಾರುಖ್‌...

ಸಿದ್ದರಾಮಯ್ಯರಿಂದ ಶಾರುಖ್‌ ಖಾನ್‌ವರೆಗೆ.. ಟ್ವಿಟರ್‌ ಬ್ಲೂಟಿಕ್‌ ಸೇವೆ ಕಳೆದುಕೊಂಡ ಗಣ್ಯರು

21 April 2023 12:15 PM IST
share
ಸಿದ್ದರಾಮಯ್ಯರಿಂದ ಶಾರುಖ್‌ ಖಾನ್‌ವರೆಗೆ.. ಟ್ವಿಟರ್‌ ಬ್ಲೂಟಿಕ್‌ ಸೇವೆ ಕಳೆದುಕೊಂಡ ಗಣ್ಯರು

ಹೊಸದಿಲ್ಲಿ: ಬ್ಲೂಟಿಕ್‌ (ನೀಲಿ ಗುರುತು) ಸೇವೆಯನ್ನು ಪಡೆಯಲು ಶುಲ್ಕ ಪಾವತಿಸದ ಎಲ್ಲಾ ಖಾತೆಗಳಿಂದಲೂ ಬ್ಲೂಟಿಕ್‌ ಅನ್ನು ಟ್ವಿಟರ್ (Twitter) ತೆಗೆದು ಹಾಕಿದೆ.

ಈ ನೂತನ ಬೆಳವಣಿಗೆಯಿಂದ ಶಾರುಖ್ ಖಾನ್, ಅಮಿತಾಭ್ ಬಚ್ಚನ್, ಆಲಿಯಾ ಭಟ್‌ರಂತಹ ಬಾಲಿವುಡ್ ತಾರೆಗಳು ಸೇರಿದಂತೆ ರಾಜಕಾರಣಿಗಳಾದ ಆದಿತ್ಯನಾಥ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮವರೆಗೆ ಟ್ವಿಟರ್ ಬ್ಲೂಟಿಕ್‌ ಅನ್ನು ತಮ್ಮ ಖಾತೆಗಳಿಂದ ಕಳೆದುಕೊಂಡಿದ್ದಾರೆ.

ಬಿಜೆಪಿ ಕರ್ನಾಟಕದ ಅಧಿಕೃತ ಖಾತೆ, ಸಿದ್ದರಾಮಯ್ಯ, ಬಿಎಸ್‌ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಸೇರಿದಂತೆ  ರಾಜ್ಯದ ಹಲವು ಪ್ರಮುಖ ಖಾತೆಗಳ ಬ್ಲೂಟಿಕ್‌ ಕೂಡಾ ಹೋಗಿದೆ. ಆದರೆ, ಬಿವೈ ವಿಜಯೇಂದ್ರ, ಎಂಬಿ ಪಾಟೀಲ್‌, ಸಚಿವ ಅಶ್ವಥನಾರಾಯಣ, ರೇಣುಕಾಚಾರ್ಯ, ಕೃಷ್ಣ ಭೈರೇಗೌಡ, ಗೋವಿಂದ ಕಾರಜೋಳ ಮೊದಲಾದವರ ಬ್ಲೂಟಿಕ್‌ ಹಾಗೇ ಉಳಿದುಕೊಂಡಿದೆ.

ಎಲಾನ್‌ ಮಸ್ಕ್‌ ಟ್ವಿಟರನ್ನು ಖರೀದಿಸಿದ ಬಳಿಕ, ಬ್ಲೂಟಿಕ್‌ ಸೇವೆಗೆ ಶುಲ್ಕ ವಿಧಿಸಲಾಗಿತ್ತು. ಆಂಡ್ರಾಯ್ಡ್ ಫೋನ್ ಅಥವಾ ಐಫೋನ್‌ ಬಳಕೆದಾರರು ಪ್ರತಿ ತಿಂಗಳು 11 ಡಾಲರ್ ಹಾಗೂ ವೆಬ್ ಬಳಕೆದಾರರಿಗೆ 8 ಡಾಲರ್ ಪಾವತಿಸಬೇಕಿದೆ.   

ಎಲಾನ್ ಮಸ್ಕ್ ಟ್ವಿಟರ್ ಅನ್ನು ಖರೀದಿಸುವ ಮುನ್ನ ಸಾಮಾಜಿಕ ಮಾಧ್ಯಮವಾದ ಟ್ವಿಟರ್ ನೀಲಿ ಗುರುತು ಅಥವಾ ವ್ಯಾಪಾರಕೇಂದ್ರಿತ ಪರಿಶೀಲನೆಗೊಳಗಾದ ಟ್ವಿಟರ್ ಖಾತೆಗೆ ಚಂದಾದಾರರಾಗದಿದ್ದರೆ ಅಂಥ ಎಲ್ಲ ಗಣ್ಯರ ಖಾತೆಗಳ ಮುಂದಿರುವ ಬ್ಲೂಟಿಕ್‌ ಅನ್ನು ತೆಗೆದು ಹಾಕುವುದಾಗಿ ಪ್ರಕಟಿಸಿತ್ತು. 

ಆರಂಭದಲ್ಲಿ ಗಣ್ಯ ವ್ಯಕ್ತಿಗಳನ್ನು ನಕಲಿ ಖಾತೆಗಳಿಂದ ರಕ್ಷಿಸಲು ಹಾಗೂ ಅವರ ಹೆಸರಲ್ಲಿ ನಕಲಿ ಮಾಹಿತಿ ಹರಡುವುದನ್ನು ತಡೆಯಲು ಬ್ಲೂಟಿಕ್‌ ಪರಿಶೀಲನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಮಾರ್ಚ್ ತಿಂಗಳಲ್ಲಿ ಎಪ್ರಿಲ್ 1ರಿಂದ ಗಣ್ಯರ ಪರಿಶೀಲನೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುವುದು ಮತ್ತು ಗಣ್ಯರ ಪರಿಶೀಲನಾ ಗುರುತನ್ನು ತೆಗೆದು ಹಾಕಲಾಗುವುದು ಎಂದು ಟ್ವಿಟರ್ ಪ್ರಕಟಿಸಿತ್ತು. ಒಂದು ವೇಳೆ ಬ್ಲೂಟಿಕ್‌ ಉಳಿಸಿಕೊಳ್ಳಲು ಬಯಸುವ ಯಾವುದೇ ಖಾಸಗಿ ವ್ಯಕ್ತಿ ಇದೀಗ ಬ್ಲೂಟಿಕ್ ಚಂದಾದಾರಿಕೆಗಾಗಿ ನೋಂದಾಯಿಸಿಕೊಳ್ಳಬೇಕಿದೆ.

share
Next Story
X