Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಳ್ಳು ಸುದ್ದಿ ಪ್ರಕರಣ: OpIndia...

ಸುಳ್ಳು ಸುದ್ದಿ ಪ್ರಕರಣ: OpIndia ಸಂಪಾದಕ, ಸ್ಥಾಪಕರ ಅರ್ಜಿ ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

21 April 2023 3:00 PM IST
share
ಸುಳ್ಳು ಸುದ್ದಿ ಪ್ರಕರಣ: OpIndia ಸಂಪಾದಕ, ಸ್ಥಾಪಕರ ಅರ್ಜಿ ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಬಿಹಾರಿ ಕಾರ್ಮಿಕರ ಮೇಲೆ ತಮಿಳುನಾಡಿನಲ್ಲಿ ದಾಳಿಗಳು ನಡೆಯುತ್ತಿವೆ ಎಂಬ ಕುರಿತಾದ ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಬಲಪಂಥೀಯ ವಿಚಾರಧಾರೆಗಳನ್ನು ಹರಡುವ ಮತ್ತು ಸುಳ್ಳುಸುದ್ದಿಗಳಿಗೆ ಕುಖ್ಯಾತಿಯಾಗಿರುವ "OpIndia" ಇದರ ಸಂಪಾದಕಿ ನೂಪುರ್‌ ಶರ್ಮ ಮತ್ತು ಸ್ಥಾಪಕ ರಾಹುಲ್‌ ರೌಶನ್‌ ಅವರು ಸಲ್ಲಿಸಿರುವ  ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಇಂದು ನಿರಾಕರಿಸಿದೆ.

ಅರ್ಜಿದಾರರಿಗೆ ಪರ್ಯಾಯವಾಗಿ ಕ್ರಿಮಿನಲ್‌ ದಂಡ ಸಂಹಿತೆಯ ಸೆಕ್ಷನ್‌ 482 ಅಡಿಯಲ್ಲಿ ಹೈಕೋರ್ಟಿಗೆ ಅಪೀಲು ಸಲ್ಲಿಸುವ ಅವಕಾಶವಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಮತ್ತು ಜಸ್ಟಿಸ್‌ ಪಿ ಎಸ್‌ ನರಸಿಂಹ ಅವರ ಪೀಠ ಹೇಳಿದೆ. ಆದರೆ ಎಫ್‌ಐಆರ್‌ ಅನ್ವಯ ಯಾವುದೇ ಬಲವಂತದ ಕ್ರಮದಿಂದ ಅರ್ಜಿದಾರರಿಗೆ ನಾಲ್ಕು ವಾರ ರಕ್ಷಣೆಯನ್ನು ಸುಪ್ರೀಂ ಕೋರ್ಟ್‌ ಒದಗಿಸಿದೆ.

ಇಂದು ವಿಚಾರಣೆ ಆರಂಭಗೊಳ್ಳುತ್ತಿದ್ದಂತೆಯೇ ಅರ್ಜಿದಾರರ ಪರ ವಕೀಲ ಮಹೇಶ್‌ ಜೇಠ್ಮಲಾನಿ ಅವರನ್ನುದ್ದೇಶಿಸಿ ಕೇಳಿದ ಸಿಜೆಐ ಚಂದ್ರಚೂಡ್‌ "ನಾವು ವಿಧಿ 32 ಅನ್ವಯ ಎಫ್‌ಆಐರ್‌ ಹೇಗೆ ರದ್ದುಗೊಳಿಸಬಹುದು? ನೀವು ಮದ್ರಾಸ್‌ ಹೈಕೋರ್ಟಿಗೆ ಹೋಗಿ," ಎಂದರು.

ಕೆಲ ಪ್ರಕರಣಗಳಲ್ಲಿ ವಿಧಿ 32 ಅನ್ವಯದ ಎಫ್‌ಐಆರ್ ಅನ್ನು ರದ್ದುಗೊಳಿಸಲಾಗಿದೆ ಎಂದು ಜೇಠ್ಮಲಾನಿ ಹೇಳಿದರೂ ಪ್ರತಿ ಕೇಸ್‌ನ ಸಂದರ್ಭಗಳು ಭಿನ್ನವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿತು. ಆಗ ತಮ್ಮ ಕಕ್ಷಿಗಾರರಲ್ಲೊಬ್ಬರು ಮಹಿಳೆ ಮತ್ತು ಆರು ವರ್ಷದ ಮಗುವಿನ ತಾಯಿಯಾಗಿರುವುದರಿಂದ ಹೈಕೋರ್ಟಿಗೆ ಅರ್ಜಿ ಸಲ್ಲಿಸುವ ತನಕ ರಕ್ಷಣೆ ಒದಗಿಸಬೇಕೆಂದು ಕೋರಿದಾಗ ಬಲವಂತದ ಕ್ರಮದಿಂದ ನಾಲ್ಕು ವಾರಗಳ ಕಾಲ ರಕ್ಷಣೆಯೊದಗಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ತಮ್ಮ ಸುದ್ದಿ ತಾಣ ಬೇರೊಂದು ದಿನಪತ್ರಿಕೆ ಪ್ರಕಟಿಸಿದ ಸುದ್ದಿಯ ಆಧಾರದಲ್ಲಿ ಈ ನಿರ್ದಿಷ್ಟ ಸುದ್ದಿ ಪ್ರಕಟಿಸಿತ್ತು, ಅದು ಸುಳ್ಳು ಎಂದು ತಿಳಿದ ಕೂಡಲೇ ಅದನ್ನು ವಾಪಸ್‌ ಪಡೆದುಕೊಳ್ಳಲಾಗಿತ್ತು ಎಂದು ಅರ್ಜಿದಾರರು ಹೇಳಿದ್ದರು.

share
Next Story
X